Arecanut Price: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?
Arecanut Price: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ? Source link
Arecanut Price: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ? Source link
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆಯ ಸಲುವಾಗಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ನಗರದ ಶಾಸಕರು, ಸಂಸದರು, ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ನಮ್ಮೆಲ್ಲಾ ಶಾಸಕರು, ಪದಾಧಿಕಾರಿಗಳು ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದೇವೆ.ಈಗಾಗಲೇ ಕೋರ್ಟ್ ಕೂಡ ಸೂಚನೆ ನೀಡಿದೆ. ಚುನಾವಣೆ ತಯಾರಿ ಪ್ರಾರಂಭವಾಗಿದೆ. ಓಟರ್ ಲಿಸ್ಟ್ ಗೆ ಸೇರಿಸೋದು, ಬೂತ್ ಮಟ್ಟದಿಂದ ಜಿಲ್ಲಾಮಟ್ಟದ ವರೆಗೆ ಕಾರ್ಯಕರ್ತರ ಸಭೆ … Read more
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.ಅಲ್ಲದೆ, ನೊಂದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್ಗಳನ್ನು ಹಸ್ತಾಂತರ ಮಾಡಿದರು. ಇದನ್ನೂ ಓದಿ: Monkeypox: ಕರ್ನಾಟಕದ ಗಡಿ ರಾಜ್ಯದಲ್ಲಿ ಮಂಕಿಪಾಕ್ಸ್ಗೆ ಓರ್ವ ಬಲಿ? ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ … Read more
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 91ನೇ ಆವೃತ್ತಿಯ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಜೇನುಕೃಷಿಕ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಎಂದು ಆಚರಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ‘ಪ್ರಧಾನಿ ಮೋದಿಯವರು ಇಂದು … Read more
ಶುಕ್ರ ಗೋಚರ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿ ಶುಕ್ರನು ಶುಭ ಸ್ಥಾನದಲ್ಲಿದ್ದರೆ, ವ್ಯಕ್ತಿಯು ತುಂಬಾ ಶ್ರೀಮಂತನಾಗುತ್ತಾನೆ ಮತ್ತು ಐಷಾರಾಮಿ ಜೀವನವನ್ನು ಆನಂದಿಸುತ್ತಾನೆ ಎಂದು ನಂಬಲಾಗಿದೆ. ಪ್ರೀತಿ, ಪ್ರಣಯ, ಸಂಪತ್ತು, ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ಗ್ರಹವು ಇನ್ನು ಐದು ದಿನಗಳ ನಂತರ ಅಂದರೆ 7ನೇ ಆಗಸ್ಟ್ 2022 ರಂದು, ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದೆ. ಈ ಸಮಯದಲ್ಲಿ ಶುಕ್ರನು ಕರ್ಕಾಟಕ ರಾಶಿಗೆ ಬದಲಾಯಿಸಲಿದ್ದಾನೆ. ಇದರೊಂದಿಗೆ 23 ದಿನಗಳವರೆಗೆ ಕೆಲವು ರಾಶಿಯವರಿಗೆ ಈ ಸಮಯವೂ … Read more
Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ Source link
Paneer And Egg For Weight Loss: ಇತ್ತೀಚಿನ ದಿನಗಳಲ್ಲಿ ಬಹುತೇಕರು ತಮ್ಮ ಹೆಚ್ಚಾಗಿರುವ ತೂಕವನ್ನು ನಿಯಂತ್ರಿಸಲು ಕಷ್ಟಪಡುವುದನ್ನು ನೀವು ನೋಡಿರಬಹುದು, ಆದರೆ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಬಯಸಿದ ಫಲಿತಾಂಶವು ಅವರಿಗೆ ಸಿಗುವುದಿಲ್ಲ. ತೂಕವನ್ನು ನಿಯಂತ್ರಿಸಲು, ಕೆಲವರು ಮೊಟ್ಟೆ ಮತ್ತು ಪನೀರ್ ಅನ್ನು ತಿನ್ನುತ್ತಾರೆ, ಏಕೆಂದರೆ ಎರಡರಲ್ಲೂ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಪ್ರೋಟೀನ್ ಇರುತ್ತದೆ. ಪ್ರೋಟೀನ್ ತಡವಾಗಿ ಜೀರ್ಣವಾದಾಗ, ಅದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ, ಇದರ ಹೊರತಾಗಿ, ಈ ಎರಡೂ ವಸ್ತುಗಳು ಹಸಿವನ್ನು ಕಡಿಮೆ ಮಾಡುವ ಹಾರ್ಮೋನುಗಳನ್ನು … Read more
ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ-ಶಶಿಕಲಾ ಜೊಲ್ಲೆ Source link
ಕೆಲವು ವರ್ಷಗಳ ಹಿಂದೆ ಜನಸಾಮಾನ್ಯರು ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವುದನ್ನು ಊಹಿಸಿಕೊಳ್ಳುವುದೂ ಕಷ್ಟವಾಗಿತ್ತು. ಆದರೆ ಇಂದು ಪರಿಸ್ಥಿತಿ ಭಿನ್ನವಾಗಿದೆ. ನಗರದ ಜತೆಗೆ ಹಳ್ಳಿಗಳಲ್ಲಿಯೂ ಜನರು ಕ್ರೆಡಿಟ್ ಕಾರ್ಡ್ ಪಡೆಯುತ್ತಿದ್ದಾರೆ. ಇಂದು ಕ್ರೆಡಿಟ್ ಕಾರ್ಡ್ಗಳನ್ನು ಸಂಬಳ ಪಡೆಯುವ ವ್ಯಕ್ತಿಗಳು, ವೃತ್ತಿಪರರು, ಎನ್ಆರ್ಐಗಳು ಮತ್ತು ವಿದ್ಯಾರ್ಥಿಗಳು ವ್ಯಾಪಕವಾಗಿ ಬಳಸುತ್ತಾರೆ. ಕ್ರೆಡಿಟ್ ಕಾರ್ಡ್ ಪಡೆಯುವ ಪ್ರಕ್ರಿಯೆಯು ಸಹ ಇತ್ತೀಚಿನ ದಿನಗಳಲ್ಲಿ ತುಂಬಾ ಸುಲಭವಾಗಿದೆ. ಮತ್ತೊಂದೆಡೆ, ಕ್ರೆಡಿಟ್ ಕಾರ್ಡ್ಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ, ದೇಶದ ಹಣಕಾಸು ಸಂಸ್ಥೆಗಳು ವಿವಿಧ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳೊಂದಿಗೆ ಕ್ರೆಡಿಟ್ … Read more
ಭಕ್ತರು ನೋಡ ನೋಡುತ್ತಿದ್ದಂತೆ ಕಣ್ಮರೆಯಾಗುತ್ತೆ ಈ ಶಿವಮಂದಿರ: ಪುರಾಣದಲ್ಲಿ ಹೇಳಿರೋದೇನು? Source link