‘ನಾನು ಅಫ್ಘಾನಿಸ್ತಾನಕ್ಕೆ ಮತ್ತೆ ಹೋಗಲು ಬಯಸುತ್ತೇನೆ, ಆದರೆ ಈ ಪರಿಸ್ಥಿತಿಯಲ್ಲಲ್ಲ’

ನವದೆಹಲಿ: WIONನ ಪಾಕಿಸ್ತಾನ ಬ್ಯೂರೋ ಮುಖ್ಯಸ್ಥ ಅನಾಸ್ ಮಲಿಕ್ ಅವರನ್ನು ಗುರುವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ತಾಲಿಬಾನ್‌ಗಳು ಅಪಹರಿಸಿದ್ದರು. ಅವರ ಕೈಕಾಲು ಕಟ್ಟಿ, ಮುಖಕ್ಕೆ ಮುಸುಕು ಹಾಕಿ ಹಲ್ಲೆ ನಡೆಸಿ ದೈಹಿಕವಾಗಿ ಹಿಂಸಿಸಿದ್ದರು. ಮಲಿಕ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚಾಗುವ ಮುನ್ನವೇ ತಾಲಿಬಾನಿಗಳು ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ಗ್ರಾವಿಟಾಸ್‌ನಲ್ಲಿ ಪಾಲ್ಕಿ ಶರ್ಮಾ ಉಪಾಧ್ಯಾಯ ಅವರೊಂದಿಗೆ ತನ್ನ ಅಗ್ನಿಪರೀಕ್ಷೆಯ ಕ್ಷಣಗಳ ಮಾಹಿತಿ ಹಂಚಿಕೊಂಡಿರುವ ಮಲಿಕ್, ‘ತಾನು ಇನ್ನೂ ಕೂಡ ವರದಿ ಮಾಡಲು … Read more

Horoscope Today: ಈ ರಾಶಿಯವರಿಗೆ ಕಠಿಣ ಪರಿಶ್ರಮದಿಂದ ಯಶಸ್ಸು ಸಿಗುತ್ತದೆ

Horoscope Today (07-08-2022): ಕನ್ಯಾ ರಾಶಿಯ ಜನರು ಇಂದು ವಾಹನಗಳ ವ್ಯವಹಾರದಲ್ಲಿ ಸಾಕಷ್ಟು ಲಾಭ ಗಳಿಸುತ್ತಾರೆ. ಮೀನ ರಾಶಿಯವರು ವಾಹನ ಅಪಘಾತಗಳ ಬಗ್ಗೆ ಜಾಗೃತರಾಗಿರಬೇಕು. ಶ್ರಮದ ಫಲ ಯಾರಿಗೆ ಸಿಗುತ್ತದೆ, ಯಾರಿಗೆ ನಿರಾಸೆಯಾಗುತ್ತದೆ? ಭಾನುವಾರದ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಮೇಷ ರಾಶಿ: ಇಂದು ನಿಮ್ಮ ಮನಸ್ಸು ತುಂಬಾ ವಿಚಲಿತವಾಗಿರುತ್ತದೆ. ಎಲ್ಲರೊಂದಿಗೆ ಸೌಜನ್ಯದಿಂದ ವರ್ತಿಸಿ. ವಿವೇಚನೆಯಿಂದ ನಿಮ್ಮ ಬುದ್ಧಿಶಕ್ತಿ ಬಳಸಿದರೆ ಕೆಲಸವಾಗುತ್ತದೆ. ಉದ್ಯೋಗ ಬದಲಾವಣೆಗೆ ನೀವು ಯೋಜಿಸಬಹುದು. ವ್ಯಾಪಾರದ ಬಗ್ಗೆ ಯೋಚಿಸಲು ಇದು ಸರಿಯಾದ ಸಮಯ. … Read more

ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…! ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು … Read more

ಬ್ಯಾಂಕ್ ಸಾಲ ಮಾಡಿ ಎಸ್ಕೇಪ್ ಆದ ಉದ್ಯಮಿಗಳ ವಿರುದ್ಧ ಗುಡುಗಿದ ನಿವೃತ್ತ ಕಮಿಷನರ್ ಭಾಸ್ಕರ್ ರಾವ್

ಬ್ಯಾಂಕ್ ಸಾಲ ಮಾಡಿ ಎಸ್ಕೇಪ್ ಆದ ಉದ್ಯಮಿಗಳ ವಿರುದ್ಧ ಗುಡುಗಿದ ನಿವೃತ್ತ ಕಮಿಷನರ್ ಭಾಸ್ಕರ್ ರಾವ್ Source link

Astro: ಈ ರಾಶಿಗಳ ಜನರ ಭಾಗ್ಯ ಬದಲಾಗಲು ಇನ್ನೂ ಕೆಲವೇ ಗಂಟೆಗಳು ಬಾಕಿ

Astro Predictions: ವೈದಿಕ ಜೋತಿಷ್ಯದ ಪ್ರಕಾರ ಯಾವುದೇ ಒಂದು ಗ್ರಹ ತನ್ನ ಸ್ಥಾನ ಪಲ್ಲಟ ನಡೆಸಿದರೆ, ಅದು ಎಲ್ಲಾ 12 ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ ಎನ್ನಲಾಗುತ್ತದೆ. ಆಗಸ್ಟ್ ತಿಂಗಳು ಆರಂಭಗೊಂಡಿದ್ದು, ಈ ತಿಂಗಳಿನಲ್ಲಿ ಒಟ್ಟು ನಾಲ್ಕು ಗ್ರಹಗಳು ತನ್ನ ಸ್ಥಾನವನ್ನು ಪರಿವರ್ತಿಸಲಿವೆ. ಇವುಗಳಲ್ಲಿ ಮೊದಲನೆಯದಾಗಿ, ಆಗಸ್ಟ್ 7 ರಂದು ಶುಕ್ರ ಕರ್ಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸಾಮಾನ್ಯವಾಗಿ ಶುಕ್ರನನ್ನು ವೈಭವ ಹಾಗೂ ಸಂಪತ್ತಿನ ಫಲದಾತ ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾದ ಶುಕ್ರನ ಈ ಕರ್ಕ ಗೋಚರ ಒಟ್ಟು … Read more

ರೋಗಿಯ ಹೊಟ್ಟೆಯಲ್ಲಿತ್ತು ಸ್ಟೀಲ್ ಗ್ಲಾಸ್: ಇಷ್ಟು ದೊಡ್ಡ ವಸ್ತು ಹೊಟ್ಟೆಗೆ ಹೋಗಿದ್ದೇಗೆ ಗೊತ್ತಾ?

ವೈದ್ಯರು ಹರಸಾಹಸ ಪಟ್ಟು ಸರ್ಜರಿಗಳನ್ನು ಮಾಡಿ, ಮನುಷ್ಯ ಅಚಾನಕ್‌ ಆಗಿ ನುಂಗಿದ್ದ ಟವೆಲ್, ಕತ್ತರಿ, ಗ್ಲೌಸ್ ಹೀಗೆ ಅನೇಕ ವಸ್ತುಗಳನ್ನು ಹೊರತೆಗೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅನೇಕ ವರದಿಗಳು ಈಗಾಗಲೇ ನಾವು ಓದಿರುತ್ತೇವೆ. ಆದರೆ ಇಲ್ಲೊಬ್ಬ ವ್ಯಕ್ತಿಯ ಹೊಟ್ಟೆಯಲ್ಲಿ ಸ್ಟೀಲ್‌ ಗ್ಲಾಸ್‌ ಸೇರಿಕೊಂಡಿದ್ದು, ಆಘಾತ ಸೃಷ್ಟಿಸಿದೆ.  ಇದನ್ನೂ ಓದಿ: ಇಂದಿನಿಂದ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆರಂಭ: ಪಡಿತರದಿಂದ ಫ್ಯಾಷನ್‌ವರೆಗೆ 80% ರಿಯಾಯಿತಿ ಉತ್ತರ ಪ್ರದೇಶದ (ಯುಪಿ) ಜೌನ್‌ಪುರದ ಭಟೌಲಿ ಗ್ರಾಮದಲ್ಲಿ ವಾಸಿಸುತ್ತಿರುವ 50 ವರ್ಷದ ಸಮರನಾಥ್ ಎಂಬವರ ಹೊಟ್ಟೆಯಲ್ಲಿ … Read more

CWG 2022 : ಆಂಗ್ಲರ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು!

Commonwealth Games 2022 : ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022 ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು  ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಕಾಮನ್‌ವೆಲ್ತ್‌ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ತಂಡವನ್ನು ಕಾದಾಟದಲ್ಲಿ ಮಣಿಸಿ ಮೊದಲ ಪದಕವನ್ನು ತನ್ನದಾಗಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಭಾರತಕ್ಕೆ ರೋಚಕ ಗೆಲುವು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು … Read more

PNB Recruitment 2022 : ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ 103 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಮಾಹಿತಿ 

PNB Recruitment 2022 : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ಅಧಿಕಾರಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು 30 ಆಗಸ್ಟ್ 2022 ರಂದು ಕೊನೆ ದಿನವಾಗಿದೆ ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳು ಸೇರಿ ಒಟ್ಟು 103 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಅವುಗಳಲ್ಲಿ 23 ಹುದ್ದೆಗಳು ಫೈರ್ ಸೇಫ್ಟಿ ಆಫೀಸರ್ಸ್ ಮತ್ತು 80 ಹುದ್ದೆಗಳು ಭದ್ರತಾ ವ್ಯವಸ್ಥಾಪಕರ ಹುದ್ದೆಗಳಾಗಿವೆ. ಇದನ್ನೂ ಓದಿ … Read more

ಈ 3 ರಾಶಿಯ ಜನರಿಗೆ ಮುಂದಿನ ವಾರದಿಂದ ತೆರೆಯಲಿದೆ ಅದೃಷ್ಟದ ಬಾಗಿಲು

ಸೋಮವಾರದಂದು ವಿಶೇಷ ಯೋಗ:  ಆಗಸ್ಟ್ 8, ಶ್ರಾವಣ ಸೋಮವಾರದ ದಿನ ಹಲವು ವಿಷಯಗಳಿಗೆ ತುಂಬಾ ವಿಶೇಷವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಪ್ರತಿದಿನ ಗ್ರಹಗಳು ಮತ್ತು ನಕ್ಷತ್ರಪುಂಜಗಳ ಚಲನೆಯು ವ್ಯಕ್ತಿಗೆ ಶುಭ ಮತ್ತು ಅಶುಭ ಪರಿಣಾಮಗಳನ್ನು ತರುತ್ತದೆ. ಆಗಸ್ಟ್ 8 ರಂದು ಅನೇಕ ಶುಭ ಯೋಗಗಳು ರೂಪುಗೊಳ್ಳುತ್ತಿವೆ. ಈ ದಿನ ಪುತ್ರದಾ ಏಕಾದಶಿಯ ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಸೋಮವಾರ ಶಿವನಿಗೆ ಪ್ರಿಯವಾದ ದಿನ. ಅದರಲ್ಲೂ ಶ್ರಾವಣ ಸೋಮವಾರವು ಶಿವನನ್ನು ಮೆಚ್ಚಿಸಲು ಮಹತ್ವದ ದಿನ ಎನ್ನಲಾಗುತ್ತದೆ.  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ … Read more