ಮೋದಿ ವಿರುದ್ಧ ಪ್ರತಿಭಟನೆಗೆ ಹೊಸ ತಂತ್ರ: ನೀತಿ ಆಯೋಗದ ಸಭೆ ಹೊರಬಂದ್ರಾ ನಿತೀಶ್-ಕೆಸಿಆರ್!

NITI Aayog Meeting: ಇಂದು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ನೀತಿ ಆಯೋಗದ ಸಭೆಗೂ ಮುನ್ನವೇ ಈ ಬಗ್ಗೆ ರಾಜಕೀಯ ತೀವ್ರಗೊಂಡಿದೆ. ವಾಸ್ತವವಾಗಿ, ಕೆಲವು ಮುಖ್ಯಮಂತ್ರಿಗಳು ವಿವಿಧ ಕಾರಣಗಳನ್ನು ನೀಡಿ ಸಭೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ … Read more