ಜೂನ್ 22 ಗುರುವಾರ 6 ರಾಶಿಯವರಿಗೆ ಬಾರಿ ಅದೃಷ್ಟ 2060ರವರೆಗೂ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ!

ಜೂನ್ 22ನೇ ತಾರೀಕು ವಿಶೇಷವಾದ ಗುರುವಾರ.ಗುರುವಾರದಿಂದ ಮುಂದಿನ 2060 ರವರೆಗೂ ಕೂಡ ಈ 6 ರಾಶಿಯವರಿಗೆ ಭಾರಿ ಅದೃಷ್ಟ ಬರುತ್ತದೆ. ಗುರು ರಾಘವೇಂದ್ರ ಸ್ವಾಮಿಯ ಕೃಪೆಯಿಂದಾಗಿ ರಾಜಯೋಗ ಆರಂಭವಾಗುತ್ತದೆ ಮತ್ತು ಶುಕ್ರದೇಸೆ ಶುರುವಾಗಲಿದೆ. ಈ ರಾಶಿಯವರು ಯಾವುದೇ ಕಾರಣಕ್ಕೂ ನಾಳೆಯಿಂದ ಅನಗತ್ಯ ಖರ್ಚುಗಳನ್ನು ಮಾಡಬೇಡಿ.ಈ ಸಮಯದಲ್ಲಿ ನಿಮ್ಮ ಬಜೆಟ್ ಪ್ರಕಾರ ನೀವು ನಿರ್ಧಾರವನ್ನು ಕೈಗೊಳ್ಳಬೇಕು.

ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಂಬಂಧವನ್ನು ಹೋಂದಲಿದ್ದೀರಿ.ನಿಮ್ಮ ಪ್ರೀತಿ ಪಾತ್ರರಾ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತಿರಿ.ನೀವು ಪೋಷಕರಿಂದ ಉತ್ತಮ ಸಲಹೆಯನ್ನು ಪಡೆಯಬಹುದು.ಕಚೇರಿಯಲ್ಲಿ ಪರಿಸ್ಥಿತಿ ನಿಮಗೆ ಅನುಕೂಲಕರವಾಗಿರುತ್ತದೆ.ನೀವು ಒಂದು ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಬಹುದು.ನೀವು ಹೆಚ್ಚಿನ ಜವಾಬ್ದಾರಿಗಳನ್ನು ನಿಬಾಹಿಸಬೇಕಾಗಬಹುದು.

ಸರಿಯಾದ ಯೋಜನೆಯಿಂದ ನಿಮ್ಮ ಕೆಲಸದ ಕಡೆ ಗಮನ ಹರಿಸಬೇಕು.ಇದರಿಂದಾಗಿ ಉತ್ತಮ ಫಲಿತಾಂಶ ಸಿಗುತ್ತದೆ.ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಲಿದೆ.ನೀವು ದೊಡ್ಡ ಲಾಭವನ್ನು ಪಡೆಯಬಹುದು. ಮನೆಯ ವಾತಾವರಣ ಬದಲಾಗಲಿದೆ.ಈ 4 ರಾಶಿಯ ಜನರಿಗೆ ಕೆಲಸದ ವಿಷಯದಲ್ಲಿ ನಾಳೆ ತುಂಬಾ ಶುಭವಾಗಲಿದೆ.

ಕೆಲವು ಕಾರಣಗಳಿಂದಾಗಿ ಬಡ್ತಿ ಸಿಗಲಿದೆ.ನಿಮ್ಮ ಕೆಲಸವು ಫ್ಯಾಷನ್ ಗೆ ಸಂಬಂಧಿಸಿದ್ದಾರೆ ಉತ್ತಮ ದಿನ ಆಗಿರುತ್ತದೆ.ರಾಜಕೀಯ ಸಂಬಂಧಿಸಿದವರು ಪ್ರಯೋಜನವನ್ನು ಪಡೆಯಬಹುದು. ಹಣವು ಉತ್ತಮ ಸ್ಥಿತಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರತಿಫಲ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ದೂರ ಆಗುತ್ತದೆ.ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರುತ್ತದೆ.

ವ್ಯಾಪಾರಸ್ಥರಿಗೆ ಒಳ್ಳೆಯ ದಿನವಾಗಿದೆ.ಈ ಎಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದೆಂದರೆ ಮಕರ ರಾಶಿ ಧನಸ್ಸು ರಾಶಿ ವೃಶ್ಚಿಕ ರಾಶಿ ತುಲಾ ರಾಶಿ ಕನ್ಯಾ ರಾಶಿ ಸಿಂಹ ರಾಶಿ ಮತ್ತು ಕಟಕ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಗುರು ರಾಘವೇಂದ್ರ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ.

Leave a Comment