ಮೇ 22 ಸೋಮವಾರ 8 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಸುರಿಯುತ್ತದೆ ಮಂಜುನಾಥನ ಕೃಪೆಯಿಂದ!

ಇಂದು ವಿಶೇಷವಾದ ಹಾಗು ಭಯಂಕರವಾದ ಸೋಮವಾರ.ಇಂದಿನ ಸೋಮವಾರದಿಂದ ಈ ಕೆಲವೊಂದು ರಾಶಿಯವರಿಗೆ ಮುಂದಿನ 5 ವರ್ಷಗಳ ತನಕ ಮಂಜುನಾಥನ ಕೃಪೆ ಆರಂಭವಾಗುತ್ತಿದೆ. 1ತಿಂಗಳಲ್ಲಿ ಕೋಟ್ಯಾಧಿಪತಿಗಳಾಗುತ್ತೀರಾ ಮತ್ತು ಮುಟ್ಟಿದ್ದೆಲ್ಲ ಚಿನ್ನವಾಗಲಿದೆ. ಶ್ರೀ ಮಂಜುನಾಥ ಸ್ವಾಮಿಯ ನೇರ ದೃಷ್ಟಿ ಬೀಳುವುದರಿಂದ ನೀವು ನಿರುದ್ಯೋಗಿಗಳಿಗೆ ನೀರುದ್ಯೋಗ ಸಮಸ್ಯೆ ನಿವಾರಿಸಿಕೊಂಡು ಉತ್ತಮ ಕೆಲಸವು ದೊರೆಯಲಿದೆ. ಹಣದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ನೀವು ಮಾನಸಿಕ ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಗೊಂದಲ ಮತ್ತು ಹತಾಶೆಯನ್ನು ತಡೆಯಬೇಕು.ಆ ಅದೃಷ್ಟವಂತ 8 ರಾಶಿಗಳು ಯಾವುದೆಂದರೆ

1,ಮಕರ ರಾಶಿ ಮತ್ತು ಮೀನ ರಾಶಿಯವರು ಮಾಡುವ ಕೆಲಸ ಮತ್ತು ವ್ಯಾಪಾರದಲ್ಲಿ ಒಳ್ಳೆಯ ಲಾಭ ಸಿಗುತ್ತದೆ. ನಿಧಾನವಾಗಿ ಸಾಗುತ್ತಿದ್ದ ನಿಮ್ಮ ಕೆಲಸಗಳು ಇನ್ನು ಮುಂದೆ ಬಹಳ ವೇಗವಾಗಿ ಸಾಗಲಿದೆ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು. ಇರುವ ಸಮಸ್ಯೆಗಳು ಕಡಿಮೆಯಾಗಲು ದಿನಕ್ಕೆ ಒಮ್ಮೆ ಗಣೇಶನ ಪ್ರಾರ್ಥನೆ ಮಾಡುವುದು ತುಂಬಾ ಒಳ್ಳೆಯದು.

2,ಮಿಥುನ ರಾಶಿ ಮತ್ತು ಕನ್ಯಾ ರಾಶಿ : ಕೇತು ನಾಲ್ಕನೇ ಮನೆಯಲ್ಲಿ ಇರುವುದರಿಂದ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರು ಆಗುವುದು.ಆದ್ದರಿಂದ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಇನ್ನೂ ಆರ್ಥಿಕ ಸಮಸ್ಯೆಗಳು ನಿಮಗೆ ವಿವರಣೆಯಾಗಿ ಶ್ರೀ ಮಂಜುನಾಥನ ಕೃಪೆಯಿಂದ ಇರುವ ಹಣದ ಸಮಸ್ಸೆಗಳು ನಿವಾರಣೆ ಆಗುತ್ತದೆ. ದೂರದ ಪ್ರಯಾಣವನ್ನು ಸ್ವಲ್ಪ ದಿನ ಮುಂದೂಡುವುದು ಒಳ್ಳೆಯದು. ಇನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ.

3, ತುಲಾ ರಾಶಿ ಮತ್ತು ಸಿಂಹ ರಾಶಿ : ಈ ರಾಶಿಯವರು ಮಾಡುವ ಕೆಲಸದಿಂದ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುತ್ತಾರೆ.ಆದ್ದರಿಂದ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು. ನಿಮ್ಮ ಕನಸುಗಳನ್ನು ಕೆಲಸ ಮಾಡುವುದಕ್ಕೆ ಇದು ಬಹಳ ಒಳ್ಳೆಯ ಸಮಯವಾಗಿದೆ. ಮಾಡುವ ಕೆಲಸದಲ್ಲಿ ಹೆಚ್ಚಿನ ಲಾಭ ನಿಮಗೆ ದೊರೆಯುತ್ತದೆ.

4, ವೃಶ್ಚಿಕ ರಾಶಿ ಮತ್ತು ಧನಸ್ಸು ರಾಶಿ : ಈ ರಾಶಿಯವರಿಗೆ ಮಿಶ್ರ ಫಲ ಸಿಗಲಿದೆ ಮತ್ತು ಭಯಪಡುವ ಅಗತ್ಯವಿಲ್ಲ. ಮಾಡುವ ಉದ್ಯೋಗದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿಂದ ಮತ್ತು ಮಾಡುವ ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಸಿಗುತ್ತದೆ. ಇದರಿಂದ ನಿಮಗೆ ನಿರಾಸೆ ಪಡುವ ಅಗತ್ಯವಿಲ್ಲ. ಇನ್ನು ಅನಗತ್ಯ ಖರ್ಚನ್ನು ಕಡಿಮೆ ಮಾಡಿ ಹಣವನ್ನು ಕೂಡಿ ಇಡುವುದು ತುಂಬಾ ಒಳ್ಳೆಯದು. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಮಂಜುನಾಥ ಸ್ವಾಮಿ ಎಂದು ಕಾಮೆಂಟ್ ಮಾಡಿ.

Leave a Comment