ಆಡುಗೆಗೆ ಇಂಗನ್ನು ಬಳಸುವ ಮುಂಚೆ ಈ ಮಾಹಿತಿ ನೋಡಿ!

ಸಾಂಪ್ರದಾಯಿಕ ಅಡುಗೆಯಿಂದ ಹಿಡಿದು ಚೈನೀಸ್ ನಂತಹ ಅಡುಗೆಯಲ್ಲಿ ಬಳಸುವ ಒಂದು ಪದಾರ್ಥವೆಂದರೆ ಅದು ಇಂಗು.ಈ ಒಂದು ಮಸಾಲೆಯನ್ನು ಬಳಸಿ ಯಾವುದಾದರು ಸಾಂಬಾರಿಗೆ ಒಗ್ಗರಣೆ ಸೇರಿಸಿದರೆ ಸಾಕು. ಅದರ ಘಮವೇ ಬದಲಾಗುತ್ತದೆ. ಆದರೆ ಇದೇ ಪದಾರ್ಥ ಆರೋಗ್ಯಕ್ಕೆ ಮ್ಯಾಜಿಕ್ ಮಾಡಬಹುದು.ಇಂಗು ಜೀರ್ಣಕ್ರಿಯೆಗೆ ಮತ್ತು ತೂಕ ನಷ್ಟಕ್ಕೆ ಉತ್ತಮವಾಗಿದ್ದು ಇದು ಬ್ಯಾಕ್ಟೀರಿಯ ವಿರೋಧಿ ಉರಿಯುತ್ತಾ ನಿವಾರಕ ಮತ್ತು ವೈರಾಣು ವಿರೋಧಿಗಳನ್ನು ಹೊಂದಿರುವುದರಿಂದ ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಬಹಳ ಒಳ್ಳೆಯದು. ಒಗ್ಗರಣೆಗೆ ಇಂಗನ್ನು ಸೇರಿಸುವುದನ್ನು ವರೆತುಪಡಿಸಿ ಅದನ್ನು ಸೇವಿಸುವ ಉತ್ತಮ ವಿಧಾನವೆಂದರೆ … Read more

ಉಪ್ಪನ್ನು ಹೀಗೆ ಬಳಸಿ ನೆಲ ಕನ್ನಡಿಯಂತೆ ಹೊಳೆಯುತ್ತದೆ!

ನೈಸರ್ಗಿಕವಾಗಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ಉಪಯೋಗ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಒಂದಿಷ್ಟು ಮಾಹಿತಿ ಅನ್ನು ಕೊಡುತ್ತೇವೆ. 1, ಮನೆಯಲ್ಲಿ ನೋಣಗಳು ಹೆಚ್ಚಾಗಿ ಇದ್ದರೆ ನೆಲವನ್ನು ವರೆಸುವಾಗ 1 ಅಥವಾ 2 ಕರ್ಪೂರವನ್ನು ತೆಗೆದುಕೊಂಡು ಜಜ್ಜಿ ಪುಡಿ ಮಾಡಿ ನೆಲ ವರೆಸುವ ನೀರಿಗೆ ಈ ಕರ್ಪೂರ ಪುಡಿ ಹಾಕಿ ವರೆಸಬೇಕು. ಈ ರೀತಿ ಮಾಡಿದರೆ ಮನೆಗೆ ನೋಣ ಬರುವುದಿಲ್ಲ. 2, ನೆಲ ವರೆಸುವ ನೀರಿಗೆ ಕರ್ಪೂರ ಪುಡಿ, ಅಡುಗೆ ಸೋಡಾ, ಉಪ್ಪು, … Read more

ಒಂದು ದಿನದಲ್ಲಿ ಮುಖವನ್ನು ಎಷ್ಟು ಸಲ ತೊಳೆಯಬೇಕು!

ಮುಖದ ಸೌಂದರ್ಯಕ್ಕೆ ಇನ್ನೊಂದು ಮುಖ್ಯವಾದ ಅಂಶ ಸಹಾಯಕ್ಕೆ ಬರುವುದು ಎಂದರೆ ದಿನದಲ್ಲಿ ಎಷ್ಟು ಬಾರಿ ಮುಖದ ಭಾಗದ ಸ್ವಚ್ಛತೆಗೆ ನಾವು ಒತ್ತು ಕೊಡುತ್ತೇವೆ ಎಂಬುದು.ನಮ್ಮ ಮುಖ ನಮ್ಮ ಸೌಂದರ್ಯದ ಕೈಗನ್ನಡಿ. ಮನಸ್ಸಿನ ಹಾವಭಾವಗಳು ಮುಖದ ಮೇಲೆ ಎದ್ದು ಕಾಣುತ್ತವೆ. ಒಬ್ಬ ವ್ಯಕ್ತಿಯ ಮುಖವನ್ನು ಸೂಕ್ಷ್ಮವಾಗಿ ನೋಡಿ ಆತನ ಹಿನ್ನೆಲೆಯನ್ನು ಸುಲಭವಾಗಿ ಹೇಳಿ ಬಿಡುವಂತಹ ಕಾಲ ಬಂದಿದೆ. ಜೀವನದಲ್ಲಿ ಕಷ್ಟ ಗಳಿಲ್ಲದೆ, ಯಾವುದೇ ಕೆಟ್ಟ ಆಲೋಚನೆಗಳಿಲ್ಲದೆ ಸಂತೋಷವಾಗಿರುವವರ ಮುಖ ನೋಡಲು ಅರಳಿದ ಮಲ್ಲಿಗೆಯಂತೆ ಸದಾ ನಗು ನಗುತ್ತಿರುತ್ತದೆ. ಮುಖದ … Read more

ಬೆನ್ನು/ಸೊಂಟ ನೋವು /ಕಾಲು ಸೆಳೆತ /ಡಿಸ್ಕ್ ಬಲ್ಜ್ ಸಮಸ್ಸೆ!

ಈ ತೀವ್ರವಾದ ಆಧುನಿಕ ಜೀವನಶೈಲಿಯಲ್ಲಿ ಬೆನ್ನು ನೋವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇದು ತುಂಬಾ ಅಹಿತಕರ ಮತ್ತು, ಹೆಚ್ಚಾಗಿ, ನೋವುಂಟುಮಾಡುವ ಅನುಭವವಾಗಿರಬಹುದು. ಆದರೆ, ನಾವು ನಿಮಗಾಗಿ ಸರಿಯಾದ ಪರಿಹಾರವನ್ನು ಹೊಂದಿದ್ದೇವೆ! ಬೆನ್ನು ನೋವು ನಿವಾರಣೆಗಾಗಿ ಯೋಗದ ಬಗ್ಗೆ ಮಾಹಿತಿಗಾಗಿ ನೀವು ಹುಡುಕುತ್ತಿದ್ದರೆ, ನೀವು ಸರಿಯಾದ ಸ್ಥಳದಲ್ಲಿದ್ದೀರಿ! ನಿಮ್ಮ ಬೆನ್ನು ನೋವನ್ನು ಗುಣಪಡಿಸುವ ಮತ್ತು ನಿಮ್ಮ ನಮ್ಯತೆಯನ್ನು ಸುಧಾರಿಸುವ ಯೋಗ ಆಸನದ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಓದಿ! ಬೆನ್ನು ನೋವಿಗೆ ಪರಿಣಾಮಕಾರಿ ಯೋಗ ಯೋಗವನ್ನು ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ … Read more

ಕೆಂಪು ಪೇರಳೆ ಮಧುಮೆಹಿಗಳಿಗೆ ವರದಾನ!

ಪೇರಳೆ ಹಣ್ಣು ಅತ್ಯಂತ ರುಚಿಕರ ಮತ್ತು ನಂಬಲು ಅಸಾಧ್ಯವಾದಷ್ಟು ಪೋಷಕಾಂಶಗಳಿಂದ ಕೂಡಿದೆ. ಕಡಿಮೆ ಪ್ರಮಾಣದ ಕ್ಯಾಲೋರಿ ಮತ್ತು ಫೈಬರ್ ಹೊಂದಿರುವ ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಆಗ ಆರೋಗ್ಯವು ಉತ್ತಮ ಉತ್ತಮ ಸ್ಥಿತಿಯಲ್ಲಿ ಇರುತ್ತದೆ. ಪೇರಳೆ ಹಣ್ಣನ್ನು ವಿವಿಧ ರೂಪದಲ್ಲಿ ಸವಿಯಬಹುದು. ಪೇರಳೆ ಹಣ್ಣಿನ ಹಸಿ, ಚಟ್ನಿ, ಸಿಹಿ ಜಾಮ್ ಹಾಗೂ ತಾಜಾ ಪೇರಳೆ ಹಣ್ಣನ್ನು ಸವಿಯಬಹುದು. ಪೇರಳೆ ಹಣ್ಣು ಮಾತ್ರವಲ್ಲ ಅದರ ಎಲೆಯನ್ನು ಸಹ ಬಳಸಿ ಆರೋಗ್ಯಕರ ಆಹಾರವನ್ನು ತಯಾರಿಸಬಹುದು. ಇಷ್ಟು ಆರೋಗ್ಯಕರವಾದ ಹಣ್ಣನ್ನು … Read more

ಸೂರ್ಯ ಮುಳುಗಿದ ನಂತರ ಈ ಕೆಲಸ ಮಾಡಿದರೆ ಇವರ ಆಶೀರ್ವಾದ ಸಿಗುವುದಿಲ್ಲ! ಮನೆಯ ಗೃಹಿಣಿ ಸಂಜೆ ಹೊತ್ತು ಈ ತಪ್ಪುಗಳನ್ನು ಮಾಡಬಾರದು!

ಸೂರ್ಯಾಸ್ತದ ನಂತರ ಕೆಲವು ವಿಷಯಗಳನ್ನು ಎಂದಿಗೂ ಮಾಡಬಾರದು. ಜ್ಯೋತಿಷ್ಯದಲ್ಲಿ ಮತ್ತು ಧರ್ಮಗ್ರಂಥಗಳಲ್ಲಿ ಇದು ದರಿದ್ರತೆ ಮತ್ತು ಬಡತನಕ್ಕೆ ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ. ಇದನ್ನು ಸಾಮಾನ್ಯವಾಗಿ ಎಲ್ಲರೂ ತಿಳಿದು ಅಥವಾ ತಿಳಿಯದೆಯೋ ಮಾಡುತ್ತಾರೆ. ಸೂರ್ಯಾಸ್ತದ ನಂತರ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ನೀವು ನೆನಪಿನಲ್ಲಿಟ್ಟುಕೊಂಡರೆ, ಮಾತ್ರ ಮಹಾಲಕ್ಷ್ಮಿ ನಿಮಗೆ ಒಲಿಯಬಹುದು ಮತ್ತು ನಿಮ್ಮ ಜೀವನದ ಆರ್ಥಿಕ ಸಮಸ್ಯೆ ಪರಿಹಾರವಾಗಬಹುದು. ಹಾಗಾಗಿ ಸೂರ್ಯಾಸ್ತದ ನಂತರ ಯಾವ ಕೆಲಸಗಳನ್ನು ಮಾಡಬಾರದು ಎಂದು ತಿಳಿಯೋಣ. ​ಹಾಸಿಗೆಯ ಮೇಲೆ ಕುಳಿತುಕೊಳ್ಳಬೇಡಿ ಸೂರ್ಯಾಸ್ತದ ಸಮಯದಲ್ಲಿ ಹಾಸಿಗೆಯ … Read more

ಮಧುಮೆಹಿಗಳಿಗೆ ಈ ಸೇಬು ಹಣ್ಣು ಇಂದು ವರದಾನ ವಿದ್ದಂತೆ!

ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ. ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು … Read more

ಎದೆಯಲ್ಲಿ ಕಟ್ಟಿದ ಕಫ ಕರಗಿಸಲು ಮನೆಮದ್ದು, ಶೀತ ನೆಗಡಿ ಕೆಮ್ಮು ಕಫಕ್ಕೆ!

ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ ಗಿಡಮೂಲಿಕೆಯಾಗಿದ್ದು ತುಂಬಾ ಶಕ್ತಿಯುತವಾದ ಸಸ್ಯವಾಗಿದೆ. “ಆಡು ಮುಟ್ಟದ ಸೊಪ್ಪಿಲ್ಲ” ಎನ್ನುವ ಗಾದೆ ಮಾತಿನಂತೆ ಸಾಮಾನ್ಯವಾಗಿ ಆಡುಗಳು ತಿನ್ನದ ಸೊಪ್ಪು, ತರಕಾರಿಗಳಿಲ್ಲ. ಆದರೆ ಈ ವಾಸಕ ಗಿಡದ ಎಲೆ, ಹೂಗಳನ್ನು ಆಡು ತಿನ್ನುವುದಿಲ್ಲ. ಅದಕ್ಕಾಗಿ ಆಡು ಸೋಕದ ಈ ಗಿಡಕ್ಕೆ ಕನ್ನಡದಲ್ಲಿ ಆಡುಸೋಗೆ ಎಂಬ ಹೆಸರು ಬಂದಿದೆ. ಉಸಿರಾಟದ … Read more

ಕಿವಿ ನೋವು ಪದೇ ಪದೇ ಕಾಡ್ತಿದ್ಯಾ? ಬೇಗನೆ ಕಡಿಮೆ ಆಗ್ಬೇಕಾ! ಹೀಗೆ ಮಾಡಿ!

ಯಾರಿಗೆ ಒಳ್ಳೆಯ ಆಯುಷ್ಯ ಮತ್ತು ಅರೋಗ್ಯ ಬೇಕು ಹಾಗೂ ಧರ್ಮ, ಅಷ್ಟ ಪೂರ್ಣವಾದ ಅರ್ಥವನ್ನು ಗಳಿಸಬೇಕು.ಎಲ್ಲಾ ರೀತಿಯ ಕಾಮನೆಗಳನ್ನು ಸಾದಿಸುವುದಕ್ಕೆ ಸಿದ್ದಿ ಪಡಿಸುವುದಕ್ಕೆ ಇಷ್ಟ ಪಡುತ್ತಾರೋ ಇಂತವರು ಆಯುರ್ವೇದ ಮೊರೆ ಹೋಗುವುದು ಅನಿವಾರ್ಯ.ದಿನ ಚಾರ್ಯ ಮತ್ತು ಋತು ಚಾರ್ಯಗಳನ್ನು ಪಾಲನೆ ಮಾಡಿಬೇಕು. ದಿನಚಾರ್ಯ ಎಂದರೆ ಬೆಳಗ್ಗೆ ಎದ್ದಗಿನಿಂದ ರಾತ್ರಿ ಮಲಗುವವರೆಗೂ ಮಾಡುವ ಕೆಲಸಗಳು ಮತ್ತು ಋತುಚಾರ್ಯ ಎಂದರೆ ಯಾವ ಋತುಗಳಲ್ಲಿ ಯಾವ ಉಡುಗೆ ತೋಡುಗೆ ಆಹಾರ ಕ್ರಮಗಳು ಪಾಲನೆ ಮಾಡಿದರೆ ಯಾವ ರೀತಿ ಕಾಯಿಲೆಗಳು ಬರುವುದಿಲ್ಲ. ಹಿಂದಿನ … Read more

ಈ ಆಹಾರ ತಿನ್ನಿ ತಿಂಗಳಿಗೆ 5 KG ಇಳಿಸಿ!

ಈ ಒಂದು ಟಿಪ್ಸ್ ಫಾಲೋ ಮಾಡುವುದರಿಂದ ಯಾವುದೇ ರೀತಿಯ ವ್ಯಾಯಮ ಮಾಡುವುದು ಬೇಡ. ಹೊಟ್ಟೆ ತುಂಬಾ ಊಟ ಮಾಡಿಕೊಂಡೆ ಆರಾಮವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ತುಂಬಾ ಸುಲಭವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಹಾಗು ದೇಹಕ್ಕೆ ಹಲವಾರು ಅರೋಗ್ಯ ಪ್ರಯೋಜನಗಳು ಕೂಡ ಸಿಗುತ್ತದೆ. ಈ ಮನೆಮದ್ದು ಮಾಡುವುದಕ್ಕೆ ಬೇಕಾಗಿರುವುದು ಇಸಬು ಗೋಲ್. ಇದು ಅಯುರ್ವೇದಿಕ್ ಶಾಪ್ ನಲ್ಲಿ ಸಿಗುತ್ತದೆ. ಇದು ಮಲಬದ್ಧತೆ ಮತ್ತು ಕಾನ್ಸ್ಟೇಪೇಷನ್ ಕಡಿಮೇ ಮಾಡುವಂತಹ ಗುಣವನ್ನು ಹೊಂದಿದೇ. ಇದರಲ್ಲಿ ಇರುವ ಫೈಬರ್ ಅಂಶ ಬೆಳಗಿನ … Read more