ಪೇರಳೆ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಯಾವುದೇ ತಿನ್ನಬೇಡಿ ಯಾಕೇಂದರೆ ಅಪಾಯ ಎಚ್ಚರ!

ಮಧುಮೇಹ ಬಂದರೆ ಆಹಾರ ಪದ್ಧತಿಗಳು ತಕ್ಷಣ ಬದಲಾಗುತ್ತದೆ. ಅದರೆ ಜೀವನ ಪದ್ಧತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಸಾಕು ಯಾವುದೇ ರೋಗವನ್ನು ನಿಯಂತ್ರಣದಲ್ಲಿ ಇಡಬಹುದು. ನಿಯಮಿತವಾಗಿ ವಾಕಿಂಗ್, ವ್ಯಾಯಾಮ, ಜಾಗಿಂಗ್, ಪೌಷ್ಟಿಕಾಂಶ ಆಹಾರವುಳ್ಳ ಸೇವನೆ.ತಿಂಗಳಿಗೊಮ್ಮೆ ಮಧುಮೆಹ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದರಿಂದ ಕಡಿಮೆ ಮಾಡಿಕೊಳ್ಳಬಹುದು. ಸಿಹಿಯಾದ ಆಹಾರ ಮಧುಮೆಹಿಗಳಿಗೆ ಅಪಾಯಕಾರಿ.ಅದರೆ ಸಿಹಿಯಾದ ಹಣ್ಣುಗಳು ಅತ್ಯುತ್ತಮವಾದದ್ದು. 1,ಸೀಬೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಈ ಹಣ್ಣು ಫೈಬರ್ ಯಿಂದ ತುಂಬಿದೆ.ಮುಖ್ಯವಾಗಿ ಮಧುಮೇಹ ಹೊಂದಿರುವವರು ಈ ಹಣ್ಣನ್ನು ಸೇವನೆ ಮಾಡಬಹುದು. ನಿಯಮಿತವಾಗಿ ಈ ಹಣ್ಣಿನ … Read more

Diabetic Symptoms: ನಿಮ್ಮ ಪಾದಗಳಲ್ಲಾಗುವ ಈ ಬದಲಾವಣೆ ಡಯಾಬಿಟಿಸ್‌ ಮುನ್ಸೂಚನೆ ಇರಬಹುದು

Diabetic Symptoms: ಜಗತ್ತಿನಲ್ಲಿ 415 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಹ ಸೇರಿದ್ದಾರೆ. ಹೆಚ್ಚಿನ ಜನರು ಸಾಮಾನ್ಯವಾಗಿ ನಿರ್ಲಕ್ಷಿಸುವ ಅಥವಾ ತಿಳಿದಿರದ ಪ್ರಮುಖ ವಿಷಯವೆಂದರೆ ಮಧುಮೇಹದ ವೇಳೆ ಪಾದದ ಆರೈಕೆ. ಅಸಹಜ ಅಧಿಕ ರಕ್ತದ ಸಕ್ಕರೆ ಮಟ್ಟಗಳು ಸಾಮಾನ್ಯವಾಗಿ ಯಕೃತ್ತು ಮತ್ತು ಮೂತ್ರಪಿಂಡದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಆದರೆ ಅವು ನಿಮ್ಮ ಪಾದಗಳಿಗೆ ಸಹ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಧಿಕ ರಕ್ತದ ಸಕ್ಕರೆಯ ಮಟ್ಟವು ನರಗಳ ಹಾನಿ (ಮಧುಮೇಹ-ಸಂಬಂಧಿತ … Read more