ಅಮಾವಾಸ್ಯೆ ಮುಗಿತು ಇಂದಿನಿಂದ 4ರಾಶಿಯವರಿಗೆ ರಾಜಯೋಗ 600ವರ್ಷಗಳ ಬಳಿಕ ಗುರುಬಲ

ನೆನ್ನೆ ಬಹಳ ಭಯಂಕರವಾದಂತಹ ಅಮವಾಸೆ ಮುಗಿತು.ಇಂದಿನ ಶನಿವಾರದಿಂದ ಈ ನಾಲ್ಕು ರಾಶಿಯವರಿಗೆ ರಾಜಯೋಗ ಆರಂಭವಾಗುತ್ತೆ. 600 ವರ್ಷಗಳ ನಂತರ ಗುರು ಬಲ ಪ್ರಾಪ್ತಿಯಾಗುತ್ತೆ ಸಂತೋಷದ ಸುದ್ದಿಯನ್ನು ಕೇಳಲಿದ್ದಾರೆ. ಅಂಜನೇಯ ಸ್ವಾಮಿಯ ಕೃಪೆ, ಇವರಿಗೆ ಸದಾ ಇರುವುದರಿಂದ ಇವರ ಜೀವನವೇ ಹೊಸ ದಿಕ್ಕಿನಲ್ಲಿ ಬದಲಾಗುತ್ತದೆ. ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಅಂತ ನೋಡೋಣ ಬನ್ನಿ.

ಈ ರಾಶಿಯವರು ಇಂದಿನಿಂದ ಇವರ ಜೀವನದಲ್ಲಿ ಸಾಕಷ್ಟು ರೀತಿಯ ಉತ್ತಮವಾದ ಬೆಂಬಲವನ್ನು ಪಡೆಯುತ್ತಿದ್ದಾರೆ. ಇವರು ಇಂದಿನಿಂದ ಏನೇ ಕೆಲಸ ಮಾಡಿದರೂ ಕೂಡ ಅದರಲ್ಲಿ ಅನುಕೂಲವನ್ನು ಪಡೆಯುತ್ತಾರೆ. ಮದುವೆಯಾಗದೆ ಇರುವಂತಹ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ನೀವು ಇಷ್ಟಪಟ್ಟ ವ್ಯಕ್ತಿಯೊಂದಿಗೆ ನಿಮ್ಮ ಸಂಸಾರ ಜೀವನವೂ ಕೂಡ ಉತ್ತಮವಾಗಿರುತ್ತದೆ. ಸಂಗಾತಿಯ ಸಂಪೂರ್ಣ ಬೆಂಬಲ ಎಂಬುದು ಇರುವುದರಿಂದ ನೀವು ಮಾಡುವ ಕೆಲಸದಲ್ಲಿ ಪ್ರಗತಿಯನ್ನು ಪಡೆದುಕೊಳ್ಳಬಹುದು.

ಹಾಗಾಗಿ ಇಂದಿನಿಂದ ಇವರು ಯಾವುದೇ ಕೆಲಸವನ್ನು ಶುರು ಮಾಡಿದರು ಕೂಡ. ಅದರಲ್ಲಿ ತುಂಬಾನೇ ಅದೃಷ್ಟ ಇರುತ್ತದೆ ಅಂತ ಹೇಳಬಹುದು. ಕುಟುಂಬದಲ್ಲಿ ಸುಖ, ಸಂತೋಷ, ನೆಮ್ಮದಿಯ ವಾತಾವರಣಗಳು ಸೃಷ್ಟಿಯಾಗುತ್ತದೆ. ನಿಮ್ಮ ಜೀವನದಲ್ಲಿ ನೀವು ಅಂದುಕೊಂಡ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಈಡೇರಲು ಸಾಧ್ಯವಾಗುತ್ತೆ. ಆಧ್ಯಾತ್ಮಿಕ ವಿಚಾರದಲ್ಲಿ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯುತ್ತೀರಾ. ವಾಹನ ಖರೀದಿ ಮತ್ತು ವ ಆಸ್ತಿಯನ್ನು ಖರೀದಿ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳಿಗೆ.

ಈ ಸಮಯ ತುಂಬಾನೇ ಯೋಗ್ಯವಾಗಿದೆ. ನಿಮ್ಮ ಜೀವನದಲ್ಲಿ ಸಾಕಷ್ಟು ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹಳೆಯ ಸ್ನೇಹಿತರನ್ನು ಭೇಟಿ ಮಾಡುತ್ತೀರ. ನಿಮ್ಮ ಉದ್ಯೋಗ ವ್ಯಾಪಾರದಲ್ಲಿ ಅವರ ಬೆಂಬಲ ಎಂಬುದು ಇರುತ್ತದೆ. ನಿಮ್ಮ ಮನೆಯಲ್ಲಿ ಶುಭ ಕಾರ್ಯಗಳು ನೆರವೇರುತ್ತದೆ. ಮನಸ್ಸಿನಲ್ಲಿರುವ ಗೊಂದಲಗಳು ಸಂಪೂರ್ಣವಾಗಿ ದೂರವಾಗಲು ಸಾಧ್ಯವಾಗುತ್ತೆ. ಸಾಕಷ್ಟು ರೀತಿಯ ಪ್ರಯೋಜನವನ್ನು ಪಡೆದುಕೊಳ್ಳುತ್ತೀರ .ಉತ್ತಮ ಸಾಧನೆಯನ್ನು ಮಾಡುತ್ತೀರ ಆದಾಯಗಳು ಕೂಡ ಹೆಚ್ಚಾಗುತ್ತೆ.

ಆದ್ದರಿಂದ ಖರ್ಚುಗಳು ಹೆಚ್ಚಾಗಬಹುದು. ಅದರ ಕಡೆ ಗಮನವನ್ನು ವಹಿಸಿ ಇಷ್ಟೆಲ್ಲ ಲಾಭ ಅದೃಷ್ಟವನ್ನು ಪಡೆಯಲಿರುವ ಆ ನಾಲ್ಕು ರಾಶಿಗಳು ಯಾವುದು ಎಂದರೆ ಮೇಷರಾಶಿ ಕುಂಭ ರಾಶಿ, ಮಕರ ರಾಶಿ ಮತ್ತು ವೃಶ್ಚಿಕ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪದೆ ಈಗಲೇ ಭಕ್ತಿಯಿಂದ ಅಂಜನೇಯ ಸ್ವಾಮಿ ನಮಃ ಅಂತ ಕಮೆಂಟ್ ಮಾಡಿ ಧನ್ಯವಾದಗಳು.

Leave a Comment