ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿ ಒಂದು ವರ್ಷ: ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡ ಬಿಸಿ ನಾಗೇಶ್

ಬೆಂಗಳೂರು: “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ‘ಒಂದು ವರ್ಷ’ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Vieo : ಕ್ಯಾಮೆರಾದಲ್ಲಿ ಸೆರೆಯಾಯಿತು ಪ್ರೀತಿಯ … Read more

ಡಿಕೆಶಿ ಭವಿಷ್ಯ ಇಂದು ನಿರ್ಧಾರ: ಇಡಿ ಪ್ರಕರಣದಲ್ಲಿ ಸಿಗುತ್ತಾ ಬೇಲ್‌?

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಿಂದ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ ಇನ್ನು ಡಿಕೆಶಿ ಜೊತೆ ಉಳಿದ ನಾಲ್ಕು ಆರೋಪಿಗಳಿಗೂ ಬೇಲ್ ಸಿಗಲಿದೆಯೋ ಇಲ್ಲವೊ ಎಂಬುದು ಇಂದು ಖಚಿತವಾಗಲಿದೆ. ತೀರ್ಪು ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, … Read more