ಮನೆಯಲ್ಲಿ ಆನೆಯ ವಿಗ್ರಹ ಇಟ್ಟರೆ ಏನಾಗುತ್ತದೆ ಗೊತ್ತಾ?

Elephant idol at home :ಸಾಮಾನ್ಯವಾಗಿ ಮನೆಯ ಅಂದವನ್ನು ಹೆಚ್ಚಿಸಲು ಮನೆಗೆ ಅಲಂಕಾರಕ್ಕಾಗಿ ಸಾಕಷ್ಟು ಚಿತ್ರಪಟಗಳನ್ನು ಪ್ರತಿಮೆಗಳನ್ನು ಇರಿಸುತ್ತೇವೆ. ಅದರಂತೆಯೇ ಮನೆಯಲ್ಲಿ ಏನಾದರೂ ಆನೆಯ ಪ್ರತಿಮೆಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ ಎಂದು ಹೇಳಲಾಗುತ್ತದೆ, ಇದು ಮನೆಯಲ್ಲೇ ಇರುವ ಸಮಸ್ಯೆಗಳನ್ನು ಹೋಗಲಾಡಿಸಿ ಮನೆಗೆ ಅದೃಷ್ಟವನ್ನು ತಂದುಕೊಡುತ್ತದೆ ಎಂದು ಹೇಳಲಾಗುತ್ತದೆ, ಹಾಗಾದರೆ ಆನೆಯ ಪ್ರತಿಮೆಗಳನ್ನು ಮನೆಯಲ್ಲಿ ಇಡುವುದರಿಂದ ಯಾವ ಉಪಯೋಗಗಳು ಸಿಗುತ್ತದೆ, ಇದನ್ನು ಎಲ್ಲಿ ಇಡಬೇಕು ಯಾವ ರೀತಿ ಇರಬೇಕು ಎಂದು ನೋಡೋಣ. ಈ 5 … Read more

Nitish Kumar : 8ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ!

Bihar political crisis : ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿಯನ್ನು ಮುರಿದುಕೊಂಡು, ಜೆಡಿಯು ಇದೀಗ ಮತ್ತೊಮ್ಮೆ ಆರ್‌ಜೆಡಿಯೊಂದಿಗೆ ಕೈಜೋಡಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲಿದ್ದಾರೆ.  ಲಾಲು ಪ್ರಸಾದ್ ಯಾದವ್ ನೇತೃತ್ವದ ಬಿಹಾರದಲ್ಲಿ ವಿರೋಧ ಪಕ್ಷವಾದ ಆರ್‌ಜೆಡಿಯೊಂದಿಗೆ ಹೊಸ ಮೈತ್ರಿ ಮಾಡಿಕೊಂಡ ನಂತರ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಪರ್ಯಾಯ ಸರ್ಕಾರವನ್ನು ರಚಿಸಲು ಸಿದ್ಧರಾಗಿದ್ದಾರೆ, ಲಾಲು ಅವರ ಪುತ್ರ ತೇಜಸ್ವಿ ಯಾದವ್ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದು … Read more

Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್?

Bihar Political Crisis: ಸುಶೀಲ್ ಮೋದಿಯ ಈ ಸವಾಲು ಸ್ವೀಕರಿಸುತ್ತಾರಾ ನಿತೀಶ್ ಕುಮಾರ್? Source link

‘ಜೆಡಿಎಸ್​ನವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗ್ತಾರೆ’

ಕೋಲಾರ: ಜೆಡಿಎಸ್ ಪಕ್ಷದವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗುತ್ತಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ದ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಕೆ.ವೈ.ನಂಜೇಗೌಡ ಮಾತನಾಡಿದ್ದಾರೆ. ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ನಂಜೇಗೌಡ, ‘ಈ ಹಿಂದೆಯೇ ಜೆಡಿಎಸ್ ನವರು ಬಿಜೆಪಿಯವರಿಗೆ ಮಾರಾಟವಾಗಿದ್ದರು. ಜೆಡಿಎಸ್ ಅವರಿಗೆ 20-25 ಸೀಟ್ ಬಂದ್ರೆ ಕತೆ ಮುಗೀತು. ಅವರು ಮತ್ತೆ ಬಿಜೆಪಿ ಜೊತೆ ಹೋಗ್ತಾರೆ. ಇದರಲ್ಲಿ … Read more

ಕ್ರಿಕೆಟ್ ಪಿಚ್ ನಲ್ಲಿ ‘ಬೌಲ್ಡ್’, ರಾಜಕೀಯದಲ್ಲಿ ‘ಕಿಂಗ್ ಮೇಕರ್’: ತೇಜಸ್ವಿ ಜೀವನವೇ ವಿಭಿನ್ನ

ನಿತೀಶ್ ಕುಮಾರ್ ಮತ್ತೊಮ್ಮೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ. ನಿತೀಶ್ ಈಗ ಮತ್ತೆ 2015ರ ಸೂತ್ರದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಹೊರಟಿದ್ದಾರೆ. ಇದರಲ್ಲಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಪ್ರಸಾದ್ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಲ್ಲ ಮೂಲಗಳು ಮಾಹಿತಿ  ನೀಡಿವೆ. ಕ್ರಿಕೆಟ್ ಪಿಚ್‌ನಿಂದ ಅಧಿಕಾರದ ಕಾರಿಡಾರ್‌ಗೆ ಆಗಮಿಸಿದ ತೇಜಸ್ವಿ ಯಾದವ್ ಬಗ್ಗೆ ಇಲ್ಲಿ ಒಂದಿಷ್ಟು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: Viral Video : ತಾಳಿ ಕಟ್ಟುವಾಗಲೇ ಹೊಡೆದಾಡಿಕೊಂಡ ವಧು – ವರರು.. ಮುಂದೇನಾಯ್ತು ನೀವೇ … Read more

Shiv Sena Crisis : ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾದ ಉದ್ಧವ್ ಠಾಕ್ರೆ ಕಿರಿಯ ಪುತ್ರ!

ಮುಂಬೈ : ಮಾಜಿ ಸಿಎಂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆ ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ತೇಜಸ್ ಹುಟ್ಟುಹಬ್ಬ, ಈ ಸಂದರ್ಭದಲ್ಲಿ ಉದ್ಧವ್ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ ತೇಜಸ್ ಠಾಕ್ರೆಗೆ ಶಿವಸೇನೆಯ ಯುವ ಘಟಕದ ಮುಖ್ಯಸ್ಥನಾಗಿ ಮಾಡಬಹುದು. ಈ ಊಹಾಪೋಹಗಳ ನಡುವೆ ಬಿಜೆಪಿ ನಾಯಕ ನೀಲೇಶ್ ರಾಣೆ ಅವರು ತೇಜಸ್ ಠಾಕ್ರೆ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡಿದ್ದಾರೆ. ತೇಜಸ್ ರಾಜಕೀಯದಲ್ಲಿ … Read more

KS Eshwarappa : ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ‌ ಒಂದಾಗುವ ಪ್ರಶ್ನೆ ಇಲ್ಲ’

ಶಿವಮೊಗ್ಗ : ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡಿ. ರಾಷ್ಟ್ರದ್ರೋಹಿಗಳಿಗೆ ಬೆಂಬಲಿಸಬೇಡಿ. ಅವರ ಪಕ್ಷದಲ್ಲಿ ಸಂತೋಷಪಡುವವರು ಸಂತೋಷಪಟ್ಟಿದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ … Read more

ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ-ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ನವೆಂಬರ್ … Read more

Baburao Chinchansur : ವಿಧಾನ ಪರಿಷತ್ ಸ್ಥಾನ ಬಿಜೆಪಿ ಪಾಲು : ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. Written by – Zee Kannada News Desk | Last Updated : Aug 4, 2022, 05:10 PM IST Source link

ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು 1. ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.  2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ … Read more