ಹಬ್ಬದ ಸೀಸನ್‌ನಲ್ಲಿ ಸಾರ್ವಜನಿಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುವ ನಿರೀಕ್ಷೆ

ನವದೆಹಲಿ: ಆಗಸ್ಟ್ ತಿಂಗಳಲ್ಲಿ ವರಮಹಾಲಕ್ಷ್ಮಿ, ಗೌರಿ-ಗಣೇಶ ಹಬ್ಬ, ರಕ್ಷಾಬಂಧನ ಸೇರಿದಂತೆ ಹಲವು ಹಬ್ಬಗಳಿವೆ. ಹಬ್ಬದ ಸೀಸನ್‌ನಲ್ಲಿ ಸಾರ್ವಜನಿಕರಿಗೆ ಶುಭ ಸುದ್ದಿಯೊಂದು ಸಿಗಲಿದೆ. ಜನ ಸಾಮಾನ್ಯರಿಗೆ ಪರಿಹಾರ ನೀಡಲು ಸರ್ಕಾರ ಯೋಜನೆ ರೂಪಿಸಿದ್ದು ಹಬ್ಬದ ಋತುವಿನಲ್ಲಿ ಅಡುಗೆ ಅನಿಲ ದರವು ಮೊದಲಿಗಿಂತ ಅಗ್ಗವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹಬ್ಬದ ಋತುವಿನಲ್ಲಿ ಬೇಡಿಕೆಯ ಹೊರತಾಗಿಯೂ, ಖಾದ್ಯ ತೈಲವು ಅಗ್ಗವಾಗಬಹುದು. ಇದಕ್ಕಾಗಿ ಸರ್ಕಾರ ಆಮದುದಾರರು, ಉತ್ಪಾದಕರು ಮತ್ತು ಮಾರುಕಟ್ಟೆ ಕಂಪನಿಗಳ ಸಭೆ ಕರೆದಿದೆ. ಗುರುವಾರ ಅಂದರೆ ಆಗಸ್ಟ್ 4ರಂದು ಈ ನಿಟ್ಟಿನಲ್ಲಿ ಆಹಾರ … Read more