ಜೂನ್ 6 ಭಯಂಕರ ಅಮಾವಾಸ್ಯೆ ಮುಗಿದ ಮಧ್ಯರಾತ್ರಿಯಿಂದ 4 ರಾಶಿಯವರಿಗೆ ಗುರುಬಲ ಅದೃಷ್ಟ ಚಿನ್ನದಂತೆ ಹೊಳೆಯುತ್ತದೆ!

ಎಲ್ಲರಿಗೂ ನಮಸ್ಕಾರ ಇದೆ. ಜುಲೈ ಆರನೆ ತಾರೀಖು ಭಯಂಕರ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದ ನಾಲ್ಕು ರಾಶಿಯವರಿಗೆ ಗುರುಬಲ ರಾಜರಂತೆ ಜೀವನ ಅದೃಷ್ಟ ಚಿನ್ನದಂತೆ ಹೊಳೆಯುತ್ತದೆ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಅಂತ ನೋಡೋಣ ಬನ್ನಿ.

ಕೆಲಸದಲ್ಲಿರುವವರ ಇಷ್ಟಾರ್ಥಗಳು ಈಡೇರುವುದು ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮಗೆ ಧನ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಶುಭವಾಗುತ್ತದೆ.ಇದು ನಿಮ್ಮ ಅದೃಷ್ಟವನ್ನು ಬದಲಾಯಿಸಲಿದೆ. ಕೆಲಸದಲ್ಲಿರುವವರಿಗೆ ಶುಭಸುದ್ದಿ ಲಭಿಸುವುದು ವೃತ್ತಿಜೀವನದಲ್ಲಿ ನಿಮ್ಮ ಖ್ಯಾತಿ ಮತ್ತು ಗೌರವ ಹೆಚ್ಚಾಗಲಿದೆ.

ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ವೃತ್ತಿಯಲ್ಲಿ ಲಾಭವಾಗಲಿದೆ ಸಮಯದಲ್ಲಿ ನಿಮ್ಮ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳಲಿದೆ. ನಿಮ್ಮ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುವುದು.

ಈ ಸಮಯದಲ್ಲಿ ನಿಮ್ಮ ಕೆಲಸದಲ್ಲಿ ಪ್ರಗತಿ ಕಾಣುತ್ತೀರ. ವ್ಯಾಪಾರದಲ್ಲಿ ಹೆಚ್ಚು ಲಾಭವಾಗಲಿದೆ. ಹಠಾತ್ ಧನಲಾಭದ ಯೋಗವಿದೆ.ನಿಮ್ಮ ಸುತ್ತಲೂ ಸುಖ ಶಾಂತಿಯ ವಾತಾವರಣವಿರುವುದು ಈ ಅವಧಿಯಲ್ಲಿ ನೀವು ವೃತ್ತಿಜೀವನದಲ್ಲಿ ಬಡ್ತಿ ಪಡೆಯುವ ಯೋಗವಿದೆ. ಹಿರಿಯ ಅಧಿಕಾರಿ ಮತ್ತು ಸಹೋದ್ಯೋಗಿಗಳ ಬೆಂಬಲದಿಂದ ನಿಮ್ಮ ಕೆಲಸಗಳು ಪೂರ್ಣಗೊಳ್ಳುವುದು ನಿಮ್ಮ ಆರ್ಥಿಕ ಸಂಕಷ್ಟಗಳೆಲ್ಲವು ದೂರವಾಗುವುದು.

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಮಗೆ ವಿದೇಶ ಪ್ರವಾಸದ ಯೋಗವಿದೆ. ಈ ರಾಶಿಯವರ ಆದಾಯದಲ್ಲಿ ವೃದ್ಧಿಯಾಗಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಯಶಸ್ಸು ಲಭಿಸುವುದು ಮನೆಯಲ್ಲಿ ಸುಖ ಶಾಂತಿ ನೆಲೆಸುವುದು.

ಸ್ನೇಹಿತರ ಸಹಾಯದಿಂದ ನಿಮ್ಮ ಸಮಸ್ಯೆಗಳೆಲ್ಲವೂ ದೂರವಾಗುವುದು. ವ್ಯಾಪಾರಿಗಳಿಗೆ ಉತ್ತಮ ಅವಕಾಶಗಳು ಲಭಿಸುತ್ತವೆ. ಧನ ಲಾಭದ ಯೋಗವಿದೆ.

ಈ ಅವಧಿಯಲ್ಲಿ ವ್ಯರ್ಥ ಖರ್ಚು ಮಾಡುವುದನ್ನು ನಿಯಂತ್ರಿಸಿ ನೀವು ನಿಮ್ಮ ಮತ್ತು ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಂಬಂಧವಿರುವುದು.

ವ್ಯಾಪಾರಿಗಳು ತಮಗೆ ಲಾಭವನ್ನುಂಟು ಮಾಡುವ ಯೋಜನೆಗಳನ್ನು ರೂಪಿಸಬೇಕು. ನಿಮ್ಮ ಕುಟುಂಬದವರೊಂದಿಗೆ ಉತ್ತಮ ಸಂಬಂಧವಿರಲಿದೆ. ಈ ಅವಧಿಯು ಕೆಲಸವನ್ನು ಪ್ರಾರಂಭಿಸುವುದಕ್ಕೆ ಶುಭವಾಗಿರಲಿದೆ.

ಒಡಹುಟ್ಟಿದವರೊಂದಿಗಿನ ಎಲ್ಲ ಮನಸ್ತಾಪಗಳು ದೂರವಾಗುತ್ತದೆ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಾಣುವಿರಿ.ಕುಟುಂಬದವರೊಂದಿಗೆ ಪ್ರವಾಸಕ್ಕೆ ಹೋಗುವಿರಿ. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಹಾಗಾದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನ ಪಡೆಯುತ್ತಿರುವ ರಾಶಿಗಳು ಯಾವುವೆಂದರೆ ಮಕರ ರಾಶಿ, ಕನ್ಯಾ ರಾಶಿ, ವೃಶ್ಚಿಕ ರಾಶಿ ಮತ್ತು ಧನಸ್ಸು ರಾಶಿ.ಇವುಗಳಲ್ಲಿ ನಿಮ್ಮ ರಾಶಿಯಿಂದರೂ ಇಲ್ಲದಿದ್ದರೂ ಮಹಾಗಣಪತಿಯೇ ನಮಃ ಅಂತ ಕಾಮೆಂಟ್ ಮಾಡಿ ಮತ್ತು ಎಲ್ಲರಿಗೂ ಶೇರ್ ಮಾಡಿ.

Leave a Comment