ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ  ಬೆಚ್ಚಿಬೀಳಿಸುವಂತೆ ಮಾಡಿದ್ದ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ನಾಳೆ ಅಧಿಕಾರಿಗಳು  ನ್ಯಾಯಾಲಯಕ್ಕೆ  ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.  ಇನ್ನು 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನ ಉಲ್ಲೇಖಿಸಲಾಗಿದೆ. ಹಾಗೆಯೇ ಇಬ್ಬರು ಐ ವಿಟ್ನೆಸ್ ಗಳ 164 ಸ್ಟೇಟ್ಮೆಂಟ್ ಗಳನ್ನೂ ದಾಖಲಿಸಿಕೊಳ್ಳಲಾಗಿದೆ.  ಇದನ್ನೂ ಓದಿ- ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ … Read more

Crazy Star: ‘ರವಿ ಬೋಪಣ್ಣ’ನಾಗಿ ಕಮಾಲ್ ಮಾಡಲು ಸಜ್ಜಾದ ಕ್ರೇಜಿ ಸ್ಟಾರ್ ರವಿಚಂದ್ರನ್!

ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತೆ ಕಮ್‍ಬ್ಯಾಕ್ ಮಾಡಲು ಸರ್ಕಸ್ ಮಾಡ್ತಿದ್ದಾರೆ. ‘ದೃಶ್ಯ-2’ ಸಿನಿಮಾಗೆ ದೊಡ್ಡ ಗೆಲುವು ಸಿಗಲಿಲ್ಲ. ಅದರೆ ಈಗ ಗೆದ್ದೇ ಗೆಲ್ಲಬೇಕೆಂಬ ಹಠದೊಂದಿಗೆ ‘ಹಠವಾದಿ’ ಕ್ರೇಜಿಸ್ಟಾರ್  ಈಗ ‘ರವಿ ಬೋಪಣ್ಣ’ನ ಅವತಾರದಲ್ಲಿ ಬೆಳ್ಳಿತೆರೆಗೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ.  . ಕ್ರೇಜಿಸ್ಟಾರ್ ರವಿಚಂದ್ರನ್ ಮನೆ-ಮನ ಎರಡರಲ್ಲೂ ಸಿನಿಮಾವನ್ನೇ ಅರಾಧಿಸುವ ಕನಸುಗಾರ. ವಯಸ್ಸು 60 ದಾಟಿದರೂ ನವ ಯುವಕರಂತೆ ಸಿನಿಮಾ ಕನಸು ಕಾಣುವ ರವಿಚಂದ್ರನ್, ಪ್ರತಿ ಸಿನಿಮಾದಲ್ಲೂ ಹೊಸ ಹೊಸ ಅಲೋಚನೆಯೊಂದಿಗೆ ಬರಲು ಟ್ರೈ ಮಾಡುತ್ತಿದ್ದಾರೆ. 2022ರ ಹೊಸ … Read more

Vastu tips : ಬೆಲ್ಲದಲ್ಲಿ ಅಡಗಿದೆ ನಿಮ್ಮ ಆರ್ಥಿಕ ಪ್ರಗತಿಯ ಗುಟ್ಟು! ಆರೋಗ್ಯ ಮಾತ್ರವಲ್ಲ ಅದೃಷ್ಟಕ್ಕೂ ಬೇಕು ಬೆಲ್ಲ

Vastu tips : ಬೆಲ್ಲದಲ್ಲಿ ಅಡಗಿದೆ ನಿಮ್ಮ ಆರ್ಥಿಕ ಪ್ರಗತಿಯ ಗುಟ್ಟು! ಆರೋಗ್ಯ ಮಾತ್ರವಲ್ಲ ಅದೃಷ್ಟಕ್ಕೂ ಬೇಕು ಬೆಲ್ಲ Source link

ಗಿಳಿ ಶಿಳ್ಳೆ ಹೊಡೆದಿದ್ದಕ್ಕೆ ಪೊಲೀಸ್‌ ಠಾಣೆಯಲ್ಲಿ ಕಂಪ್ಲೇಂಟ್!‌

ಗಿಳಿ ಶಿಳ್ಳೆ ಹೊಡೆದಿದ್ದಕ್ಕೆ ಪೊಲೀಸ್‌ ಠಾಣೆಯಲ್ಲಿ ಕಂಪ್ಲೇಂಟ್!‌ Source link

Flipkart Big Billion Days Sale: ₹ 500ಕ್ಕಿಂತ ಕಡಿಮೆ ಬೆಲೆಯಲ್ಲಿ 5ಜಿ ಸ್ಮಾರ್ಟ್‌ಫೋನ್ ಖರೀದಿಸಿ

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ Moto G71 5G ಆಫರ್:  ಜನಪ್ರಿಯ ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಡೆಯುತ್ತಿದೆ. ಆಗಸ್ಟ್ 6ರಿಂದ ಆರಂಭವಾಗಿರುವ ಈ ಸೇಲ್ ನಾಳೆಗೆ ಅಂದರೆ 10ನೇ ಆಗಸ್ಟ್ 2022 ಕ್ಕೆ ಕೊನೆಗೊಳ್ಳಲಿದೆ. ಈ ಸೇಲ್‌ನಲ್ಲಿ ಪಡಿತರ, ಅಲಂಕಾರಿಕ ವಸ್ತುಗಳು ಮತ್ತು ಬಟ್ಟೆಗಳಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳವರೆಗೆ ಎಲ್ಲಾ ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ಸೇಲ್‌ನಲ್ಲಿ, ನೀವು ರೂ. 22,999 ಬೆಲೆಯ ಮೊಟೊರೊಲಾದ Moto … Read more

Hair Care Tips : ಕೂದಲು ಉದುರುವ ಸಮಸ್ಯೆಗೆ ನೈಸರ್ಗಿಕ ಪರಿಹಾರ ಇಲ್ಲಿದೆ

How To Make Hair Roots Strong Naturally : ಉದ್ದ, ಮೃದುವಾದ ಸುಂದರ ಕೂದಲು ಹೊಂದುವುದು ಪ್ರತಿಯೊಬ್ಬನ ಕನಸಾಗಿರುತ್ತದೆ. ಕೂದಲು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಶುಷ್ಕ, ನಿರ್ಜೀವ ಮತ್ತು  ಡ್ಯಾಮೇಜ್ ಕೂದಲು  ಅಂದವನ್ನೇ ಕೆಡಿಸಿ ಬಿಡುತ್ತದೆ. ಮಾಲಿನ್ಯದಿಂದಾಗಿ, ಜನರು ಕೂದಲಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೂದಲು ಉದುರುವುದು, ಕೂದಲು ಒಣಗುವುದು ಮುಂತಾದ ಸಮಸ್ಯೆಗಳು ಇದರಲ್ಲಿ ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಕೂದಲಿನ ಪ್ರತಿಯೊಂದು ಸಮಸ್ಯೆಯನ್ನು ತೊಡೆದುಹಾಕಬೇಕಾದರೆ ಕೂದಲನ್ನು ಬೇರಿನಿಂದ ಸದೃಢಗೊಳಿಸುವುದು ಅಗತ್ಯ.   ಕೂದಲನ್ನು … Read more

Crime News: ಅನುಮಾನಸ್ಪಾದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ!

ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ತಾಯಿ-ಮಗಳು ಸೂಸೈಡ್ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. Written by – VISHWANATH HARIHARA | Edited by – Puttaraj K Alur | Last Updated : Aug 8, 2022, 04:19 PM IST Source link

Keerthy Suresh‌ Marriage : ಶೀಘ್ರದಲ್ಲೇ ನಟಿ ಕೀರ್ತಿ ಸುರೇಶ್ ಮದುವೆ

Keerthy Suresh‌ Marriage : ನಾಯಕಿಯರ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹೊಸ ಗಾಸಿಪ್ ಗಳು ಹರಿದಾಡುತ್ತಲೇ ಇರುತ್ತವೆ. ಆಪಲ್ ಬ್ಯೂಟಿ ಹನ್ಸಿಕಾ ಮೊನ್ನೆಯಷ್ಟೇ ಮದುವೆಯಾದರು. ಇತ್ತೀಚೆಗಷ್ಟೇ ಕಾಲಿವುಡ್ ನಲ್ಲಿ ಕೀರ್ತಿ ಸುರೇಶ್ ಕೂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮನೆಯವರು ನಿಶ್ಚಯಿಸಿದ ವರನೊಂದಿಗೆ ಸಪ್ತಪದಿ ತುಳಿಯಲು ಪೋಷಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ವರ ಉದ್ಯಮಿಯಾಗಿದ್ದು, ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ಮಲಯಾಳಂನಲ್ಲಿ ಬಾಲನಟಿಯಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ … Read more

Viral Video: ಗ್ರಾಮಕ್ಕೆ ರಸ್ತೆ-ವಿದ್ಯುತ್ ನೀಡುವಂತೆ ಜಿಲ್ಲಾಧಿಕಾರಿಗೆ ಪುಟ್ಟ ಬಾಲಕಿಯ ಮನವಿ

ಶಿವಮೊಗ್ಗ: ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ನೀಡುವಂತೆ ಪುಟ್ಟ ಬಾಲಕಿಯೊಬ್ಬಳು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾಳೆ. ಶಿವಮೊಗ್ಗದ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ ಬಾಲಕಿ ಸಾನ್ವಿ ಡಿಸಿಗೆ ಮನವಿ ಮಾಡಿ ಗಮನ ಸೆಳೆದಿದ್ದಾಳೆ. ಅಂಗನವಾಡಿಗೆ ಹೋಗಿ ಬರಲು ರಸ್ತೆ ಸಂಪರ್ಕ ಕಲ್ಪಿಸುವಂತೆ 5 ವರ್ಷದ ಬಾಲಕಿ ಸಾನ್ವಿ ಮನವಿ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಕುಗ್ರಾಮ ವಾಗಿರುವ ಕಾರ್ಗಲ್ ನ ಉರುಳುಗಲ್ಲುವಿನಲ್ಲಿ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಇದನ್ನೂ ಓದಿ: 48 ಗಂಟೆಗಳಲ್ಲಿ … Read more