ಮಾರ್ಚ್ 25 ಭಯಂಕರ ಹುಣ್ಣಿಮೆ 6 ರಾಶಿಯವರಿಗೆ 12 ವರ್ಷಗಳು ಶುಕ್ರದೆಸೆ ಮುಟ್ಟಿದ್ದೆಲ್ಲಾ ಬಂಗಾರವಾಗುತ್ತೆ!

ಎಲ್ಲರಿಗೂ ನಮಸ್ಕಾರ. ಮಾರ್ಚ್ ಇಪ್ಪತ್ತೈದನೇ ತಾರೀಖು ಭಯಂಕರ ಹುಣ್ಣಿಮೆ ಮುಗಿದ ಮಧ್ಯರಾತ್ರಿಯಿಂದ ಆರು ರಾಶಿಯವರಿಗೆ 12 ವರ್ಷಗಳು ಶುಕ್ರ ಬಿಸಿ ಮುಟ್ಟಿದ್ದೆಲ್ಲ ಬಂಗಾರವಾಗುತ್ತೆ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಅಂತ ನೋಡೋಣ ಬನ್ನಿ.

ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ ಮತ್ತು ಸಂಬಂಧದಲ್ಲಿ ಕಳೆದುಹೋದ ಆತ್ಮೀಯತೆ ವಾಪಸ್ ಬರುವುದು ನಿಮ್ಮ ಆರ್ಥಿಕ ಸಮಸ್ಯೆಗಳು ಸಹ ಸುಧಾರಿಸುತ್ತದೆ ಮತ್ತು ನೀವು ಉತ್ತಮ ಹಾಗು ಹೊಸ ಉದ್ಯೋಗದ ಅವಕಾಶವನ್ನು ಪಡೆಯಬಹುದು. ಈ ಸಮಯದಲ್ಲಿ ಹೊಸ ಕಂಪನಿಯನ್ನು ಪ್ರಾರಂಭಿಸಲು ನೀವು ಬ್ಯಾಂಕಿನಿಂದ ಸಾಲವನ್ನು ಸಹ ತೆಗೆದುಕೊಳ್ಳಬಹುದು.

ಕೇತುವಿನ ಸಂಚಾರವು ನಿಮ್ಮ ವೈವಾಹಿಕ ಜೀವನಕ್ಕೆ ಒಳ್ಳೆಯ ಸುದ್ದಿಯನ್ನು ತರುತ್ತದೆ. ಆದರೆ.ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಕಾಲಕಾಲಕ್ಕೆ ನಿಮ್ಮ ವೈದ್ಯರನ್ನ ಭೇಟಿ ಮಾಡಿ ವಿದೇಶಕ್ಕೆ ಹೋಗುವ ಜನರ ಕನಸು ನನಸಾಗಲಿದೆ. ವ್ಯಾಪಾರ ವರ್ಗವು ಉತ್ತಮ ಲಾಭವನ್ನು ಪಡೆಯುತ್ತದೆ.

ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ ಇದೆ. ಜೊತೆಗೆ ನೀವು ಕೆಲಸದ ಕ್ಷೇತ್ರದಲ್ಲಿಯೂ ಹೆಚ್ಚಿನ ಗೌರವವನ್ನು ಪಡೆಯುತ್ತೀರಾ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ಸಮರ್ಥವಾಗಿ ಮುಂದುವರೆತ್ತೀರಾ

ನೀವು ವ್ಯಾಪಾರಿಯಾಗಿದ್ದರೆ ಈ ಸಮಯದಲ್ಲಿ ನಿಮ್ಮ ವ್ಯವಹಾರವು ಉತ್ತಮ ಬೆಳವಣಿಗೆಯನ್ನು ಕಾಣಬಹುದು. ಕುಟುಂಬ ಸಂಬಂಧಗಳ ಬಗ್ಗೆ ಹೇಳುವುದಾದರೆ ಒಡಹುಟ್ಟಿದವರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳು ಇರಬಹುದು.

ಇದರಿಂದ ನಿಮ್ಮ ಮಾತನ್ನು ಸ್ವಲ್ಪ ಮೃದುವಾಗಿಸಿಕೊಳ್ಳಿ. ಮಾಧ್ಯಮ ಸಮೂಹ ಸಂವಹನ ಮತ್ತು ಬರವಣಿಗೆಗೆ ಸಂಬಂಧಿಸಿದ ಜನರು ಈ ಸಮಯದಲ್ಲಿ ಖ್ಯಾತಿಯನ್ನು ಪಡೆಯುವ ಸಾಧ್ಯತೆಯಿದೆ. ವಿಶೇಷವಾಗಿ ಈ ಸಮಯದಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಾಗಿರುತ್ತದೆ.

ಆದರೆ ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಧಾರ್ಮಿಕ ಪ್ರವಾಸದ ಯೋಗವಿದೆ ಮತ್ತು ನಿಮ್ಮ ತಂದೆ ಮತ್ತು ಗುರುಗಳ ಅನುಗ್ರಹದಿಂದ ಕೆಲವು ಹೊಸ ಕೆಲಸಗಳನ್ನು ಸಹ ಪ್ರಾರಂಭಿಸಬಹುದು. ನಿಮ್ಮ ಸ್ನೇಹಿತರು ಮತ್ತು ಸಹೋದರರು ನಿಮಗೆ ಸಹಾಯ ಮಾಡುತ್ತಾರೆಲ್ಲಿ ತೊಡಗಿರುವ ಜನರು ತಮ್ಮ ಹಣವನ್ನ ಪಡೆದಿದ್ದಾರೆ.

ನೀವು ಈ ಸಮಯದಲ್ಲಿ ಒಂದಕ್ಕಿಂತ ಹೆಚ್ಚು ಕಂಪನಿಗಳನ್ನ ತೆರೆಯಲು ಸಾಧ್ಯವಾಗುತ್ತದೆ. ಅವಿವಾಹಿತರಿಗೆ ಮದುವೆಯ ಯೋಗವಿದೆ. ಮದುವೆಯಾದವರಿಗೆ ಸಂತಾನ ಭಾಗ್ಯವಿದೆ.ದೀರ್ಘ ಕಾಲದಿಂದ ಬಾಕಿ ಇರುವ ಮತ್ತು ಸ್ಥಗಿತಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

ಆದಾಯದ ಹೊಸ ಮೂಲಗಳನ್ನು ಸಹ ಸೃಷ್ಟಿ ಮಾಡಬಹುದು. ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಪ್ರಭಾವಶಾಲಿ ವ್ಯಕ್ತಿತ್ವದೊಂದಿಗೆ ನೀವು ಎಲ್ಲರನ್ನೂ ನಿಮ್ಮತ್ತ ಆಕರ್ಷಿಸಲು ಸಾಧ್ಯವಾಗುತ್ತದೆ.ನಿಮ್ಮ ಧೈರ್ಯ ಹೆಚ್ಚಾಗುತ್ತದೆ. ಹಣ ಗಳಿಸಲು ಅನೇಕ ಹೊಸ ಅವಕಾಶಗಳಿವೆ. ಉದ್ಯಮಿಗಳಿಗೆ ಈ ಸಮಯ ಅನುಕೂಲಕರವಾಗಿರುತ್ತದೆ.

ನೀವು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ಹಾಗಾದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನು ಪಡೆಯುತ್ತಿರುವ ರಾಶಿಗಳು ಯಾವುವೆಂದರೆ ವೃಷಭ ರಾಶಿ, ಕಟಕ ರಾಶಿ, ಕನ್ಯಾ ರಾಶಿ, ವೃಶ್ಚಿಕ ರಾಶಿ, ಸಿಂಹ ರಾಶಿ ಮತ್ತು ಮೀನ ರಾಶಿ.ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಒಮ್ಮೆ ತಿರುಪತಿ ತಿಮ್ಮಪ್ಪ ಅಂತ ಕಾಮೆಂಟ್ ಮಾಡಿ

Leave a Comment