KS Eshwarappa : ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ‌ ಒಂದಾಗುವ ಪ್ರಶ್ನೆ ಇಲ್ಲ’

ಶಿವಮೊಗ್ಗ : ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡಿ. ರಾಷ್ಟ್ರದ್ರೋಹಿಗಳಿಗೆ ಬೆಂಬಲಿಸಬೇಡಿ. ಅವರ ಪಕ್ಷದಲ್ಲಿ ಸಂತೋಷಪಡುವವರು ಸಂತೋಷಪಟ್ಟಿದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ … Read more

BJP PM Candidate: 2024ರ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ನವದೆಹಲಿ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ 2 ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಹೊಸ ಮುಖಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ … Read more