Kaal Sarp Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ಹೆದರಬೇಡಿ, ಊಹೆಗೂ ಮೀರಿ ಲಾಭ ನಿಮ್ಮದಾಗುತ್ತದೆ

Kaal Sarp Dosh Benefits: ಜೋತಿಷ್ಯ ಶಾಸ್ತ್ರದ ಪ್ರಾಚೀನ ಗ್ರಂಥಗಳಲ್ಲಿ ಕಾಲಸರ್ಪ ದೋಷದ ಯಾವುದೇ ಉಲ್ಲೇಖವಿಲ್ಲ. ಕಳೆದ ಸುಮಾರು 100 ವರ್ಷಗಳಲ್ಲಿ ಇದು ಪ್ರಚಲಿತದಲ್ಲಿ ಬಂದಿದೆ. ಈ ಯೋಗದ ಕಾರಣ ವ್ಯಕ್ತಿಯ ಜೀವನದಲ್ಲಿ ಅನಾವಶ್ಯಕವಾಗಿ ಕೆಲ ಶಾರೀರಿಕ ಹಾಗೂ ಮಾನಸಿಕ ಪೀಡೆಗಳು ಎದುರಾಗುತ್ತವೆ ಎನ್ನಲಾಗುತ್ತದೆ. ಈ ಯೋಗದ ವಿಪರೀತ ಸ್ಥಿತಿಯ ಕಾರಣ ವ್ಯಕ್ತಿಗೆ ಜೀವನದಲ್ಲಿ ಎಲ್ಲಾ ರೀತಿಯ ಪರಿಶ್ರಮದ ಹೊರತಾಗಿಯೂ ಕೂಡ ಅನೇಕ ದುಃಖಗಳು ಎದುರಾಗುತ್ತವೆ. ಆದರೆ, ಒಂದು ವೇಳೆ ವ್ಯಕ್ತಿಯ ಜಾತಕದಲ್ಲಿ ರಾಹುವಿನ ಸ್ಥಿತಿ ಅನುಕೂಲಕರವಾಗಿದ್ದರೆ, … Read more

‘ಕರಾವಳಿ ತ್ರಿವಳಿ ಕೊಲೆ ನೈಜ ಹಂತಕರನ್ನು ಬಂಧಿಸದಿದ್ದರೆ ಮಂಗಳೂರು ಡಿಸಿ ಕಚೇರಿ ಎದುರು ಸತ್ಯಾಗ್ರಹ’

ಮಂಗಳೂರು: ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಝಿಲ್ ಕೊಲೆ ಪ್ರಕರಣದಲ್ಲಿ ಸರಿಯಾದ ರೀತಿ ತನಿಖೆ ಆಗದಿದ್ದರೆ, ಮೂರು ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಆಗಸ್ಟ್ 5 ರೊಳಗೆ ಬಂಧಿಸದಿದ್ದರೆ ಮರುದಿನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ  ಸತ್ಯಾಗ್ರಹ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಇತ್ತೀಚೆಗೆ ಹತ್ಯೆಯಾದ ಈ ಮೂವರು ಯುವಕರ ಮನೆಗಳಿಗೆ ಇಂದು ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ನಂತರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿಕೆ, … Read more

ಸ್ವರ್ಣ ಗೆದ್ದು ಇತಿಹಾಸ ನಿರ್ಮಿಸಿದ ಮಹಿಳಾ ಫೋರ್ಸ್ ಲಾನ್ ಬೌಲ್ಸ್ ತಂಡ..!

ನವದೆಹಲಿ: ಮಹಿಳಾ ಫೋರ್ಸ್ ಲಾನ್ ಬೌಲ್ಸ್ ತಂಡವು ಕಳೆದ ದಿನ ನ್ಯೂಜಿಲೆಂಡ್ ಅನ್ನು 16-13 ರಿಂದ ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿತ್ತು.ಇದೀಗ ಸೌತ್‌ ಆಫ್ರಿಕಾ ವಿರುದ್ಧ ಕಣಕ್ಕಿಳಿದಿದ್ದ ತಂಡವು ಚಿನ್ನದ ಪದಕವನ್ನು ಗೆದ್ದಿದೆ.ಈ ಪದಕ ಪಡೆಯುವ ಮೂಲಕ ಭಾರತೀಯ ಪಡೆ 10ನೇ ಪದಕವನ್ನು ತನ್ನ ಕೊರಳಿಗೆ ಏರಿಸಿಕೊಂಡಿದೆ.ಇನ್ನು ಈ ಸಾಧನೆ ಐತಿಹಾಸಿಕವಾಗಿದ್ದು, ಈ ಕ್ರೀಡೆಯಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ. ಲವ್ಲಿ ಚೌಬೆ, ಪಿಂಕಿ, ನಯನಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರ ತಂಡ ಕ್ವಾರ್ಟೆಟ್ … Read more

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎನ್‌ಐಎಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುವುದು. ಅನೌಪಚಾರಿಕವಾಗಿ ಎನ್‌ಐಎಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು … Read more

CWG 2022: ಲಾನ್ ಬೌಲ್ಸ್ ಫೈನಲ್‌ ಪ್ರವೇಶಿಸಿದ ಭಾರತ ಮಹಿಳಾ ಫೋರ್ಸ್: ಏಳನೇ ಪದಕ ಪಕ್ಕಾ

ಮಹಿಳಾ ಫೋರ್ಸ್ ಲಾನ್ ಬೌಲ್ಸ್ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ಅನ್ನು 16-13 ರಿಂದ ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಈ ಮೂಲಕ ಭಾರತೀಯ ಪಡೆ ಏಳನೇ ಪದಕ ಪಡೆಯುವುದು ಖಚಿತಪಡಿಸಿಕೊಂಡಿದೆ. ಇದು ಐತಿಹಾಸಿಕ ಸಾಧನೆಯಾಗಿದ್ದು, ಈ ಕ್ರೀಡೆಯಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಲಿದೆ.  ಲವ್ಲಿ ಚೌಬೆ, ಪಿಂಕಿ, ನಯನಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರ ತಂಡ ಕ್ವಾರ್ಟೆಟ್ ಪಂದ್ಯದಲ್ಲಿ ಅದ್ಭುತ ಪುನರಾಗಮನವನ್ನು ಮಾಡಿ ಕನಿಷ್ಠ ಬೆಳ್ಳಿ ಪದಕವನ್ನು ಖಾತರಿಪಡಿಸಿಕೊಂಡಿದೆ. ಫೈನಲ್‌ನಲ್ಲಿ ಗೆದ್ದರೆ ಚಿನ್ನ ಪಕ್ಕಾ … Read more

ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್ ಅಂತ್ಯೋತ್ಸವ: ಬಿಜೆಪಿ ಟೀಕೆ

ಬೆಂಗಳೂರು: ಹಸಿದವರ ಹೊಟ್ಟೆಗೆ ಅನ್ನದ ಭಾಗ್ಯವಾದೆ ಎಂದು ಸಿದ್ದರಾಮಯ್ಯನವರು ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿದ್ದನ್ನು ಮುಚ್ಚಿಟ್ಟು ತನ್ನ ಜೇಬಿನಿಂದ ದುಡ್ಡು‌ ಕೊಟ್ಟಂತೆ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್‍ನ ಅಂತ್ಯೋತ್ಸವ ಎಂದು ಕುಟುಕಿದೆ. ‘ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಂತೆ! ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ಸುಳ್ಳು ಹೇಳುವುದಕ್ಕೂ ಒಂದು … Read more

ತೆಂಗಿನೆಣ್ಣೆಯಲ್ಲಿ ಈ ಎರಡು ವಸ್ತುಗಳನ್ನು ಸೇರಿಸಿ ಹಚ್ಚಿದರೆ ಕೆಲವೇ ದಿನಗಳಲ್ಲಿ ಕೂದಲುದುರುವ ಸಮಸ್ಯೆ ಪರಿಹಾರ

Benefits of Coconut Oil For Hair : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಾನೆ.  ಹೆಚ್ಚುತ್ತಿರುವ ಮಾಲಿನ್ಯ, ದೈನಂದಿನ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಇದಕ್ಕೆ ಒಂದು ಕಾರಣ. ಇದರಿಂದ ಜನರ ಕೂದಲು ಒಣಗಿ ನಿರ್ಜೀವವಾಗುತ್ತದೆ. ಆದರೆ ತೆಂಗಿನ ಎಣ್ಣೆಯು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.  ಕೂದಲನ್ನು ಆರೋಗ್ಯಕರವಾಗಿ ಹೊಳೆಯುವಂತೆ ಮಾಡುತ್ತದೆ. ಮಾತ್ರವಲ್ಲ ಕೊಬ್ಬರಿ ಎಣ್ಣೆಗೆ ಈ ಎರಡು ವಸ್ತುಗಳನ್ನು ಬೆರೆಸಿ ಕೂದಲಿಗೆ ಹಚ್ಚುವುದರಿಂದ  ಕೂದಲು ಉದುರುವ ಸಮಸ್ಯೆ … Read more

IND vs WI T20: ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತ ಹಣಾಹಣಿ: ಪಂದ್ಯದ ಸಮಯದಲ್ಲಿ ಭಾರೀ ಬದಲಾವಣೆ!

IND vs WI T20: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ T20 ಸರಣಿಯ ಮೂರನೇ ಪಂದ್ಯ (IND vs WI T20) ಮಂಗಳವಾರ (ಆಗಸ್ಟ್ 2) ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ನಡೆಯಬೇಕಿತ್ತು. ಆದರೆ ಈಗ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 9:30 ರಿಂದ ಪ್ರಾರಂಭವಾಗಲಿದೆ. ಇನ್ನು ಆಗಸ್ಟ್ 1 ರಂದು ನಡೆದ ಸರಣಿಯ ಎರಡನೇ ಪಂದ್ಯದ ಸಮಯದಲ್ಲೂ ದೊಡ್ಡ ಬದಲಾವಣೆಯಾಗಿತ್ತು. ಇದನ್ನೂ … Read more

ಆರೋಗ್ಯಕರವಾಗಿ ತೂಕ ಇಳಿಸಲು ವಾಲ್‌ನಟ್ ಅನ್ನು ಈ ರೀತಿ ಸೇವಿಸಿ

ತೂಕ ಇಳಿಸಲು ನೆನೆಸಿದ  ವಾಲ್‌ನಟ್ ಪ್ರಯೋಜನಗಳು: ಸಾಮಾನ್ಯವಾಗಿ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಸಂಗ್ರಹವಾಗುವ ಕೊಬ್ಬನ್ನು ಕರಗಿಸುವುದು ತುಂಬಾ ಕಷ್ಟ. ಈ ಪರಿಸ್ಥಿತಿಯಲ್ಲಿ ನಿಮ್ಮ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆ ಮಾಡುವುದು ಬಹಳ ಮುಖ್ಯ. ಇದರೊಂದಿಗೆ, ಒಂದು ಡ್ರೈ ಫ್ರೂಟ್ ನೈಸರ್ಗಿಕವಾಗಿ ತೂಕ ಇಳಿಸಲು ಬಹಳ ಪ್ರಯೋಜನಕಾರಿ ಆಗಿದೆ. ಅದುವೇ ವಾಲ್‌ನಟ್ಸ್. ಡಯಟೀಶಿಯನ್ಸ್ ಪ್ರಕಾರ, ವಾಲ್‌ನಟ್ಸ್ ಅನ್ನು ನೆನೆಸಿಟ್ಟು ತಿಂದರೆ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಸಂಗ್ರಹವಾಗುವ ಬೊಜ್ಜು ಕರಗುವುದರ ಜೊತೆಗೆ ಇನ್ನೂ … Read more

ಹೆಂಡತಿ ಮಾಡಿದ ಕಬಾಬ್ ರುಚಿಯಾಗಿಲ್ಲ ಅಂತಾ ನೇಣಿಗೆ ಶರಣಾದ ಪತಿ..!

ಬೆಂಗಳೂರು : ಹೆಂಡ್ತಿ ಮಾಡಿದ ಕಬಾಬ್​ ರುಚಿಯಾಗಿಲ್ಲ ಅಂತಾ ಗಂಡ ನೇಣಿಗೆ ಶರಣಾದ ಘಟನೆ ನಡೆದಿದೆ. ಇದು ವಿಚಿತ್ರ, ಆದ್ರೂ ಸತ್ಯ. ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಂ.ಸುರೇಶ್​(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಈತ ಸುರೇಶ್​ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಶಾಲಿನಿಗೆ ಕಬಾಬ್​ ಮಾಡಲು ಹೇಳಿದ್ದ.ಕಬಾಬ್ ತಿಂದು ಟೆಸ್ಟ್ ಇಲ್ಲ ಅಂತಾ ಗಲಾಟೆ ಮಾಡಿ ಪತ್ನಿ ಶಾಲಿನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದ. ಸದ್ಯ ಪತ್ನಿ ಶಾಲಿನಿ ಹೊಡೆತ ತಿಂದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಇದನ್ನೂ ಓದಿ-JioFi … Read more