ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧ: ಆರ್ ಅಶೋಕ್

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆಯ ಸಲುವಾಗಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ನಗರದ ಶಾಸಕರು, ಸಂಸದರು, ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ನಮ್ಮೆಲ್ಲಾ ಶಾಸಕರು, ಪದಾಧಿಕಾರಿಗಳು ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದೇವೆ.ಈಗಾಗಲೇ ಕೋರ್ಟ್ ಕೂಡ ಸೂಚನೆ ನೀಡಿದೆ. ಚುನಾವಣೆ ತಯಾರಿ ಪ್ರಾರಂಭವಾಗಿದೆ. ಓಟರ್ ಲಿಸ್ಟ್ ಗೆ ಸೇರಿಸೋದು, ಬೂತ್ ಮಟ್ಟದಿಂದ ಜಿಲ್ಲಾಮಟ್ಟದ ವರೆಗೆ ಕಾರ್ಯಕರ್ತರ ಸಭೆ … Read more