Palmistry: ಅಂಗೈಯಲ್ಲಿರೋ ಈ ಒಂದು ಗುರುತು ಅದೃಷ್ಟದ ಸುಳಿವು ನೀಡುತ್ತೆ

ಕೆಲವರಿಗೆ ಸುಲಭವಾಗಿ ಹಣ ಸಿಗುತ್ತದೆ ಆದರೆ ಕೆಲವರಿಗೆ ಕಷ್ಟಪಟ್ಟು ಕೆಲಸ ಮಾಡಿದರೂ ಯಶಸ್ಸು ಸಿಗುವುದಿಲ್ಲ. ಇದರ ಹಿಂದೆ ವ್ಯಕ್ತಿಯ ಭವಿಷ್ಯವೂ ಕಾರಣವಾಗಿರುತ್ತದೆ. ಅಂಗೈಯಲ್ಲಿ ಕೆಲವು ವಿಶೇಷ ಗುರುತುಗಳ ಉಪಸ್ಥಿತಿಯು ವ್ಯಕ್ತಿಯು ಖಂಡಿತವಾಗಿಯೂ ಶ್ರೀಮಂತನಾಗುತ್ತಾನೆ ಎಂದು ಹೇಳುತ್ತದೆ ಎಂದು ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಚಿಹ್ನೆಗಳನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವ್ಯಕ್ತಿಯ ಕೈಯಲ್ಲಿ ಇವುಗಳಲ್ಲಿ ಯಾವುದಾದರೂ ಒಂದು ಗುರುತು ಇದ್ದರೆ, ಅವನು ಖಂಡಿತವಾಗಿಯೂ ತನ್ನ ಜೀವನದಲ್ಲಿ ಅಪಾರ ಸಂಪತ್ತು, ಗೌರವ ಮತ್ತು ಯಶಸ್ಸನ್ನು ಪಡೆಯುತ್ತಾನೆ. ಇದನ್ನೂ ಓದಿ: ಅತ್ಯಂತ ರೊಮ್ಯಾಂಟಿಕ್ … Read more

ಅತ್ಯಂತ ಕಡಿಮೆ ಸಮಯದಲ್ಲಿ ಉದ್ದನೆಯ ಕೂದಲು ಪಡೆಯಲು ಐದು ಸರಳ ಟಿಪ್ಸ್

Hair Growth Tips : ಉದ್ದನೆಯ ಕಪ್ಪು ಕೂದಲು ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ ಎಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿಯೇ ಹೆಚ್ಚಿನ ಹೆಣ್ಣು ಮಕ್ಕಳು, ಉದ್ದವಾದ, ಕಪ್ಪು ಮತ್ತು ದಪ್ಪ ಕೂದಲು ಹೊಂದಲು ಬಯಸುತ್ತಾರೆ. ಇನ್ನು ಮಾಡೆಲಿಂಗ್  ಕ್ಷೇತ್ರಕ್ಕೆ ಕಾಲಿಟ್ಟರಂತೂ ಉದ್ದನೆಯ ಕೂದಲಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ. ಉದ್ದ ಕೂದಲಿನ ಮೇಲಿನ ಆಸೆಯಿಂದ ಹೆಣ್ಣು ಮಕ್ಕಳು ನಾನಾ ರೀತಿಯ  ಪ್ರಯತ್ನಗಳನ್ನು ಮಾಡುತ್ತಾರೆ. ಆದರೂ, ಕೆಲವೊಮ್ಮೆ ಕೂದಲು ಬೆಳೆಯುವುದೇ ಇಲ್ಲ.  ಉದ್ದ ಮತ್ತು ದಪ್ಪ ಕೂದಲು ಪಡೆಯುವುದು ಅಷ್ಟು ಸುಲಭದ ಕೆಲಸವಲ್ಲ. … Read more

ಡಿಕೆಶಿ ಭವಿಷ್ಯ ಇಂದು ನಿರ್ಧಾರ: ಇಡಿ ಪ್ರಕರಣದಲ್ಲಿ ಸಿಗುತ್ತಾ ಬೇಲ್‌?

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಿಂದ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ ಇನ್ನು ಡಿಕೆಶಿ ಜೊತೆ ಉಳಿದ ನಾಲ್ಕು ಆರೋಪಿಗಳಿಗೂ ಬೇಲ್ ಸಿಗಲಿದೆಯೋ ಇಲ್ಲವೊ ಎಂಬುದು ಇಂದು ಖಚಿತವಾಗಲಿದೆ. ತೀರ್ಪು ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, … Read more

ʼಬಂಧಗಳ ಬೆಸೆಯುವ ಸ್ನೇಹಲೋಕʼ: ಈ ದಿನದ ಮಹತ್ವ ಇತಿಹಾಸವೇ ವಿಶೇಷ

ಸ್ನೇಹವು ಎರಡು ಜೀವಗಳ ನಡುವೆ ಬೆಸೆಯುವ ಅತ್ಯಂತ ಸುಂದರವಾದ ಸಂಬಂಧಗಳಲ್ಲಿ ಒಂದು. ಸ್ನೇಹಿತ ಎಂದರೆ ಕಷ್ಟದ ಸಮಯದಲ್ಲಿ ಯಾವಾಗಲೂ ಇರುವ ವ್ಯಕ್ತಿ ಎಂದು ಹೇಳಲಾಗುತ್ತದೆ. ಸ್ನೇಹಿತರು ಕಷ್ಟದ ಸಮಯದಲ್ಲಿ ನಿಮ್ಮನ್ನು ಬೆಂಬಲಿಸುವ ಮತ್ತು ಮಾರ್ಗದರ್ಶನ ಮಾಡುವ ಸಹಚರರು. ವರ್ಷವಿಡೀ ನಮ್ಮ ಸ್ನೇಹಿತರೊಂದಿಗೆ ಕಳೆದ ಕ್ಷಣಗಳನ್ನು ಆನಂದಿಸುತ್ತಿರುವಾಗ, ಅವರಿಗಾಗಿ ಒಂದು ದಿನವನ್ನು ಮೀಸಲಿಡಲೇಬೇಕು. ಹೀಗಾಗಿ ಅಂತಾರಾಷ್ಟ್ರೀಯ ಸ್ನೇಹಿತರ ದಿನವನ್ನು ಜುಲೈ 30ರಂದು ಆಚರಿಸಲಾಗುತ್ತಿದೆ. ಈ ಸುದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯಗಳನ್ನು ತಿಳಿಸಿ ಅವರ ಹಿತಕ್ಕಾಗಿ ಹಾರೈಸಿ.   … Read more

Vegetable Price: ಮತ್ತೆ ಈರುಳ್ಳಿ ಬೆಲೆ ಏರಿಕೆ? ಹೇಗಿದೆ ಗೊತ್ತಾ ಇಂದಿನ ತರಕಾರಿ ಬೆಲೆ

Vegetable Price: ಮತ್ತೆ ಈರುಳ್ಳಿ ಬೆಲೆ ಏರಿಕೆ? ಹೇಗಿದೆ ಗೊತ್ತಾ ಇಂದಿನ ತರಕಾರಿ ಬೆಲೆ Source link

ರಾಜ್ಯದಲ್ಲಿ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ Source link

JioFi ಖರೀದಿಯ ಮೇಲೆ ರೂ.1500 ಕ್ಯಾಶ್ ಬ್ಯಾಕ್, ಇಂದೇ ಈ ಅದ್ಭುತ ಕೊಡುಗೆಯ ಲಾಭ ಪಡೆಯಿರಿ

JioFi Cashback Offer : JioFi ಎನ್ನುವುದು Jio ಕಂಪನಿಯ ವೈರ್‌ಲೆಸ್ ಹಾಟ್‌ಸ್ಪಾಟ್ ಸಾಧನವಾಗಿದ್ದು, ಇದು 4G ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸಾಧನದಲ್ಲಿ ಜಿಯೋ ಸಿಮ್ ಇರುತ್ತದೆ, ಅದನ್ನು ರೀಚಾರ್ಜ್ ಮಾಡಬಹುದು ಮತ್ತು ಡೇಟಾವನ್ನು ಪಡೆದುಕೊಳ್ಳಬಹುದು. ನೀವೂ ಕೂಡ ಈ ಸಾಧನವನ್ನು ಖರೀದಿಸಲು ಯೋಚಿಸುತ್ತಿದ್ದರೆ, ಈ ಅದ್ಭುತ ಕೊಡುಗೆಯನ್ನು ತಪ್ಪಿಸಿಕೊಳ್ಳಬೇಡಿ. ಏಕೆಂದರೆ, ಪ್ರಸ್ತುತ ಕಂಪನಿಯು ಈ ಸಾಧನ ಖರೀದಿಯ ಮೇಲೆ ನೇರವಾಗಿ 1500 ರೂಪಾಯಿಗಳ ಕ್ಯಾಶ್ಬ್ಯಾಕ್ ಅನ್ನು ನೀಡುತ್ತಿದೆ.  ನೀವು 2,800 ರೂಪಾಯಿ ಮೌಲ್ಯದ JioFi ಅನ್ನು … Read more

August Grah Gochar 2022: ಆಗಸ್ಟ್ ನಲ್ಲಿ ಈ ದೊಡ್ಡ ಗ್ರಹಗಳು ಕೆಲ ರಾಶಿಗಳ ಜನರ ಭಾಗ್ಯದ ಬಾಗಿಲನ್ನೇ ತೆರೆಯಲಿವೆ

Lucky Zodiac Sign For August 2022: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಯಾವುದೇ ಒಂದು ಗ್ರಹ ತನ್ನ ರಾಶಿಯನ್ನು ಪರಿವರ್ತಿಸಿದಾಗ ಅದರ ಶುಭ ಹಾಗೂ ಅಶುಭ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಉಂಟಾಗುತ್ತದೆ. ಇನ್ನೇನು ಆಗಸ್ಟ್ ತಿಂಗಳು ಆರಂಭಗೊಳ್ಳುತ್ತಲೇ ಇದೆ. ಹೀಗಿರುವಾಗ ಮತ್ತೆ ಕೆಲ ಗ್ರಹಗಳು ತನ್ನ ಸ್ಥಾನವನ್ನು ಪಲ್ಲಟಗೊಳಿಸುತ್ತಿವೆ. ಈ ಗ್ರಹಗಳ ರಾಶಿ ಪರಿವರ್ತನೆ ಕೆಲ ರಾಶಿಗಳ ಜಾತಕದವರ ಮೇಲೆ ಗೋಚರಿಸಲಿದೆ. ಆಗಸ್ಟ್ ತಿಂಗಳಿನಲ್ಲಿ ಒಟ್ಟು 4 ದೊಡ್ಡ ಗ್ರಹಗಳು ತನ್ನ ರಾಶಿಯನ್ನು ಬದಲಾಯಿಸಲಿವೆ. … Read more

ಕಾಬೂಲ್‌ನಲ್ಲಿ ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್ ಝವಾಹಿರಿ ಹತ್ಯೆ

ಅಯ್ಮನ್ ಅಲ್ ಝವಾಹಿರಿ ಹತ್ಯೆ :  ಕಾಬೂಲ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲ್-ಖೈದಾ ನಾಯಕ ಅಯ್ಮನ್ ಅಲ್-ಝವಾಹಿರಿಯನ್ನು ಹತ್ಯೆಗೈದಿರುವುದಾಗಿ ಅಮೇರಿಕಾ ಅಧ್ಯಕ್ಷ ಅಧ್ಯಕ್ಷ ಜೋ ಬಿಡೆನ್ ಘೋಷಿಸಿದ್ದಾರೆ. ಯುಎಸ್ ಅಧಿಕಾರಿಗಳ ಪ್ರಕಾರ, ಜುಲೈ 31 ರಂದು ಕಾಬೂಲ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲ್-ಖೈದಾ ನಾಯಕನನ್ನು ಕೊಂದಿರುವುದಾಗಿ ಮಾಹಿತಿ ಲಭ್ಯವಾಗಿದೆ. 71ರ ಹರೆಯದ ಝವಾಹಿರಿ ಒಂದು ಕಾಲದಲ್ಲಿ ಒಸಾಮಾ ಬಿನ್ ಲಾಡೆನ್ ಅವರ ವೈಯಕ್ತಿಕ ವೈದ್ಯರಾಗಿ ಕೆಲಸ ಮಾಡಿದ್ದರು. ಒಸಾಮಾ ಬಿನ್ ಲಾಡೆನ್‌ನನ್ನು ಕೊಂದ 11 ವರ್ಷಗಳ ನಂತರ … Read more

Kaal Sarp Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ಹೆದರಬೇಡಿ, ಊಹೆಗೂ ಮೀರಿ ಲಾಭ ನಿಮ್ಮದಾಗುತ್ತದೆ

Kaal Sarp Dosh Benefits: ಜೋತಿಷ್ಯ ಶಾಸ್ತ್ರದ ಪ್ರಾಚೀನ ಗ್ರಂಥಗಳಲ್ಲಿ ಕಾಲಸರ್ಪ ದೋಷದ ಯಾವುದೇ ಉಲ್ಲೇಖವಿಲ್ಲ. ಕಳೆದ ಸುಮಾರು 100 ವರ್ಷಗಳಲ್ಲಿ ಇದು ಪ್ರಚಲಿತದಲ್ಲಿ ಬಂದಿದೆ. ಈ ಯೋಗದ ಕಾರಣ ವ್ಯಕ್ತಿಯ ಜೀವನದಲ್ಲಿ ಅನಾವಶ್ಯಕವಾಗಿ ಕೆಲ ಶಾರೀರಿಕ ಹಾಗೂ ಮಾನಸಿಕ ಪೀಡೆಗಳು ಎದುರಾಗುತ್ತವೆ ಎನ್ನಲಾಗುತ್ತದೆ. ಈ ಯೋಗದ ವಿಪರೀತ ಸ್ಥಿತಿಯ ಕಾರಣ ವ್ಯಕ್ತಿಗೆ ಜೀವನದಲ್ಲಿ ಎಲ್ಲಾ ರೀತಿಯ ಪರಿಶ್ರಮದ ಹೊರತಾಗಿಯೂ ಕೂಡ ಅನೇಕ ದುಃಖಗಳು ಎದುರಾಗುತ್ತವೆ. ಆದರೆ, ಒಂದು ವೇಳೆ ವ್ಯಕ್ತಿಯ ಜಾತಕದಲ್ಲಿ ರಾಹುವಿನ ಸ್ಥಿತಿ ಅನುಕೂಲಕರವಾಗಿದ್ದರೆ, … Read more