ಜೂನ್ 29 ,6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ರಾಜಯೋಗ ಆಗರ್ಭ ಶ್ರೀಮಂತರಾಗುವಿರಿ!

Kannada astrology:ಇಂದು ಬಹಳ ಅದ್ಬುತವಾದ ಗುರುವಾರ ಮಂತ್ರಾಲಯ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆಶೀರ್ವಾದದಿಂದ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ.ಮುಂದಿನ 10 ವರ್ಷ ರಾಜಯೋಗ ದೊರೆಯುತ್ತದೆ. ರಾಘವೇಂದ್ರ ಸ್ವಾಮಿಯ ಆಶೀರ್ವಾದ ದೊರೆಯುವುದರಿಂದ ಜೀವನದಲ್ಲಿ ಇವರ ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಪಡೆದು ಸುಖ ನೆಮ್ಮದಿ ಜೀವನವನ್ನು ಸಾಗಿಸುತ್ತಾರೆ. ಇಷ್ಟು ದಿನಗಳಿಂದ ಈ ರಾಶಿಯವರು ಅನುಭವಿಸಿದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ. ಕುಟುಂಬದ ಸದಸ್ಯರ ಮಧ್ಯೆ ಪದೇಪದೇ ಜಗಳ ಆಗುತ್ತಾ ಇರುತ್ತದೆ. ಆದರೆ ಈ ಸಮಯದಲ್ಲಿ ಗುರುರಾಯರ ಆಶೀರ್ವಾದದಿಂದ ಜನರು ತಾಳ್ಮೆಯಿಂದ ನೆಮ್ಮದಿಯಿಂದ ಜೀವನವನ್ನು ಸಾಗಿಸುತ್ತಾರೆ.

ಸಾಲದ ಸಮಸ್ಸೆಯಿಂದ ಅತೀಶೀಘ್ರವಾಗಿ ಹೊರಬರಲು ಕೆಲವು ಪರಿಹಾರಗಳು!

ಒಬ್ಬರ ಮೇಲೆ ಒಬ್ಬರ ನಂಬಿಕೆ ಹೆಚ್ಚಾಗುತ್ತದೆ. ನಕರಾತ್ಮಕ ಶಕ್ತಿಯ ಪ್ರಭಾವ ನಿಮ್ಮ ಮೇಲೆ ಬಿರುವುದಿಲ್ಲ ಮತ್ತು ನಿಮ್ಮ ಮನೆಯ ಮೇಲೆ ಬಿರುವುದಿಲ್ಲ.ಕುಟುಂಬದಲ್ಲಿ ಶುಭಸಮಾರಂಭಗಳು ಆಗುತ್ತವೆ. ನಿಮ್ಮ ಪ್ರೀತಿಗೆ ಕುಟುಂಬದವರಿಂದ ಒಪ್ಪಿಗೆ ದೊರೆಯುತ್ತದೆ. ನೀವು ತುಂಬಾ ಸಂತೋಷದಿಂದ ಕಾಲವನ್ನು ಕಳೆಯುತ್ತಿರಾ.ಕಚೇರಿಗೆ ಅಲೆದಾಡಿ ಬೇಸತ್ತ ನಿಮಗೆ ಈ ಸಮಯದಲ್ಲಿ ಅವುಗಳಿಂದ ನಿಮಗೆ ಮುಕ್ತಿ ದೊರೆಯುತ್ತದೆ. ಉದ್ಯೋಗದಲ್ಲಿ ಬದಲಾವಣೆಗಳು ಕಂಡು ಬರುತ್ತದೆ.

ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಅತ್ಯುತ್ತಮವಾಗಿ ಮಾಡುತ್ತಾರೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಾಲದ ಸಮಸ್ಯೆಗಳು ಬಗೆಹರಿಯುತ್ತದೆ. ಸ್ನೇಹಿತರ ಬೆಂಬಲ ದೊರೆಯುತ್ತದೆ. ವೃತ್ತಿಪರ ಜೀವನದಲ್ಲಿ ಬಹಳ ಉನ್ನತ ಮಟ್ಟಕ್ಕೇರುವ ಸದಾ ಅವಕಾಶಗಳು ಇವರಿಗೆ ಬರುತ್ತದೆ. ಗುರುರಾಯರ ಆಶೀರ್ವಾದ ಈ 6 ರಾಶಿಯವರಿಗೆ ಸದಾಕಾಲ ಇರುತ್ತದೆ. ಕುಟುಂಬದಲ್ಲಿ ಇದ್ದ ಚಿಕ್ಕ ಪುಟ್ಟ ಕಲಹಗಳು ಇನ್ನು ಮುಂದೆ ಇರುವುದಿಲ್ಲ. ಧನಲಾಭ ಸುಲಭವಾಗಿ ಆಗುತ್ತದೆ. ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ವೃಷಭ ರಾಶಿ ಮಿಥುನ ರಾಶಿ ಕಟಕ ರಾಶಿ ತುಲಾ ರಾಶಿ ಕುಂಭ ರಾಶಿ ಮತ್ತು ಮೇಷ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ರಾಘವೇಂದ್ರ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ.

ಸಾಲದ ಸಮಸ್ಸೆಯಿಂದ ಅತೀಶೀಘ್ರವಾಗಿ ಹೊರಬರಲು ಕೆಲವು ಪರಿಹಾರಗಳು!

Leave a Comment