Royal Enfield Hunter 350 ಭಾರತದಲ್ಲಿ ಬಿಡುಗಡೆ, ಕಂಪನಿಯ ಅತ್ಯಂತ ಹಗುರ ಬೈಕ್ ನ ಬೆಲೆ ಎಷ್ಟು ಗೊತ್ತಾ?

Royal Enfield Hunter 350 Price in india: ರಾಯಲ್ ಎನ್‌ಫೀಲ್ಡ್ ತನ್ನ ಹೊಚ್ಚ ಹೊಸ ಬೈಕ್ ಹಂಟರ್ 350 ಅನ್ನು ಇಂದು ಬಿಡುಗಡೆ ಮಾಡಿದೆ. ಇದರ ಬೆಲೆ ರೂ 1.49 ಲಕ್ಷದಿಂದ ಪ್ರಾರಂಭವಾಗುತ್ತದೆ. ತನ್ಮೂಲಕ ಇದು ಕಂಪನಿಯ ಎರಡನೇ ಅತ್ಯಂತ ಕಡಿಮೆ ಬೆಲೆಯ ಬೈಕ್ ಎನಿಸಿಕೊಂಡಿದೆ. ಬುಲೆಟ್ 350 ಇನ್ನೂ ಅಗ್ಗದ ಮಾದರಿಯಾಗಿದ್ದು, ಅದರ ಬೆಲೆ ರೂ.1.47 ಲಕ್ಷದಿಂದ (ಎಕ್ಸ್ ಶೋ ರೂಂ) ಪ್ರಾರಂಭವಾಗುತ್ತದೆ. ಹೊಸ ಬೈಕು ಹೊಸ ಕ್ಲಾಸಿಕ್ 350 ಮತ್ತು ಮೆಟಿಯರ್ 350 … Read more

ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿ ಒಂದು ವರ್ಷ: ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡ ಬಿಸಿ ನಾಗೇಶ್

ಬೆಂಗಳೂರು: “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ‘ಒಂದು ವರ್ಷ’ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Vieo : ಕ್ಯಾಮೆರಾದಲ್ಲಿ ಸೆರೆಯಾಯಿತು ಪ್ರೀತಿಯ … Read more

Bigg Boss OTT: ಸೋನು ಶ್ರೀನಿವಾಸ್‌ ಗೌಡನ ಈ ಅಭ್ಯಾಸ ಕೇಳಿ ಶಾಕ್‌ ಆದ ರೂಪೇಶ್‌ ಶೆಟ್ಟಿ!

ʼಬಿಗ್ ಬಾಸ್ʼ ಕಾರ್ಯಕ್ರಮ ಅಂದ್ರೇನೆ ಒಂದು ರೀತಿಯಲ್ಲಿ ಕುತೂಹಲ. ದೊಡ್ಡ ಮನೆಯೊಳಗೆ ಹೋದ ಸ್ಪರ್ಧಿಗಳು ಏನು ಮಾಡ್ತಾರೆ, ಏನು ಮಾತನಾಡುತ್ತಾರೆ ಎಂಬ ಕುತೂಹಲದಿಂದ ಎಲ್ಲರೂ ಬಿಗ್‌ಬಾಸ್‌ ನೋಡುತ್ತಾರೆ. ಬಣ್ಣ ಹಚ್ಚುವ ಕಲಾವಿದರ ನಿಜ ಬಣ್ಣ ಬಯಲು ಮಾಡುವ ರಿಯಾಲಿಟಿ ಶೋ ಎಲ್ಲರಿಗೂ ಅಚ್ಚುಮೆಚ್ಚು ಎಂದರೆ ತಪ್ಪಾಗಲ್ಲ.  ಇದನ್ನೂ ಓದಿ: ಬಿಗ್‌ಬಾಸ್ ಒಟಿಟಿ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ‌ ಎಂಟ್ರಿ! ಈ ಬಾರಿ ಒಟಿಟಿಯಲ್ಲಿ ಬಿಗ್ ಬಾಸ್ ಸೀಸನ್ ನಡೆಸುತ್ತಿರೋದು ಒಂದಷ್ಟು ಜನರಿಗೆ ನಿರಾಸೆಯಾಗಿದೆ ಅಂದ್ರೆ ತಪ್ಪಿಲ್ಲ. 16 ಸ್ಪರ್ಧಿಗಳು … Read more

ಮೋದಿ ವಿರುದ್ಧ ಪ್ರತಿಭಟನೆಗೆ ಹೊಸ ತಂತ್ರ: ನೀತಿ ಆಯೋಗದ ಸಭೆ ಹೊರಬಂದ್ರಾ ನಿತೀಶ್-ಕೆಸಿಆರ್!

NITI Aayog Meeting: ಇಂದು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ನೀತಿ ಆಯೋಗದ ಸಭೆಗೂ ಮುನ್ನವೇ ಈ ಬಗ್ಗೆ ರಾಜಕೀಯ ತೀವ್ರಗೊಂಡಿದೆ. ವಾಸ್ತವವಾಗಿ, ಕೆಲವು ಮುಖ್ಯಮಂತ್ರಿಗಳು ವಿವಿಧ ಕಾರಣಗಳನ್ನು ನೀಡಿ ಸಭೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ … Read more

ಕಾಮನ್‌ವೆಲ್ತ್ ಗೇಮ್ಸ್ 2022: 17 ಚಿನ್ನ ಸೇರಿದಂತೆ ಒಟ್ಟು 49 ಪದಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದ ಭಾರತ

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ 2022: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ  2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ 17 ಚಿನ್ನ ಸೇರಿದಂತೆ ಒಟ್ಟು 49 ಪದಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದೆ.ಕಾಮನ್‌ವೆಲ್ತ್ ಗೇಮ್ಸ್‌ನ 10 ನೇ ದಿನ  ತನ್ನ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಿದ ಭಾರತೀಯ ಆಟಗಾರರು ಒಂದರ ಹಿಂದೆ ಒಂದರಂತೆ ಹಲವು ಪದಕಗಳನ್ನು ಗೆದ್ದುಕೊಂಡರು.  ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ  10ನೇ ದಿನದಂದು ನೀತು ಘಂಘಾಸ್, ಅಮಿತ್ ಪಂಘಲ್, ನಿಖತ್ ಜರೀನ್ ಮತ್ತು ಅಲ್ದೌಸ್ ಪಾಲ್ ಎದುರಾಳಿ ಆಟಗಾರರನ್ನು ಸೋಲಿಸಿ ಭಾರತಕ್ಕೆ ಚಿನ್ನದ … Read more

Mangalore : ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟ್‌ ಅವಘಡ

Mangalore : ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟ್‌ ಅವಘಡ Source link

ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಪದಕ ಗೆದ್ದ ದೀಪಿಕಾ: ಪತ್ನಿಗೆ ಹೀಗೆ ಶುಭಕೋರಿದ ದಿನೇಶ್ ಕಾರ್ತಿಕ್

ಕಾಮನ್‍ ವೆಲ್ತ್‍ ಗೇಮ್ಸ್‍ನಲ್ಲಿ ಭಾರತದ ಆಟಗಾರ್ತಿಯರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸ್ಕ್ವಾಷ್‌ನಲ್ಲಿ, ಭಾರತದ ಸ್ಟಾರ್ ಆಟಗಾರರಾದ ಸೌರವ್ ಘೋಸಾಲ್ ಮತ್ತು ದೀಪಿಕಾ ಪಲ್ಲಿಕಲ್ ಕಂಚಿನ ಪದಕ ಗೆದ್ದಿದ್ದಾರೆ. ಈ ಪಂದ್ಯದಲ್ಲಿ ಅವರು ಆಸ್ಟ್ರೇಲಿಯನ್ ಜೋಡಿಯನ್ನು ಬಿರುಸಿನ ರೀತಿಯಲ್ಲಿ ಸೋಲಿಸಿದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ದೀಪಿಕಾ ಪಳ್ಳಿಕಲ್ ಪದಕ ಗೆದ್ದ ಬೆನ್ನಲ್ಲೇ ದಿನೇಶ್ ಕಾರ್ತಿಕ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಗಿಳಿ ಶಿಳ್ಳೆ ಹೊಡೆದಿದ್ದಕ್ಕೆ ಪೊಲೀಸ್‌ ಠಾಣೆಯಲ್ಲಿ ಕಂಪ್ಲೇಂಟ್!‌ ಸ್ಕ್ವಾಷ್‌ನಲ್ಲಿ ಪದಕ ಗೆದ್ದ ದೀಪಿಕಾ-ಘೋಸಲ್‍ ಸ್ಕ್ವಾಷ್‌ನ ಮಿಶ್ರ ಡಬಲ್ಸ್‌ನಲ್ಲಿ … Read more

ಹೇಗಾದರೂ ಮಾಡಿ ತಮ್ಮ ಕೆಲಸ ಮಾಡಿಸಿಕೊಳ್ಳುವ ವಿದ್ಯೆ ಈ ದಿನಾಂಕದಲ್ಲಿ ಹುಟ್ಟಿದವರಿಗೆ ಕರಗತ

ಬೆಂಗಳೂರು : ವೈದಿಕ ಜ್ಯೋತಿಷ್ಯದಂತೆ, ಸಂಖ್ಯಾಶಾಸ್ತ್ರವು ವ್ಯಕ್ತಿಯ ಜನ್ಮ ದಿನಾಂಕದ ಆಧಾರದ ಮೇಲೆ ವ್ಯಕ್ತಿಯ ಭವಿಷ್ಯವನ್ನು ಲೆಕ್ಕ ಹಾಕುತ್ತದೆ. ವ್ಯಕ್ತಿಯ ಜನ್ಮ ದಿನಾಂಕದ ಒಟ್ಟು ಮೊತ್ತವು ಅವನ ರಾಡಿಕ್ಸ್ ಅಥವಾ ಮೂಲಾಂಕ ಆಗಿರುತ್ತದೆ . ಆ ಮೂಲಾಂಕದ  ಆಧಾರದ ಮೇಲೆ ವ್ಯಕ್ತಿಯ ಸ್ವಭಾವವನ್ನು ತಿಳಿಯಲಾಗುತ್ತದೆ. ಯಾವುದೇ ತಿಂಗಳ 5, 14 ಮತ್ತು 23 ರಂದು ಜನಿಸಿದ ವ್ಯಕ್ತಿಯ ಮೂಲಾಂಕ ಐದು ಆಗಿರುತ್ತದೆ. ಹಾಗಿದ್ದರೆ ಈ ದಿನಾಂಕ ದಲ್ಲಿ ಜನಿಸಿದವರ ಬಗ್ಗೆ ಏನು ಹೇಳುತ್ತದೆ ಸಂಖ್ಯಾ ಶಾಸ್ತ್ರ ತಿಳಿಯೋಣ … Read more

ಮಲಬದ್ದತೆ ಈ ಎರಡು ಗಂಭೀರ ರೋಗಗಳ ಲಕ್ಷಣವೂ ಆಗಿರಬಹುದು .!

ಬೆಂಗಳೂರು : ಮಲಬದ್ಧತೆಗೆ ಕಾರಣ ಏನು ? ಮಲಬದ್ಧತೆ ಹೇಗೆ ಉಂಟಾಗುತ್ತದೆ ? ಇದಕ್ಕೆ ಕಾರಣ ದೊಡ್ಡ ಕರುಳು ತ್ಯಾಜ್ಯ ಉತ್ಪನ್ನಗಳಿಂದ ತುಂಬಿರುತ್ತದೆ ಮತ್ತು ನೀರಿನ ಕೊರತೆ ಇರುತ್ತದೆ. ಇದು ಮಲವನ್ನು ಒಣಗಿಸುತ್ತದೆ. ಈ ಕಾರಣದಿಂದಾಗಿ ಮಲ ದೇಹದಿಂದ ಹೊರಬರಲು ಕಷ್ಟವಾಗುತ್ತದೆ. ಈ ಸ್ಥಿತಿಯನ್ನು ಮಲಬದ್ಧತೆ ಎಂದು ಕರೆಯಲಾಗುತ್ತದೆ. ಆದರೆ ಕೆಲವು ಕಾಯಿಲೆಗಳಲ್ಲಿ ಜನರು ಪದೇ ಪದೇ ಮಲಬದ್ಧತೆಯ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಮಲಬದ್ಧತೆ ಕೆಲವು ರೋಗಗಳ ಲಕ್ಷಣವಾಗಿರಲೂ ಬಹುದು. ಹಾಗಾಗಿ ಅದನ್ನು ನಿರ್ಲಕ್ಷಿಸಬಾರದು.  1. ಮಧುಮೇಹ :ಮಧುಮೇಹ … Read more

Videsh Yatra Yoga: ನಿಮ್ಮ ಜಾತಕದಲ್ಲಿ ವಿದೇಶಕ್ಕೆ ಹೋಗುವ ಯೋಗ ಇದೆಯಾ? ಹೀಗೆ ತಿಳಿದುಕೊಳ್ಳಿ

Videsh Yatra Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ, ಕೆಲವು ಗ್ರಹಗಳು ವಿದೇಶಿ ಪ್ರಯಾಣಕ್ಕೆ ಕಾರಣವಾದ ಗ್ರಹಗಳಾಗಿವೆ ಎಂದು ನಂಬಲಾಗಿದೆ. ಇದರ ಹೊರತಾಗಿ ಇನ್ನೂ ಹಲವು ಜಾತಕ ಲೆಕ್ಕಾಚಾರಗಳಿವೆ, ಅದರ ಪ್ರಕಾರ ನೀವು ವಿದೇಶಿ ಪ್ರವಾಸಗಳಿಗೆ ಹೋಗಬಹುದು. ಜ್ಯೋತಿಷಿಗಳ ಪ್ರಕಾರ, ಜಾತಕದಲ್ಲಿ ಸೂರ್ಯನು ಲಗ್ನ ಸ್ಥಾನದಲ್ಲಿದ್ದರೆ, ವಿದೇಶ ಪ್ರವಾಸದ ಸಾಧ್ಯತೆಗಳಿವೆ. ಅನೇಕ ಜನರು ವಿದೇಶಕ್ಕೆ ಪ್ರಯಾಣಿಸುವ ಕನಸು ಕಾಣುತ್ತಾರೆ. ಆದರೆ ಅವರ ಕನಸು ಮಾತ್ರ ನನಸಾಗುವುದಿಲ್ಲ. ಜ್ಯೋತಿಷ್ಯದಲ್ಲಿ ಕನಸುಗಳಿಗೆ ಹಲವು ಅರ್ಥಗಳಿವೆ. ನಾವು ಇಲ್ಲಿ ವಿದೇಶ ಪ್ರವಾಸದ ಬಗ್ಗೆ ಮಾತನಾಡಿದರೆ, … Read more