ಮಳೆಗೆ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದೆಯೇ! ಸ್ಮಾರ್ಟ್ಫೋನ್ನಲ್ಲಿ ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿ
ಮಳೆಗೆ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದೆಯೇ! ಸ್ಮಾರ್ಟ್ಫೋನ್ನಲ್ಲಿ ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿ Source link
ಮಳೆಗೆ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದೆಯೇ! ಸ್ಮಾರ್ಟ್ಫೋನ್ನಲ್ಲಿ ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿ Source link
ನವದೆಹಲಿ: ಪಿತೃ ಪಕ್ಷದಲ್ಲಿ ಪೂರ್ವಜರ ಆತ್ಮಶಾಂತಿಗಾಗಿ, ಧಾರ್ಮಿಕ ನಂಬಿಕೆಗಳ ಪ್ರಕಾರ ದಾನ ಮತ್ತು ತರ್ಪಣವು ಬಹಳ ಮುಖ್ಯವೆಂದು ಹೇಳಲಾಗುತ್ತದೆ. ಈ ವಿಶೇಷ ಕಾರ್ಯಕ್ಕಾಗಿ ಪ್ರತಿ ವರ್ಷ ಶ್ರಾದ್ಧ ಪಕ್ಷದ ಸಮಯದಲ್ಲಿ ಕೆಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪಿತೃ ಪಕ್ಷದ ಈ 15 ದಿನಗಳಲ್ಲಿ ಜನರು ತಮ್ಮ ಪೂರ್ವಜರ ಆಶೀರ್ವಾದ ಪಡೆಯಲು ಶ್ರಾದ್ಧ ಆಚರಣೆಗಳನ್ನು ಮಾಡುತ್ತಾರೆ. ಪ್ರತಿವರ್ಷ ಪಿತೃಪಕ್ಷವು ಭಾದ್ರಪದ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಿಂದ ಪ್ರಾರಂಭವಾಗಿ ಆಶ್ವೀಜ ಮಾಸದ ಅಮಾವಾಸ್ಯೆಯವರೆಗೆ ಇರುತ್ತದೆ. ಈ ವರ್ಷ ಪಿತೃ ಪಕ್ಷವು … Read more
30 ವರ್ಷದ ಭಾರತೀಯ ಮೂಲದ ಮಹಿಳೆ ಮಂದೀಪ್ ಕೌರ್ ಮದುವೆಯ ನಂತರ ಉತ್ತಮ ಜೀವನವನ್ನು ಹುಡುಕಿಕೊಂಡು ನ್ಯೂಯಾರ್ಕ್ಗೆ ಹೋಗಿದ್ದರು. ಆದರೆ ತನ್ನ ಜೀವನ ಅಲ್ಲಿ ಮುಕ್ತಾಯವಾಗುತ್ತದೆ ಎಂದು ಅವರು ಭಾವಿಸಿರಲಿಲ್ಲ. ಕಳೆದ ದಿನ ವಿಡಿಯೋ ಮಾಡಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದರು. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿತ್ತು. ಆದರೆ ಇದೀಗ ಮಹತ್ವದ ಮಾಹಿತಿ ಲಭಿಸಿದ್ದು, ಗಂಡು ಮಗುವಿಗೆ ಜನ್ಮ ನೀಡುವಂತೆ ಮಾನಸಿಕ ಹಿಂಸೆಯನ್ನೂ ಸಹ ಪತಿ ಆಕೆಗೆ ನೀಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: Viral Vieo : ಕ್ಯಾಮೆರಾದಲ್ಲಿ … Read more
ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಇದನ್ನೂ ಓದಿ: BBK OTT: ಬಿಗ್ಬಾಸ್ ಮನೆಯೊಳಗೆ ಜಶ್ವಂತ್ – ನಂದು.. ಮಾಡ್ತಾರಾ ಮೋಡಿ ರೋಡೀಸ್ ಜೋಡಿ? ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ … Read more
ಮುಂಬೈ : ಮಾಜಿ ಸಿಎಂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆ ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ತೇಜಸ್ ಹುಟ್ಟುಹಬ್ಬ, ಈ ಸಂದರ್ಭದಲ್ಲಿ ಉದ್ಧವ್ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ ತೇಜಸ್ ಠಾಕ್ರೆಗೆ ಶಿವಸೇನೆಯ ಯುವ ಘಟಕದ ಮುಖ್ಯಸ್ಥನಾಗಿ ಮಾಡಬಹುದು. ಈ ಊಹಾಪೋಹಗಳ ನಡುವೆ ಬಿಜೆಪಿ ನಾಯಕ ನೀಲೇಶ್ ರಾಣೆ ಅವರು ತೇಜಸ್ ಠಾಕ್ರೆ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡಿದ್ದಾರೆ. ತೇಜಸ್ ರಾಜಕೀಯದಲ್ಲಿ … Read more
ಒಂದೆಡೆ ಬಾಂಗ್ಲಾದೇಶದಲ್ಲಿ ಭಾರೀ ಪ್ರಮಾಣದಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದು, ಈ ವಿಚಾರವನ್ನು ಖಂಡಿಸಿ ಅಲ್ಲಿನ ಜನರು ಆಕ್ರೋಶ ಹೊರಹಾಕಿದ್ದಾರೆ. ಇನ್ನೊಂದೆಡೆ ಭಾರತದಲ್ಲಿ ಬರೋಬ್ಬರಿ 75 ದಿನಗಳಿಂದ ಯಾವುದೇ ಬದಲಾವಣೆ ಇಲ್ಲದೆ, ಸ್ಥಿರತೆ ಕಾಯ್ದುಕೊಂಡಿದೆ. ಜಾಗತಿಕ ಕಚ್ಚಾ ತೈಲ ಇಂದು ತೀವ್ರ ಇಳಿಕೆಯಾಗಿದ್ದು, 95 ಡಾಲರ್ ಗಡಿಯಿಂದ ಕೆಳಗಿಳಿದಿದೆ. ಇನ್ನು ಕರ್ನಾಟಕದ 13 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಭಾಗಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಲ್ಲಿದೆ ನೋಡಿ ಇಂಧನ ಬೆಲೆಯ ಸಂಪೂರ್ಣ ವಿವರ. ಇದನ್ನೂ ಓದಿ: ಹೊಸ ಸೂತ್ರದೊಂದಿಗೆ … Read more
Right Direction to Put a Clock in The House: ಗಡಿಯಾರವೂ ಮನೆಗೆ ಅತ್ಯಗತ್ಯ ವಸ್ತುವಾಗಿದೆ. ಮನೆಯಲ್ಲಿ ಗಡಿಯಾರ ಹಾಕುವುದರಿಂದ ಎಲ್ಲಾ ಕೆಲಸಗಳು ಸಮಯಕ್ಕೆ ಮುಂದುವರಿಯುತ್ತವೆ. ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಹಾಕುವುದರಿಂದ ಗೋಡೆಯ ಅಂದ ಹೆಚ್ಚುತ್ತದೆ, ಆದರೆ ಸೌಂದರ್ಯದ ಅನ್ವೇಷಣೆಯಲ್ಲಿ, ಗಡಿಯಾರವನ್ನು ಯಾವ ದಿಕ್ಕಿನಲ್ಲಿ ಇಡಬೇಕು, ಯಾವ ದಿಕ್ಕಿನಲ್ಲಿ ಗಡಿಯಾರವು ಸಂತೋಷವನ್ನು ತರುತ್ತದೆ ಎಂಬುದನ್ನು ನಾವು ಮರೆತುಬಿಡುತ್ತೇವೆ. ಮನೆಯಲ್ಲಿ ಸಂಪತ್ತು, ಪ್ರತಿಷ್ಠೆ, ಖ್ಯಾತಿ ಇತ್ಯಾದಿಗಳನ್ನು ವೃದ್ಧಿಸಲು ಗಡಿಯಾರವನ್ನು ಗೋಡೆಯ ಮೇಲೆ ಯಾವ ದಿಕ್ಕಿನಲ್ಲಿ ಇರಿಸಬೇಕು … Read more
ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್ ರಾಜ್ಯದಲ್ಲಿ … Read more
Ration Card Update : ಬಡವರಿಗೆ ಅಗ್ಗದ ದರದಲ್ಲಿ ಅಥವಾ ಉಚಿತವಾಗಿ ಪಡಿತರ ನೀಡಲು ಸರ್ಕಾರದಿಂದ ಪಡಿತರ ಚೀಟಿ ನೀಡಲಾಗುತ್ತದೆ. ಪಡಿತರ ಚೀಟಿಯಿಂದ ಬಡವರು ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಪ್ರತಿ ರಾಜ್ಯ ಸರ್ಕಾರವು ತಮ್ಮ ರಾಜ್ಯದಲ್ಲಿ ಇರುವ ಕುಟುಂಬದ ಸದಸ್ಯರಿಗೆ ಪಡಿತರ ಚೀಟಿಯನ್ನು ನೀಡಿದೆ ಮತ್ತು ನೀಡುತ್ತಿದೆ. ಈಗ ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹೊಸ ಸೌಲಭ್ಯ ಆರಂಭವಾಗಿದೆ. ಲಕ್ಷಾಂತರ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ವಾಸ್ತವವಾಗಿ, ಕೇಂದ್ರ ಸರ್ಕಾರವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ … Read more
ಬೆಂಗಳೂರು: ‘ಬಿಗ್ ಬಾಸ್’ ಒಟಿಟಿ ಕಾರ್ಯಕ್ರಮ ಶುರುವಾಗಿದೆ. ಒಟ್ಟು 16 ಸ್ಪರ್ಧಿಗಳು ‘ಬಿಗ್ ಬಾಸ್’ ಮನೆಗೆ ಕಾಲಿಟ್ಟಿದ್ದಾರೆ. ಈ ಪೈಕಿ ಹೆಚ್ಚು ಸುದ್ದಿಯಲ್ಲಿರುವುದು ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ. ‘ಟಿಕ್ ಟಾಕ್’ ಮಾಡುತ್ತಲೇ ಪ್ರಸಿದ್ಧಿಯಾದ ಸೋನು ಶ್ರೀನಿವಾಸ್ ಗೌಡ ಲಕ್ಷಾಂತರ ಫಾಲೋವರ್ಸ್ ಹೊಂದಿದ್ದಾರೆ. ಟಿಕ್ ಟಾಕ್ ಬ್ಯಾನ್ ಆದ ಬಳಿಕ ಸೋನು ಇನ್ಸ್ಟಾಗ್ರಾಮ್ ಸೇರಿದಂತೆ ವಿವಿಧ ಅಪ್ಲಿಕೇಷನ್ಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಖ್ಯಾತಿ ಗಳಿಸಿದ್ದಾಳೆ. ತನ್ನ ಬೋಲ್ಡ್ ಫೋಟೋಸ್ ಮತ್ತು ಡ್ಯಾನ್ಸ್ ಮೂಲಕ ಈಕೆ ಸೋಷಿಯಲ್ … Read more