ಫೆಬ್ರವರಿ 4 ಭಯಂಕರ ಭಾನುವಾರ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ನೀವೇ ಶ್ರೀಮಂತರು

ಎಲ್ಲರಿಗೂ ನಮಸ್ಕಾರ ವೀಕ್ಷಕರೆ ಫೆಬ್ರವರಿ ಮೂರನೇ ತಾರೀಖು ಬಹಳ ಭಯಂಕರವಾಗಿರುವಂತಹ ಭಾನುವಾರ ಇಂದಿನಿಂದ ಕೆಲವೊಂದು ರಾಶಿಯವರಿಗೆ ಇವರ ಮನೆಯಲ್ಲಿ ದುಡ್ಡಿನ ಸುರಿಮಳೆ ಸುರಿಯುವ ಸಾಧ್ಯತೆ ಇದೆ. ಹಲವಾರು ಮೂಲಗಳಿಂದ ಆದಾಯದ ಪ್ರಮಾಣ ಜಾಸ್ತಿಯಾಗುತ್ತದೆ ಹಾಗೂ ಇವರಿಗೆ ಸುಬ್ರಹ್ಮಣ್ಯ ಸ್ವಾಮಿಯ ಸಂಪೂರ್ಣವಾದ ಕೃಪಕಟಾಕ್ಷ ಆಶೀರ್ವಾದ ದೊರೆಯುತ್ತಿದೆ. ಹೀಗಾಗಿ ಈ ರಾಶಿಯವರ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಹಾಗು ನೀವು ಹಲವಾರು ವಿಷಯಗಳ ಬಗ್ಗೆ ಸ್ವಲ್ಪ ಜಾಗರೂಕತೆಯನ್ನು ವಹಿಸುವುದು ಉತ್ತಮ.

ನಿಮ್ಮ ಹಿತಶತ್ರುಗಳು ನಿಮ್ಮ ಜೊತೆಯಲ್ಲಿ ಇರುತ್ತಾರೆ. ನಿಮಗೆ ತೊಂದರೆಯನ್ನುಂಟು ಮಾಡುತ್ತಾರೆ. ಇದರಿಂದಾಗಿ ನೀವು ಈ ಒಂದು ಭಾನುವಾರದ ದಿನ ವಿಶೇಷವಾದ ಎಚ್ಚರಿಕೆಯನ್ನು ವಹಿಸಬೇಕು. ಹಾಗಾದರೆ ಯಾವೆಲ್ಲ ರಾಶಿಯವರಿಗೆ ಭಯಂಕರ ಭಾನುವಾರದಿಂದ ಯಾವೆಲ್ಲಾ ರೀತಿಯ ಲಾಭ ಸಿಗುತ್ತದೆ ಎಂದು ನೋಡೋಣ ಬನ್ನಿ.

ಹೌದು. ಈ ರಾಶಿಯವರು ಉತ್ತಮವಾದ ಉದ್ಯೋಗವನ್ನು ಪಡೆದುಕೊಳ್ಳುತ್ತಾರೆ. ಸಾಕಷ್ಟು ರೀತಿಯ ಒಳ್ಳೆಯ ಪ್ರಯೋಜನಗಳು ನಾಳೆಯಿಂದ ದೊರೆಯುವ ಸಾಧ್ಯತೆ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ದೊಡ್ಡ ಮಟ್ಟದ ಲಾಭವಾಗುತ್ತದೆ. ಇನ್ನು ನಿಮ್ಮ ಮನೆಯಲ್ಲಿರುವಂತಹ ಮಕ್ಕಳಿಗೆ ಸ್ವಲ್ಪ ಜಾಗರೂಕತೆಯನ್ನು ವಹಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅವಶ್ಯಕತೆ ಇರುತ್ತದೆ. ಅವರಿಗೆ ಮುಂದುವರೆಯಲು ಸಾಧ್ಯವಾಗದೇ ಇದ್ದರೆ ನೀವು ಸ್ವಲ್ಪ ಜವಾಬ್ದಾರಿಯನ್ನ ತೆಗೆದುಕೊಳ್ಳಲು ಮಕ್ಕಳ ಬಗ್ಗೆ ಗಮನವನ್ನು ಹರಿಸಿ ನಾಳೆಯಿಂದ ಕೆಲವೊಂದು ರಾಶಿಯವರಿಗೆ ಗಂಡ ಹೆಂಡತಿಯ ನಡುವೆ ಇರುವಂತಹ ಜಗಳಗಳು ಮನಸ್ತಾಪಗಳು ದೂರವಾಗುತ್ತದೆ.

ಅಷ್ಟೇ ಅಲ್ಲದೇ ಈ ಅದೃಷ್ಟವಂತ ರಾಶಿಯವರು ಐಷಾರಾಮಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಕೋರ್ಟ್‌ಗೆ ವ್ಯವಹಾರದಲ್ಲಿ ಇರುವಂತಹ ತೊಂದರೆಗಳು ದೂರವಾಗುತ್ತದೆ. ಇನ್ನು ನಾಳೆಯಿಂದ ಶುಭವಾದ ಫಲವನ್ನು ಪಡೆದುಕೊಂಡು ರಾಜರಂತೆ ಈ ರಾಶಿಯವರು ಜೀವನವನ್ನು ನಡೆಸುತ್ತಾರೆಂದು ಹೇಳಬಹುದು. ಸುಬ್ರಹ್ಮಣ್ಯ ಸ್ವಾಮಿಯ ಕೃಪಾ ಕಟಾಕ್ಷ ದೊರೆಯುತ್ತಿರುವುದರಿಂದ ಈ ರಾಶಿಯವರಿಗೆ ಗ್ರಹಗಳಲ್ಲಿ ಇರುವಂತಹ ಹಲವಾರು ರೀತಿಯ ತೊಂದರೆಗಳು ದೂರವಾಗುತ್ತದೆ. ಇಷ್ಟೆಲ್ಲ ಲಾಭ ಹಾಗೂ ಅದೃಷ್ಟವನ್ನು ಪಡೆದುಕೊಳ್ಳುವ ಅದೃಷ್ಟವಂತ ರಾಶಿಗಳು ಯಾವುವೆಂದರೆ.ಕುಂಭ ರಾಶಿ, ಮೇಷ ರಾಶಿ ತುಲಾ ರಾಶಿ ಧನಸ್ಸು ರಾಶಿ ಕರ್ಕಾಟಕ ರಾಶಿ, ಮಿಥುನ ರಾಶಿ, ಮೇಷ ರಾಶಿ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಸುಬ್ರಹ್ಮಣ್ಯ ನಮಃ ಎಂದು ಕಮೆಂಟ್ ಮಾಡಿಬಿಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದಗಳು.

Leave a Comment