ಮಾರ್ಚ್ 10 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಗುರುಬಲ

ಇ0ದು ನಮಸ್ಕಾರ ವೀಕ್ಷಕರೆ ಇಂದು ಬಹಳ ಭಯಂಕರವಾಗಿರುವಂತಹ ಮಾರ್ಚ್ ಹತ್ತನೇ ತಾರೀಖು ಭಾನುವಾರ ಇಂದು ವಿಶೇಷವಾಗಿರುವಂತಹ ಶಿವರಾತ್ರಿ ಅಮವಾಸ್ಯೆ ಇರುವುದರಿಂದ ಈ ಒಂದು ಅಮವಾಸೆ ಮುಗಿದ ನಂತರ ಈ ರಾಶಿಯವರಿಗೆ ಹಿಂದಿನ ಮಧ್ಯರಾತ್ರಿಯಿಂದ ಬಹಳಷ್ಟು ರಾಜ ಯೋಗ ಗುರು ಬಲ ಪ್ರಾಪ್ತಿಯಾಗುತ್ತದೆ. ಇವರು ಜೀವನದಲ್ಲಿ ಅಂದುಕೊಂಡ ಮಟ್ಟಕ್ಕಿಂತಲೂ ಹೆಚ್ಚಿನದನ್ನು ಪಡೆದುಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಈ ರಾಶಿಯವರಿಗೆ ಗಜಕೇಸರಿ ಯೋಗ ಆರಂಭವಾಗುತ್ತಿರುವುದರಿಂದ ಇವರ ಹಣಕಾಸಿನ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗುತ್ತದೆ.

ಈ ರಾಶಿಯವರಿಗೆ ಇನ್ನು ಮುಂದೆ ಎಲ್ಲದರಲ್ಲೂ ಕೂಡ ರಾಜ ಯೋಗ ಹಾಗೂ ಕಾಲಿಟ್ಟಲ್ಲೆಲ್ಲ ದುಡ್ಡಿನ ಸುರಿಮಳೆ ಸುರಿಯುತ್ತದೆ ಎಂದು ಹೇಳಬಹುದು. ಹಾಗಾದರೆ ಯಾವೆಲ್ಲಾ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಹಾಗೂ ಅದೃಷ್ಟಗಳು ಇಂದಿನ ಒಂದು ಭಯಂಕರ ಅಮವಾಸ್ಯೆಯಿಂದ ದೊರೆಯುತ್ತದೆ ಎಂಬುದನ್ನ ನೋಡೋಣ ಬನ್ನಿ.

ಹೌದು ಈ ರಾಶಿಯವರಿಗೆ ಬಹಳಷ್ಟು ಧೈರ್ಯ ಇರುವುದರಿಂದ ಇವರು ಬಂದ ಸಮಸ್ಯೆಗಳನ್ನ ತಮ್ಮ ಬುದ್ಧಿವಂತಿಕೆಯಿಂದ ದೂರ ಮಾಡಿಕೊಳ್ಳುತ್ತಾರೆ. ಮನೆಯಲ್ಲಿ ನೀವು ಈ ಒಂದು ದಿನದಿಂದ ಸ್ವಚ್ಛಗೊಳಿಸಿ ಸ್ಥಾನವನ್ನು ಮಾಡಿ ದೇವರಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸುವುದರಿಂದ ನಿಮ್ಮ ಹಲವಾರು ದಿನಗಳಿಂದ ಸರ್ವ ಸಮಸ್ಯೆಗಳು ಕೂಡ ದೂರವಾಗುತ್ತದೆ ಎಂದು ಹೇಳಬಹುದು. ಈ ರಾಶಿಯ ಇರುವಂತಹ ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಹರಿಸಲು ಸಾಧ್ಯವಾಗದೇ ಇದ್ದರೆ ನಾಳೆಯಿಂದ ನಿಮಗೆ ಅತ್ಯುತ್ತಮವಾದ ದಿನಗಳು ಪ್ರಾರಂಭವಾಗುತ್ತದೆ.

ಇಷ್ಟೆಲ್ಲ ಲಾಭ ಹಾಗೂ ಅದೃಷ್ಟವನ್ನು ಪಡೆದುಕೊಳ್ಳುವುದರ ಮೂಲಕ ತಮ್ಮ ಜೀವನದಲ್ಲಿ ಗಜಕೇಸರಿ ಯೋಗವನ್ನು ಆರಂಭ ಮಾಡಿ ಕೊಂಡು ಎಲ್ಲಿಲ್ಲದ ಗುರುಬಲ ರಾಜ ಯೋಗವನ್ನು ಅನುಭವಿಸುವ ರಾಶಿಗಳು ಯಾವುವು ಎಂದರೆ ಮೀನ ರಾಶಿ. ಮೇಷ ರಾಶಿ, ಕುಂಭ ರಾಶಿ ಧನಸು ರಾಶಿ ಕರ್ಕಾಟಕ ರಾಶಿ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ತಾಯಿ ಚಾಮುಂಡೇಶ್ವರಿ ನಮ: ಎಂದು ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದಗಳು.

Leave a Comment