ಫೆಬ್ರವರಿ5 ಭಯಂಕರ ಸೋಮವಾರ!5ರಾಶಿಯವರಿಗೆ ಗಜಕೇಸರಿ ಯೋಗ ಮಂಜುನಾಥ ಸ್ವಾಮಿ ಕೃಪೆ

ಫೆಬ್ರವರಿ ಐದನೇ ತಾರೀಕು ಬಹಳ ಭಯಂಕರವಾದಂತಹ ಸೋಮವಾರ ನಾಳೆಯ ಸೋಮವಾರದಿಂದ ಈ ಐದು ರಾಶಿಯವರಿಗೆ ಗಜಕೇಸರಿ ಯೋಗ ಆರಂಭವಾಗುತ್ತೆ. ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಇವರ ಜೀವನವೇ ಬದಲಾಗಲಿದೆ. ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು? ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ಅಂತ ನೋಡೋಣ ಬನ್ನಿ ಈ ರಾಶಿಯವರಿಗೆ ಮಂಜುನಾಥ ಸ್ವಾಮಿಯ ಕೃಪೆ ಇರುವುದರಿಂದ ಬಾರಿ ಅದೃಷ್ಟದ ಫಲವನ್ನು ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಇವರು ನಾಳೆಯಿಂದ ಬಲಿಷ್ಠರಾಗಿರುತ್ತಾರೆ. ಆದಾಯದ ಹರಿವು ಕೂಡ ಹೆಚ್ಚಾಗುತ್ತೆ ಮುಟ್ಟಿದ್ದೆಲ್ಲ ಬಂಗಾರ ಆಗುವ … Read more