Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್?

Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್? Source link

ಕ್ರಿಕೆಟ್ ಪಿಚ್ ನಲ್ಲಿ ‘ಬೌಲ್ಡ್’, ರಾಜಕೀಯದಲ್ಲಿ ‘ಕಿಂಗ್ ಮೇಕರ್’: ತೇಜಸ್ವಿ ಜೀವನವೇ ವಿಭಿನ್ನ

ನಿತೀಶ್ ಕುಮಾರ್ ಮತ್ತೊಮ್ಮೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ. ನಿತೀಶ್ ಈಗ ಮತ್ತೆ 2015ರ ಸೂತ್ರದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಹೊರಟಿದ್ದಾರೆ. ಇದರಲ್ಲಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಪ್ರಸಾದ್ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಲ್ಲ ಮೂಲಗಳು ಮಾಹಿತಿ  ನೀಡಿವೆ. ಕ್ರಿಕೆಟ್ ಪಿಚ್‌ನಿಂದ ಅಧಿಕಾರದ ಕಾರಿಡಾರ್‌ಗೆ ಆಗಮಿಸಿದ ತೇಜಸ್ವಿ ಯಾದವ್ ಬಗ್ಗೆ ಇಲ್ಲಿ ಒಂದಿಷ್ಟು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: Viral Video : ತಾಳಿ ಕಟ್ಟುವಾಗಲೇ ಹೊಡೆದಾಡಿಕೊಂಡ ವಧು – ವರರು.. ಮುಂದೇನಾಯ್ತು ನೀವೇ … Read more

ಮೋದಿ ವಿರುದ್ಧ ಪ್ರತಿಭಟನೆಗೆ ಹೊಸ ತಂತ್ರ: ನೀತಿ ಆಯೋಗದ ಸಭೆ ಹೊರಬಂದ್ರಾ ನಿತೀಶ್-ಕೆಸಿಆರ್!

NITI Aayog Meeting: ಇಂದು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ನೀತಿ ಆಯೋಗದ ಸಭೆಗೂ ಮುನ್ನವೇ ಈ ಬಗ್ಗೆ ರಾಜಕೀಯ ತೀವ್ರಗೊಂಡಿದೆ. ವಾಸ್ತವವಾಗಿ, ಕೆಲವು ಮುಖ್ಯಮಂತ್ರಿಗಳು ವಿವಿಧ ಕಾರಣಗಳನ್ನು ನೀಡಿ ಸಭೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ … Read more