ಒಣ ದ್ರಾಕ್ಷಿ ಒಮ್ಮೆ ಹೀಗಿಸಿ ನೋಡಿ ಯಾಕಂದ್ರೆ

ನಮಸ್ಕಾರ ಸ್ನೇಹಿತರೆ ನಾವು ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳು ಹೊಟ್ಟೆಯಲ್ಲಿ ಸರಿ ಹೆಚ್ಚಿನವಾಗುವುದು ಮಾತ್ರವಲ್ಲದೆ ಅಳಿದುಳಿದ ಇರುವಂತಹ ಕಲ್ಮಷವು ಮಲದ ರೂಪದಲ್ಲಿ ದೇಹದಿಂದ ಹೊರ ಹೋಗುವ ಪ್ರಕ್ರಿಯೆ ಕೂಡ ಸುಲಭವಾಗಿ ನಡೆಯಬೇಕು. ಇದನ್ನೊಂದು ನೈಸರ್ಗಿಕ ಕ್ರಿಯೆ ಎಂದು ಹೇಳಬಹುದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಈ ಪ್ರಕ್ರಿಯೆ ಸರಿಯಾಗಿ ನಡೆಯದೇ ಇರುವುದರಿಂದ ಪ್ರತಿದಿನ ಬೆಳಗಿನ ಸಮಯದಲ್ಲಿ ಮಲ ವಿಸರ್ಜನೆ ಮಾಡಲು ತುಂಬಾ ಕಷ್ಟಪಡುವವರು ನಮ್ಮ ನಡುವೆ ತುಂಬಾ ಚೆನ್ನಾಗಿದ್ದಾರೆ.

ಇಂದಿನ ದಿನಗಳಲ್ಲಿ ಜನರು ಅನುಸರಿಸುತ್ತಿರುವ ಅನಾರೋಗ್ಯಕಾರಿ ಆಹಾರ ಪದ್ಧತಿ ಹಾಗು ಜಡ ಜೀವನಶೈಲಿಯಿಂದಾಗಿ ಹೆಚ್ಚಿನವರು ಬೆಳಗಿನ ಸಮಯದಲ್ಲಿ ಮಲ ವಿಸರ್ಜನೆ ಮಾಡಲು ತುಂಬಾ ಕಷ್ಟ ಪಡುತ್ತಾರೆ. ದಿನನಿತ್ಯ ಅನುಸರಿಸುತ್ತಿರುವ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದ ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯಲ್ಲಿ ಅಡೆತಡೆಗಳು ಉಂಟಾಗಿ ಕೂಡ ಈ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇಷ್ಟೇ ಅಲ್ಲದೆ ಜಡೆ ಜೀವನಶೈಲಿಯಿಂದ ಕಂಡು ಬರುವ ಮಲಬದ್ಧತೆ ಬೆಳಗ್ಗೆ ಖಾಲಿ ಹೊಟ್ಟೆಗೆ ನೀರು ಕುಡಿದಿರುವುದು ದೈನಂದಿನ ಆಹಾರ ಸೇವನೆಯಲ್ಲಿ ನಾರಿನ ಅಂಶ ಕಡಿಮೆಯಾದರೂ ಕೂಡ ಆಹಾರ ಸರಿಯಾಗಿ ಜೀರ್ಣ ವಾಗದೆ ಮಲವಿಸರ್ಜನೆ ಸರಾಗವಾಗಿ ಆಗುವುದಿಲ್ಲ. ಇನ್ನು ನೈಸರ್ಗಿಕವಾಗಿಯೇ ಅತ್ಯಂತ ಸಿಹಿಯಾದ ಹಣ್ಣು ಎಂದರೆ ಅದು ಖರ್ಜೂರ.

ಈ ಹಣ ನನ್ನವನ ಅಥವಾ ಹಸಿ ಯಾವುದೇ ರೂಪದಲ್ಲಿಯೂ ಕೂಡ ಸೇವನೆ ಮಾಡಬಹುದು. ಮರುಭೂಮಿ ಪ್ರದೇಶದಲ್ಲಿ ಬೆಳೆಯುವ ಈ ಹಣ್ಣಿನಲ್ಲಿ ಹಲವಾರು ಬಗೆಯ ಖನಿಜಾಂಶಗಳು ವಿಟಮಿನ್ ಹಾಗೂ ಪೋಷಕಾಂಶಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಹಣ್ಣಿನಲ್ಲಿ ಫೈಬರ್ ಅಥವಾ ನಾರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆಗಳನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತದೆ. ಹೀಗಾಗಿ ಪ್ರತಿ ಐದಾರುವನ್ನು ಖರ್ಚುಗಳನ್ನ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವನೆ ಮಾಡಿ ಇಲ್ಲ. ಅಂದರೆ ಬೆಳಗಿನ ಸಮಯದ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಲಿಗೆ 34 ಖರ್ಜೂರಗಳನ್ನು ಹಾಕಿ ಸೇವನೆ ಮಾಡಿದರು ಕೂಡ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಇನ್ನುವನ ದ್ರಾಕ್ಷಿ ನೈಸರ್ಗಿಕ ಸಕ್ಕರೆ ಅಂಶವನ್ನು ಒಳಗೊಂಡಿರುವಂತಹ ವನ್ ದ್ರಾಕ್ಷಿಯಲ್ಲಿ ಕಬ್ಬಿಣಾಂಶ ಪೊಟ್ಯಾಸಿಯಮ್, ಕ್ಯಾಲ್ಸಿಯಂ ಹಾಗು ಉನ್ನತ ಮಟ್ಟದ ನಾರಿನಾಂಶ ಕಂಡು ಬರುವುದರಿಂದ ಇದು ನೈಸರ್ಗಿಕ ವಿರೇಚಕವಾಗಿ ಕೆಲಸ ಮಾಡುವುದು ಅಂದ್ರೆಟಿಟ್ಯೂಷನ್ ಮಲಬದ್ಧತೆ ಇಲ್ಲ ಅಂದ್ರೆ ಬೆಳಿಗ್ಗೆ ಸರಿಯಾಗಿ ಮಳೆಯಾಗದಿರುವ ಸಮಸ್ಯೆಗೆ ಒಳ್ಳೆಯ ಮನೆ ಮತ್ತಿನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹೀಗಾಗಿ ಐದಾರು ದ್ರಾಕ್ಷಿಯನ್ನ ರಾತ್ರಿ ಪೂರ್ತಿ ನೆನೆಸಿಟ್ಟು ಬೆಳಗ್ಗೆ ಎದ್ದ ಕೂಡಲೇ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಇನ್ನು ಉಗುರು ಬೆಚ್ಚಗಿನ ನೀರು ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಗೆ ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು ಎನ್ನುವುದು ನಮಗೆಲ್ಲ ಗೊತ್ತಿದೆ. ಅಂತೆಯೇ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಿಯಾಗಿ ನಡೆಯಲು ಸಹಾಯವಾಗುತ್ತದೆ.

ನೆನಪಿಡಿ ಚಳಿಗಾಲದ ಸಮಯದಲ್ಲಿ ಹೆಚ್ಚಿನ ಪ್ರಮಾಣದ ನೀರು ಕುಡಿಯಲೇಬೇಕು. ಯಾವುದೇ ಕಾರಣಕ್ಕೂ ಕೂಡ ದೇಹಕ್ಕೆ ನಿರ್ಜಲೀಕರಣದ ಸಮಸ್ಯೆ ಕಂಡುಬರ ಅವರದು. ನೀರಿನ ಸೇವನೆಯಲ್ಲಿ ಸ್ವಲ್ಪ ಬದಲಾವಣೆಯಾದರೂ ಇಂತಹ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇನ್ನು ಮೊಸರು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಆದಷ್ಟು ಪ್ರೋಟೀನ್ ಹೆಚ್ಚಿರುವ ಆಹಾರಗಳನ್ನ ಸೇವನೆ ಮಾಡಬೇಕು ಎಂದು ವೈದ್ಯರು ಕೂಡ ಸಲಹೆ ಮಾಡುತ್ತಾರೆ. ಇಂತಹ ಆಹಾರಗಳು ಕರುಳಿನ ಭಾಗದಲ್ಲಿ ಒಳ್ಳೆಯ ಬ್ಯಾಕ್ಟೀರಿಯಾಗಳ ಸಂಖ್ಯೆಯನ್ನು ಹೆಚ್ಚುಮಾಡಿ ಅಜೀರ್ಣ, ಮಲಬದ್ಧತೆಯಂತಹ ಸಮಸ್ಯೆನ್ನು ದೂರ ಮಾಡುವುದು ಮಾತ್ರವಲ್ಲದೆ ಕರುಳಿನ ಭಾಗದಲ್ಲಿ ಕಂಡು ಬರುವ ಮಲವನ್ನು ಸರಾಗವಾಗಿ ದೇಹದಿಂದ ಹೊರಹಾಕುವ ಪ್ರಕ್ರಿಯೆಯನ್ನು ಇಂತಹ ಆಹಾರಗಳು ಅಚ್ಚುಕಟ್ಟಾಗಿ ನೆರವೇರಿಸುತ್ತವೆ. ಹೀಗಾಗಿ ಮಧ್ಯಾಹ್ನದ ಊಟದ ಜೊತೆಗೆ ಸ್ವಲ್ಪ ಮೊಸರನ್ನು ಸೇವಿಸುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು.

Leave a Comment