ಮೈಲಾರೇಶ್ವರ ಗೊರವ ರಾಜಕೀಯ ಭವಿಷ್ಯ!
ಕಾರ್ಣಿಕದ ಗೊರವಪ್ಪ ರಾಮಪ್ಪ ಅವರು 11 ದಿನಗಳ ಕಾಲ ಉಪವಾಸ ಮಾಡುತ್ತಾರೆ. ನಂತರ ಕಾರ್ಣಿಕ ನುಡಿಯುವ ದಿನ ವಿಶೇಷ ಪೂಜೆ ನೆರವೇರಿಸಿ ಕಾರ್ಣಿಕ ಹೇಳುವ ಜಾಗಕ್ಕೆ ಬರುತ್ತಾರೆ. 15 ಅಡಿಯ ಬಿಲ್ಲನ್ನು ಏರಿ ಸದ್ದಲೇ ಎಂದು ಕೂಗಿದಾಗ ಎಷ್ಟೇ ಭಕ್ತರು ಸೇರಿದ್ದರೂ ಕೂಡ ಆ ಸ್ಥಳ ಸೂಜಿ ಬಿದ್ದರೂ ಸಪ್ಪಳ ಕೇಳುವಷ್ಟು ನಿಶ್ಶಬ್ಧವಾಗುತ್ತದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಈ ವರ್ಷದ ದೈವವಾಣಿಯನ್ನು ರಾಮಪ್ಪ ಗೊರವಯ್ಯ ನುಡಿದಿದ್ದಾರೆ. ಕಳೆದ ಬಾರಿಯ ಕಾರ್ಣಿಕ ಏನಿತ್ತು? ಕಳೆದ ಬಾರಿಯ … Read more