ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ … Read more