ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು?
ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು? Source link
ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು? Source link
ದಾಳಿಂಬೆ ಸಿಪ್ಪೆಯ ಪ್ರಯೋಜನಗಳು: ದಾಳಿಂಬೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ದಾಳಿಂಬೆ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಬಹಳ ಉಪಯೋಗಗಳಿವೆ ಎಂದು ನಿಮಗೆ ತಿಳಿದಿದೆಯೇ? ದಾಳಿಂಬೆ ಸಿಪ್ಪೆ ಮತ್ತು ದಾಳಿಂಬೆ ಸಿಪ್ಪೆಯ ಪುಡಿ ಮುಖಕ್ಕೆ ತುಂಬಾ ಪ್ರಯೋಜನಕಾರಿ. ದಾಳಿಂಬೆ ಸಿಪ್ಪೆಯನ್ನು ಬಳಸಿ ತ್ವಚೆಯ ಸೌಂದರ್ಯ ಹೆಚ್ಚಿಸಬಹುದು. ತ್ವಚೆಯ ಆರೈಕೆಯಲ್ಲಿ ದಾಳಿಂಬೆ ಸಿಪ್ಪೆಯನ್ನು ಹೇಗೆ ಬಳಸಬಹುದು ಎಂದು ತಿಳಿಯೋಣ… ದಾಳಿಂಬೆಯನ್ನು ತಿನ್ನುವುದರಿಂದ ರಕ್ತದೊತ್ತಡ, ರಕ್ತದಲ್ಲಿನ ಗ್ಲೂಕೋಸ್, ರಕ್ತಹೀನತೆ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿವಾರಿಸಬಹುದು. ಅದೇ ಸಮಯದಲ್ಲಿ, ದಾಳಿಂಬೆ ಸಿಪ್ಪೆಯು ಆಂಟಿಆಕ್ಸಿಡೆಂಟ್ಗಳು, … Read more
ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಇಲ್ಲಿಯವರೆಗೆ ನಾಲ್ಕು ಪದಕಗಳನ್ನು ಗೆದ್ದಿದೆ. ಭಾರತದ ವೇಟ್ಲಿಫ್ಟರ್ಗಳು ಅದ್ಭುತ ಆಟ ಪ್ರದರ್ಶಿಸುತ್ತಿದ್ದಾರೆ. ಇದೀಗ ಬ್ಯಾಡ್ಮಿಂಟನ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದ್ದು, ಕ್ವಾರ್ಟರ್ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಪದಕ ಬರುವ ಭರವಸೆ ಮೂಡಿದೆ. ಇದನ್ನೂ ಓದಿ: Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ ಭಾರತ ಬ್ಯಾಡ್ಮಿಂಟನ್ ತಂಡವು ಕಾಮನ್ವೆಲ್ತ್ ಗೇಮ್ಸ್ನ ಮಿಶ್ರ ತಂಡ ವಿಭಾಗದ ಎ ಗುಂಪಿನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ … Read more
ಬೇಸಿಗೆ ಕಾಲವಾಗಲಿ, ಮಳೆಗಾಲವಾಗಲಿ ಮನೆಯಲ್ಲಿ ಎಸಿ ಕೂಲರ್ ಅಥವಾ ಇಲ್ಲದೆ ಕೆಲಸ ನಡೆಯುವುದಿಲ್ಲ. ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ ಹೆಚ್ಚಿಸುವುದರಿಂದ ದಿನವಿಡೀ ಎಸಿ ಬಳಸಲು ಸಾಧ್ಯವಾಗದಿದ್ದರೆ, ಕೂಲರ್ ಎಸಿಯಷ್ಟು ವಿದ್ಯುತ್ ಅನ್ನು ಬಳಸುವುದಿಲ್ಲ ಎಂದು ಅವುಗಳನ್ನು ಬಳಕೆ ಮಾಡುತ್ತೇವೆ. ಆದರೆ ಅಷ್ಟೊಂದು ಪರಿಣಾಮಕಾರಿಯಾಗಿ ತಂಪು ನೀಡಲು ಸಾಧ್ಯವಾಗುವುದಿಲ್ಲ. ಈ ಸಂದಿಗ್ಧತೆ ನಿಮ್ಮನ್ನೂ ಕಾಡಿದ್ದರೆ, ಇಂದು ನಾವು ನಿಮಗೆ ಹೇಳಲಿರುವುದು ಇಂತಹ ಅದ್ಭುತ ಕೂಲರ್ ನಿಮಗೆ ಸಹಾಯಕವಾಗಬಹುದು. ವಿಶೇಷವೆಂದರೆ ಈ ಕೂಲರ್ ಅನ್ನು ತಂಪಾಗಿಸಲು ವಿದ್ಯುತ್ ಅಗತ್ಯವಿಲ್ಲ. ಈ … Read more
ಹೈದರಾಬಾದ್ : ಖ್ಯಾತ ತೆಲುಗು ನಟ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಎನ್ಟಿ ರಾಮರಾವ್ (ಎನ್ಟಿಆರ್) ಅವರ ಪುತ್ರಿ ಉಮಾ ಮಹೇಶ್ವರಿ ಹೈದರಾಬಾದ್ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಮಾ ಮಹೇಶ್ವರಿ ಅವರಿಗೆ 57 ವರ್ಷ ವಯಸ್ಸಾಗಿತ್ತು, ಅವರು ವಾಸವಿರುವ ಮನೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರ ಪುತ್ರಿ ಹಾಗೂ ಅಳಿಯ ಬಾಗಿಲನ್ನು ಮುರಿದಿದ್ದಾರೆ, ಆಗ ಅವರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು … Read more
Hair Loss Home Remedies For Male: ಸಾಮಾನ್ಯವಾಗಿ ಕೂದಲುದುರುವ ಸಮಸ್ಯೆಯಿಂದ ಮಹಿಳೆಯರು ಮಾತ್ರ ತೊಂದರೆಗೆ ಒಳಗಾಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುರುಷರೂ ಕೂಡ ಕಳಪೆ ಆಹಾರ, ಒತ್ತಡದಿಂದ ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಿರುವಾಗ, ಪುರುಷರು ಕೂದಲು ಉದುರುವಿಕೆಯನ್ನು ತಡೆಯಲು ವಿವಿಧ ಕ್ರಮಗಳನ್ನು ಅನುಸರಿಸುತ್ತಾರೆ. ಆದರೂ ಕೂಡ ಅವರಿಗೆ ಸಿಗಬೇಕಾದ ಪರಿಣಾಮ ಸಿಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ನೀವು ಚಿನಿತಿಸುವ ಅವಶ್ಯಕತೆ ಇಲ್ಲ, ನೀವೂ ಕೂಡ ಕೆಲ ಮನೆಮದ್ದುಗಳನ್ನು ಬಳಸುವ ಮೂಲಕ ಕೂದಲು … Read more
Soft Waxing Tips: ದೇಹದ ಅನಗತ್ಯ ಕೂದಲನ್ನು ತೆಗೆಯಲು ಮಹಿಳೆಯರು ವ್ಯಾಕ್ಸಿಂಗ್ ಮಾಡುತ್ತಾರೆ. ಆದರೆ ನೀವು ಸುಲಭವಾಗಿ ಮನೆಯಲ್ಲಿ ಸಾಫ್ಟ್ ವ್ಯಾಕ್ಸ್ ಅನ್ನು ತಯಾರಿಸಬಹುದು. ಇದರಿಂದ ನಿಮ್ಮ ದೇಹದಲ್ಲಿನ ಅನಗತ್ಯ ಕೂದಲನ್ನು ತೆಗೆಯಬಹುದು. ಮನೆಯಲ್ಲಿ ಸಾಫ್ಟ್ ವ್ಯಾಕ್ಸ್ ಅನ್ನು ಹೇಗೆ ತಯಾರಿಸುವುದು ಮತ್ತು ಈ ರೀತಿ ವ್ಯಾಕ್ಸಿಂಗ್ ಮಾಡುವುದರಿಂದ ಏನು ಪ್ರಯೋಜನ ಎಂದು ತಿಳಿಯೋಣ. ಸಾಫ್ಟ್ ವ್ಯಾಕ್ಸಿಂಗ್ನ ಅದ್ಭುತ ಪ್ರಯೋಜನಗಳು: ಕೈ, ಪಾದಗಳು, ಸೊಂಟದಂತಹ ಪ್ರದೇಶಗಳಿಂದ ಅನಗತ್ಯ ಕೂದಲನ್ನು ತೆಗೆದುಹಾಕುವುದು ಸುಲಭ ನೀವು ಉಗುರುಬೆಚ್ಚಗಿನ ಸಾಫ್ಟ್ ವ್ಯಾಕ್ಸ್ … Read more
ಸೌದಿ ಅರೇಬಿಯಾದಲ್ಲಿ ಸುಮಾರು 8000 ವರ್ಷಗಳಷ್ಟು ಹಳೆಯದಾದ ಧಾರ್ಮಿಕ ಸ್ಥಳ ಮತ್ತು ದೇವಾಲಯ ಪತ್ತೆಯಾಗಿದೆ. ರಿಯಾದ್ನ ನೈಋತ್ಯ ಭಾಗದಲ್ಲಿರುವ ಕರಾವಳಿ ನಗರದ ಉತ್ಖನನದಲ್ಲಿ ಈ ಐತಿಹಾಸಿಕ ದೇವಾಲಯದ ಶಾಸನಗಳು ಸೇರಿ ಅನೇಕ ಶಾಸನಗಳು ಕಂಡುಬಂದಿವೆ. ಸೌದಿ ಅರೇಬಿಯಾದ ಪುರಾತತ್ವ ಶಾಸ್ತ್ರಜ್ಞರ ತಂಡವು ಹೊಸ ತಂತ್ರಜ್ಞಾನದ ಯಂತ್ರಗಳೊಂದಿಗೆ ಅಲ್-ಫಾವ್ ಎಂಬ ಸ್ಥಳದಲ್ಲಿ ಈ ಧಾರ್ಮಿಕ ಕೇಂದ್ರವನ್ನು ಪತ್ತೆಹಚ್ಚಿದೆ. ಇದನ್ನೂ ಓದಿ: ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು ಈ ಸಂಶೋಧನೆಯಲ್ಲಿ ದೊರೆತ ಅವಶೇಷಗಳನ್ನು ಉನ್ನತ ಅಧ್ಯಯನಕ್ಕಾಗಿ ಕಳುಹಿಸಲಾಗಿದೆ. … Read more
Kidney Health: ಮೂತ್ರಪಿಂಡವು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ, ಇದು ದೇಹದಲ್ಲಿ ಇರುವ ಕೊಳೆಯನ್ನು ಸ್ವಚ್ಛಗೊಳಿಸಲು ನಮಗೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಕೊಳೆಯನ್ನೂ ಸಹ ಸ್ವಚ್ಛಗೊಳಿಸಲು ಇದು ಸಹಕರಿಸುತ್ತದೆ. ಹೀಗಿರುವಾಗ, ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಹಲವಾರು ಸಮಸ್ಯೆಗಳ ಅಪಾಯ ಎದುರಾಗುತ್ತದೆ. ಆದ್ದರಿಂದ ಕಿಡ್ನಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕಿಡ್ನಿ ಆರೋಗ್ಯವಾಗಿರಲು ನೀವು ಬಯಸುತ್ತಿದ್ದರೆ, ನಿಂಬೆಯನ್ನು ಸೇವಿಸಿ. ನಿಂಬೆಹಣ್ಣಿನ ಸೇವನೆಯಿಂದ ಕಿಡ್ನಿಯಲ್ಲಿರುವ ಕೊಳೆ ಶುದ್ಧವಾಗುತ್ತದೆ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ನಿಂಬೆಯನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, … Read more
ನವದೆಹಲಿ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ 2 ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಹೊಸ ಮುಖಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ … Read more