ದಿನವಿಡೀ ಸುಸ್ತು /ಆಯಾಸವಿಲ್ಲದೆ ಓಡಾಡಿಕೊಂಡು ಕೆಲಸ ಮಾಡಲು!ನಿಶಕ್ತಿ ಸುಸ್ತು ತಕ್ಷಣ ಮಾಯ

ಆಯುರ್ವೇದದಲ್ಲಿ ರಾಸಾಯನ ಎನ್ನುವುದು ಅದ್ಬುತ ಕಾನ್ಸೆಪ್ಟ್ ಇದೆ. ಬಹುಷಃ ಇದು ಅದ್ಬುತ ಎಂದು ಹೇಳಬಹುದು.ಏಕೆಂದರೆ ಶಕ್ತಿಯನ್ನು ಹೆಚ್ಚು ಮಾಡುವ ಮತ್ತು ಯಾವುದೇ ವ್ಯಾದಿ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ.ಈ ಸಾರಾಯನಾ ತೆಗೆದುಕೊಳ್ಳುವಾಗ ದೇಹ ತುಂಬಾ ಶುದ್ಧವಾಗಿ ಇರಬೇಕು. ಇದು ಕೇವಲ ನಮಗೆ ಸಿಗುವಂತಹ ಮೂರು ಪೌಡರ್ ಗಳ ಮಿಶ್ರಣ.ಇದನ್ನು ಯಾರು ಬೇಕಾದರೂ ಮಿಶ್ರಣ ಮಾಡಿಕೊಳ್ಳಬಹುದು.

ಅಮೃತ ಬಳ್ಳಿ ನೆಲ್ಲಿಕಾಯಿ ಮತ್ತು ಮೋಕ್ಷರ ಕೂಡ ರಾಸಾಯನ ಅಂಶವನ್ನು ಹೊಂದಿದೆ. ಈ ಮೂರನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಪೌಡರ್ ಮಾಡಿ ಮಿಶ್ರಣ ಮಾಡಿ ಇಟ್ಟುಕೊಳ್ಳಬೇಕು. ಇದನ್ನು ರಾಸಾಯನ ಸಮಯದಲ್ಲಿ ತೆಗೆದುಕೊಂಡರೆ ಆ ಭಾಗ ಕೆಲಸ ಮಾಡುತ್ತದೆ ಎಂದು ಆಯುರ್ವೇದ ಹೇಳುತ್ತದೆ. ರಾಸಾಯನ ಕಾಲ ಎಂದರೆ ಬೆಳಗ್ಗೆ 6:00 ಗಂಟೆ ಒಳಗೆ ಈ ಮೂರು ಮಿಶ್ರಣವನ್ನು ಮಿಕ್ಸ್ ಮಾಡಿ ಒಂದು ಚಮಚ ತುಪ್ಪ ಅಥವಾ ಜೇನುತುಪ್ಪ ಜೊತೆ ಸೇವನೆ ಮಾಡಬೇಕು. ಇದನ್ನು ಪ್ರತಿದಿನ ತೆಗೆದುಕೊಂಡರೆ ನಿಮ್ಮ ದೇಹದಲ್ಲಿ ಇರುವ ಎಲ್ಲಾ ಆಯಾಸ ಸುಸ್ತು ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Comment