ಮಗನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ: 6 ಕೋಟಿ ಸುಲಿಗೆ ಮಾಡಿದ ಕಿರಾತಕರು

ಮುಂಬೈ: ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಮುಂಬೈನ ದಹಿಸರ್ ಮೂಲದ ಮಹಿಳೆಯೊಬ್ಬರ ಪುತ್ರನಿಂದ 6.5 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ 24 ವರ್ಷದ ಯುವಕ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿ, ಬಳಿಕ ಆತನಿಂದ 6.5 ಕೋಟಿ ರೂ. ಸುಲಿಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳು 23ರ ಹರೆಯದ ಯುವಕನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ್ದು, ಕೃತ್ಯದ ವಿಡಿಯೋ ಮಾಡಿ ಸಾಮಾಜಿಕ … Read more

Money Plant ಗೆ ಸಂಬಂಧಿಸಿದ ಈ ತಪ್ಪು ಬಡವನನ್ನಾಗಿಸುತ್ತದೆ… ಎಚ್ಚರ!

Vastu for Money Plant: ಸುಖ-ಸಮೃದ್ಧಿಗಾಗಿ ಪಡೆಯಲು ಒಂದು ವೇಳೆ ನೀವೂ ಕೂಡ ಮನೆಯಲ್ಲಿ ಮನಿ ಪ್ಲಾಂಟ್ ಅನ್ನು ನೆಡುತ್ತಿದ್ದರೆ, ಕೆಲವು ನಿಯಮಗಳನ್ನು ಪಾಲಿಸುವುದು ಅವಶ್ಯಕ. ಇಲ್ಲದಿದ್ದರೆ ಮನಿ ಪ್ಲಾಂಟ್ ಲಾಭದ ಬದಲು ಹಾನಿ ಉಂಟು ಮಾಡಬಹುದು. ಮನೆಯಲ್ಲಿ ತಪ್ಪಾದ ಸ್ಥಳದಲ್ಲಿ ನೆಡಲಾಗಿರುವ ಅಥವಾ ತಪ್ಪಾದ ಸ್ಥಳದಲ್ಲಿ ಇರಿಸಲಾಗಿರುವ ಮನಿ ಪ್ಲಾಂಟ್ ನಿಮ್ಮನ್ನು ಬಡವಾಗಿಸುತ್ತದೆ ಮತ್ತು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಮನೆಯ ಜನರ ಮೇಲೆ ಸಾಲದ ಹೊರೆ ಹೆಚ್ಚಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ನೀವು ಮನಿ … Read more

Numerology: ಈ ದಿನಾಂಕದಂದು ಜನಿಸಿದವರಿಗೆ ಅದೃಷ್ಟದ ಜೊತೆಗೆ ಧನಲಾಭ

ನವದೆಹಲಿ: ಸಂಖ್ಯಾಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕವನ್ನು ಅವನ ರಾಡಿಕ್ಸ್ ಎಂದು ಪರಿಗಣಿಸಲಾಗುತ್ತದೆ. ಸಂಖ್ಯಾಶಾಸ್ತ್ರದಲ್ಲಿ ರಾಡಿಕ್ಸ್ ಅನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದರಿಂದ ವ್ಯಕ್ತಿಯ ಜೀವನದಿಂದ ಅವನ ಭವಿಷ್ಯದವರೆಗೆ ಬಹಳಷ್ಟು ಅಂದಾಜು ಮಾಡಬಹುದು. ಒಬ್ಬ ವ್ಯಕ್ತಿ 1 ರಿಂದ 31ರ ಸಂಖ್ಯೆಯ ನಡುವೆ ಯಾವುದೇ ದಿನದಲ್ಲಿ ಜನಿಸಬಹುದು. ಆದರೆ ರಾಡಿಕ್ಸ್ ಅನ್ನು 1 ರಿಂದ 9 ಅಂಕೆಗಳವರೆಗೆ ಮಾತ್ರ ಪರಿಗಣಿಸಲಾಗುತ್ತದೆ. ರಾಡಿಕ್ಸ್ ಎಂದರೆ ಏನು..? ಬಹುತೇಕರಿಗೆ ಈ ರಾಡಿಕ್ಸ್ ಎಂದರೆ ಏನು? ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. … Read more

Viral Video: ಜಲಪಾತದ ಬಳಿ ಫೋಟೋಗೆ ಪೋಸ್ ನೀಡುತ್ತಿದ್ದ ಯುವಕನಿಗೆ ಏನಾಯ್ತು ನೋಡಿ..?

ಕೊಡೈಕೆನಾಲ್‌: ಸೆ‍ಲ್ಫಿ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಂಡಿರುವ ಸುದ್ದಿಯನ್ನು ನೀವು ಓದಿರುತ್ತೀರಿ. ಅದೇ ರೀತಿಯ ಮತ್ತೊಂದು ಘಟನೆ ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ನಡೆದಿದೆ. ಫೋಟೋಗೆ ಪೋಸು ಕೊಡುತ್ತಿದ್ದ ಯುವಕನೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಂದಹಾಗೆ ಈ ಘಟನೆ ಆಗಸ್ಟ್ 3ರ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಯುವಕ ಅಜಯ್ ಪಾಂಡಿಯನ್ ಜಲಪಾತದ ಬಳಿ ನಿಂತು ಫೋಟೋಗೆ ಪೋಸು ನೀಡುತ್ತಿದ್ದ. ಜಲಪಾತದ ಬಂಡೆಗಳ … Read more

Gold Price Today : ಅಬ್ಬಬ್ಬಾ ಇಷ್ಟೊಂದು ಇಳಿಕೆಯಾಯ್ತಾ ಚಿನ್ನದ ಬೆಲೆ!

ಬೆಂಗಳೂರು : Gold Price Today: ವರಮಹಾಲಕ್ಷ್ಮೀ ಹಬ್ಬದಂದು ಬಂಗಾರದ ಬೆಲೆಯಲ್ಲಿ 380  ರೂಪಾಯಿಗಳಷ್ಟು ಏರಿಕೆಯಾಗಿತ್ತು. ಇದನ್ನು ಕಂಡ ಜನರು ಹಬ್ಬದ ದಿನವೇ ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಇಂದು ಕೊಂಚ ನೆಮ್ಮದಿ ಸಿಕ್ಕಿದ್ದು, 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ ಇಳಿಕೆಯಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ 110 ರೂ. ಕಡಿಮೆಯಾಗಿದೆ. ಈ ಬೆಲೆ ಇಳಿಕೆ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ … Read more

ಬಿಗ್‌ಬಾಸ್ ಒಟಿಟಿ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ‌ ಎಂಟ್ರಿ!

ಬಹುನಿರೀಕ್ಷಿತ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭವಾಗಿದ್ದು ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ‌ ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಕಾಂಟ್ರವರ್ಸಿ ಜೊತೆ ತಮ್ಮ ಜೋತಿಷ್ಯದ ಮೂಲಕ ಚಿರಪರಿಚಿತರಾದ ಆರ್ಯವರ್ಧನ್ ಗುರೂಜಿ‌ ಈಗ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1ರ ಮೊದಲ ಸ್ಪರ್ಧಿಯಾಗಿದ್ದಾರೆ. ಇನ್ನೂ ಆರ್ಯವರ್ಧನ್ ಗುರೂಜಿ‌ಯನ್ನ ಸ್ಟೇಜ್‌ ಮೇಲೆ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಅವರು, ಆರ್ಯವರ್ಧನ್ ಜೊತೆ ಕೆಲಕಾಲ ಮಾತನಾಡಿದರು. ಈ ವೇಳೆ ಮಾತನಾಡೋದಕ್ಕೆ ತುಂಬಾ ಚಡಪಡಿಸುತ್ತಿದ್ದ ಆರ್ಯವರ್ಧನ್ ಅವರಿಗೆ ಕಿಚ್ಚ ಸುದೀಪ್‌ ಧೈರ್ಯ … Read more

Arecanut Price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ ನೋಡಿ

Arecanut Price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ ನೋಡಿ Source link

KS Eshwarappa : ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ‌ ಒಂದಾಗುವ ಪ್ರಶ್ನೆ ಇಲ್ಲ’

ಶಿವಮೊಗ್ಗ : ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡಿ. ರಾಷ್ಟ್ರದ್ರೋಹಿಗಳಿಗೆ ಬೆಂಬಲಿಸಬೇಡಿ. ಅವರ ಪಕ್ಷದಲ್ಲಿ ಸಂತೋಷಪಡುವವರು ಸಂತೋಷಪಟ್ಟಿದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ … Read more

ಗಾಳಿಪಟ -2 ಹಾಡಿಗೆ ಕಿಚ್ಚನ ಶಹಬ್ಬಾಶ್‌ಗಿರಿ: ʼಪ್ರಾಯಶಃʼ ಸಾಂಗ್‌ ಹಾಡಿದ ಅಭಿನಯ ಚಕ್ರವರ್ತಿ

“ನಾವು ಬದುಕಿರಬಹುದು ಪ್ರಾಯಶಃ, ಇಲ್ಲ ಕನಸಿರಬಹುದಿದು ಪ್ರಾಯಶಃ” ಇದು ಯೋಗರಾಜ್ ಭಟ್ರ ‘ಗಾಳಿಪಟ2’ ಸಿನಿಮಾದ ಹಾಡು. ಈ ಅದ್ಬುತ ಸಾಲುಗಳಿರುವ ಸುಂದರ ಹಾಡನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡುವುದರ ಮೂಲಕ ಚಿತ್ರಕ್ಕೆ ಶುಭಕೋರಿದ್ದಾರೆ.  ಇದನ್ನೂ ಓದಿ: ʼನಾನು ಅಫ್ಘಾನಿಸ್ತಾನಕ್ಕೆ ಮತ್ತೆ ಹೋಗಲು ಬಯಸುತ್ತೇನೆ, ಆದರೆ ಈ ಪರಿಸ್ಥಿತಿಯಲ್ಲಲ್ಲ’ ಪ್ರಾಯಶಃ ಹಾಡು ಇದೀಗ ಜನಮನಸೂರೆಗೊಂಡಿದೆ. ವಿಶೇಷ ಅಂದ್ರೆ ಈ ಹಾಡನ್ನ ಸೋನು ನಿಗಮ್ ಹಾಡಿದ್ದು, ಯೋಗರಾಜ್‌ ಭಟ್‌ ಸಾಹಿತ್ಯ ಬರೆದಿದ್ದಾರೆ. ಇನ್ನು ಸಂಗೀತ ಮಾಂತ್ರಿಕ ಅರ್ಜುನ್‌ … Read more