ನವೆಂಬರ್ 27 ಭಯಂಕರ ಹುಣ್ಣಿಮೆ ಮುಗಿದ ನಂತರ 7 ರಾಶಿಯವರಿಗೆ ಅದೃಷ್ಟವೋ ಅದೃಷ್ಟ ಗುರುಬಲ ಹನುಮಾನ್ ಕೃಪೆ ಮಹಾರಾಜಯೋಗ ಶುರು

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಾಳೆ ಬಹಳ ವಿಶೇಷ ವಾಗಿರುವಂತಹ ಗೂ ಭಯಂಕರ ವಾಗಿರುವಂತಹ ನವೆಂಬರ್ 27 ನೇ ತಾರೀಖು ಭಯಂಕರ ಕಾರ್ತಿಕ ಹುಣ್ಣಿಮೆ ಇರುವುದರಿಂದ ಈ ಕೆಲವೊಂದು ರಾಶಿಯವರಿಗೆ ಬಾರಿ ಅದೃಷ್ಟ ಹಾಗೂ ರಾಶಿ ಮನದಲ್ಲಿ ಆಗುವಂತಹ ಕೆಲವೊಂದು ವಿಶಿಷ್ಟವಾದ ಬದಲಾವಣೆಯಿಂದ ಈ ರಾಶಿಯವರ ಜೀವನ ಸಂಪೂರ್ಣ ವಾಗಿ ಬದಲಾಗ ಲಿದೆ.

ಹೌದು ನಾಳೆಯಿಂದ ಈ ರಾಶಿಯ ಇರುವಂತಹ ವ್ಯಕ್ತಿಗಳಿಗೆ ಬಹಳಷ್ಟು ಅದೃಷ್ಟದ ಸಮಯ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೆ ಈ ರಾಶಿಯವರಿಗೆ ಮದುವೆಯಾಗ ದೇ ಇರುವಂತಹ ವ್ಯಕ್ತಿಗಳಿಗೂ ಕೂಡ ಮುಂದಿನ ದಿನಗಳಲ್ಲಿ ಉತ್ತಮವಾದ ವಾರ ಅಥವಾ ಒಂದು ಸಿಗುವ ಸಾಧ್ಯತೆ ಇದೆ ಹಾಗೂ ಈ ರಾಷ್ಟ್ರೀಯ ಲ್ಲಿ ಇರುವಂತಹ ವ್ಯಕ್ತಿಗಳು ಬಹಳಷ್ಟು ಶ್ರಮ ಜೀವಿಗಳು ಕಷ್ಟಪಟ್ಟು ಕೆಲಸ ಮಾಡುವಂತಹ ವ್ಯಕ್ತಿಗಳು ಇವರ ಕೆಲಸ ಕ್ಕೆ ಬಾಸ್ ಕಡೆಯಿಂದ ಮೆಚ್ಚುಗೆ ದೊರೆಯುತ್ತ ದೆ. ಇವರ ಸಂಬಳ ಜಾಸ್ತಿ ಆಗುವ ಸಾಧ್ಯತೆ ಇದ್ದು ಉತ್ತಮವಾದ ಪೋಷಣೆ ವರ್ಗಾವಣೆ ಕೂಡ ಆಗುತ್ತದೆ.

ಅಷ್ಟೇ ಅಲ್ಲದೆ ಈ ರಾಶಿಯಲ್ಲಿ ಇರುವಂತಹ ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ವನ್ನು ಹರಿಸ ಬೇಕು. ಇಲ್ಲವಾದ ಲ್ಲಿ ಮುಂದಿನ ದಿನಗಳಲ್ಲಿ ಪರೀಕ್ಷೆ ಫಲಿತಾಂಶ ದಲ್ಲಿ ಕಡಿತ ವಾದ ಏರುಪೇರಾದ ಅಂಕ ಗಳನ್ನು ಪಡೆದುಕೊಳ್ಳ ಲು ಸಾಧ್ಯವಾಗುತ್ತದೆ. ಇದರಿಂದಾಗಿ ನೀವು ಮುಂದಿನ ದಿನಗಳ ವರೆಗೂ ಕೂಡ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ವನ್ನು ಹರಿಸ ಬೇಕು. ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ವನ್ನು ಹರಿಸ ಬೇಕು ಹಾಗೂ ಜಾಗೃತಿ ಯನ್ನು ವಹಿಸಬೇಕು ಹಾಗೂ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಿ ಬರುತ್ತದೆ. ಈ ಒಂದು ಭಯಂಕರ ವಾದ ಕಾರ್ತಿಕ ಹುಣ್ಣಿಮೆಯ ನಂತರ ಇಷ್ಟು ಲಾಭ ಹಾಗೂ ಅದೃಷ್ಟ ವನ್ನು ಪಡೆದುಕೊಳ್ಳುವ ಅದು.

ಅಷ್ಟು ವಂತ ರಾಶಿ ಗಳು ಯಾವು ವೆಂದರೆ ಸಿಂಹ ರಾಶಿ ವೃಶ್ಚಿಕ ರಾಶಿ ಧನ ಸ್ಸು ರಾಶಿ, ಮಕರ ರಾಶಿ, ಕುಂಭ ರಾಶಿ, ಮೇಷ ರಾಶಿ, ಮೀನ ರಾಶಿ ಈ ರಾಶಿ ಗಳಲ್ಲಿ ನಿಮ್ಮ ರಾಶಿ ಇದ್ದ ರೂ ಇಲ್ಲದಿದ್ದರೂ ಭಕ್ತಿಯಿಂದ ಜೈ ಹನುಮಾನ ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದ ಗಳು.

Leave a Comment