ಡಿಕೆಶಿ ಭವಿಷ್ಯ ಇಂದು ನಿರ್ಧಾರ: ಇಡಿ ಪ್ರಕರಣದಲ್ಲಿ ಸಿಗುತ್ತಾ ಬೇಲ್‌?

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಿಂದ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ ಇನ್ನು ಡಿಕೆಶಿ ಜೊತೆ ಉಳಿದ ನಾಲ್ಕು ಆರೋಪಿಗಳಿಗೂ ಬೇಲ್ ಸಿಗಲಿದೆಯೋ ಇಲ್ಲವೊ ಎಂಬುದು ಇಂದು ಖಚಿತವಾಗಲಿದೆ. ತೀರ್ಪು ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, … Read more