Chamarajanagar : ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ಸೂಸೈಡ್

Chamarajanagar : ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ಸೂಸೈಡ್ Source link

ಪೊಲೀಸರಿಂದ ಕಿರುಕುಳ ಆರೋಪ: ‘Worst Country’ ಎಂದು ಮಹಿಳೆ ಟ್ವೀಟ್!

ಬೆಂಗಳೂರು: ಪೊಲೀಸರು ಮನೆಗೆ ಬಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಇದು ‘Worst Country’ ಎಂದು ಟ್ವೀಟ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನೀಲ್ಮಾ ದಿಲೀಪನ್ ಎಂಬಾಕೆ ಮನೆಯಲ್ಲಿ ಹೆಚ್ಚು ಸದ್ದು-ಗದ್ದಲ ಮಾಡುತ್ತಾಳೆಂದು ಆರೋಪಿಸಿ ಅಕ್ಕ ಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಹಾಗೂ ನೀಲ್ಮಾ ದಿಲೀಪನ್ ಮನೆಯವರ ನಡುವೆ ಜಟಾಪಟಿಯಾಗಿದೆ. ಇದನ್ನೂ … Read more

ಚೋರ ಮಗನಿಗೆ ಚಂಡಾಳ ಅಪ್ಪನೇ ಗುರು: ಬರೋಬ್ಬರಿ 65 ಕಳ್ಳತನ ಮಾಡಿದ್ದ ಚೋರ್ ಇಮ್ರಾನ್ ಅಂದರ್

ಬೆಂಗಳೂರು: ಜೈಲಲ್ಲಿ ಮುದ್ದೆ ಮುರಿದು ಬಂದ್ರೂ ಬುದ್ದಿ ಕಲಿಯದ ಖತರ್ನಾಕ್ ಖದೀಮ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಯಾಸೀನ್ ಖಾನ್ ಆಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ. ಈತ ನಗರದಲ್ಲಿ ನಿರಂತರವಾಗಿ ಕಳ್ಳತನ‌ ಕೃತ್ಯಗಳಲ್ಲಿ ಭಾಗಿಯಾಗಿದ್ದ.  ಸದ್ಯ ಹಲಸೂರು ಗೇಟ್ ಪೊಲೀಸರು ಈತನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 6 ಲಕ್ಷದ ಮೌಲ್ಯದ 100 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಹಾಗೂ 39 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನ ವಾಲ್ಮೀಕಿ … Read more

ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ  ಬೆಚ್ಚಿಬೀಳಿಸುವಂತೆ ಮಾಡಿದ್ದ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ನಾಳೆ ಅಧಿಕಾರಿಗಳು  ನ್ಯಾಯಾಲಯಕ್ಕೆ  ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.  ಇನ್ನು 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನ ಉಲ್ಲೇಖಿಸಲಾಗಿದೆ. ಹಾಗೆಯೇ ಇಬ್ಬರು ಐ ವಿಟ್ನೆಸ್ ಗಳ 164 ಸ್ಟೇಟ್ಮೆಂಟ್ ಗಳನ್ನೂ ದಾಖಲಿಸಿಕೊಳ್ಳಲಾಗಿದೆ.  ಇದನ್ನೂ ಓದಿ- ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ … Read more

Crime News: ಅನುಮಾನಸ್ಪಾದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ!

ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ತಾಯಿ-ಮಗಳು ಸೂಸೈಡ್ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. Written by – VISHWANATH HARIHARA | Edited by – Puttaraj K Alur | Last Updated : Aug 8, 2022, 04:19 PM IST Source link

ಹೆಂಡತಿ ಮಾಡಿದ ಕಬಾಬ್ ರುಚಿಯಾಗಿಲ್ಲ ಅಂತಾ ನೇಣಿಗೆ ಶರಣಾದ ಪತಿ..!

ಬೆಂಗಳೂರು : ಹೆಂಡ್ತಿ ಮಾಡಿದ ಕಬಾಬ್​ ರುಚಿಯಾಗಿಲ್ಲ ಅಂತಾ ಗಂಡ ನೇಣಿಗೆ ಶರಣಾದ ಘಟನೆ ನಡೆದಿದೆ. ಇದು ವಿಚಿತ್ರ, ಆದ್ರೂ ಸತ್ಯ. ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಂ.ಸುರೇಶ್​(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಈತ ಸುರೇಶ್​ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಶಾಲಿನಿಗೆ ಕಬಾಬ್​ ಮಾಡಲು ಹೇಳಿದ್ದ.ಕಬಾಬ್ ತಿಂದು ಟೆಸ್ಟ್ ಇಲ್ಲ ಅಂತಾ ಗಲಾಟೆ ಮಾಡಿ ಪತ್ನಿ ಶಾಲಿನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದ. ಸದ್ಯ ಪತ್ನಿ ಶಾಲಿನಿ ಹೊಡೆತ ತಿಂದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಇದನ್ನೂ ಓದಿ-JioFi … Read more