ಹೆಂಡತಿ ಮಾಡಿದ ಕಬಾಬ್ ರುಚಿಯಾಗಿಲ್ಲ ಅಂತಾ ನೇಣಿಗೆ ಶರಣಾದ ಪತಿ..!

ಬೆಂಗಳೂರು : ಹೆಂಡ್ತಿ ಮಾಡಿದ ಕಬಾಬ್​ ರುಚಿಯಾಗಿಲ್ಲ ಅಂತಾ ಗಂಡ ನೇಣಿಗೆ ಶರಣಾದ ಘಟನೆ ನಡೆದಿದೆ. ಇದು ವಿಚಿತ್ರ, ಆದ್ರೂ ಸತ್ಯ. ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಂ.ಸುರೇಶ್​(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಈತ ಸುರೇಶ್​ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಶಾಲಿನಿಗೆ ಕಬಾಬ್​ ಮಾಡಲು ಹೇಳಿದ್ದ.ಕಬಾಬ್ ತಿಂದು ಟೆಸ್ಟ್ ಇಲ್ಲ ಅಂತಾ ಗಲಾಟೆ ಮಾಡಿ ಪತ್ನಿ ಶಾಲಿನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದ. ಸದ್ಯ ಪತ್ನಿ ಶಾಲಿನಿ ಹೊಡೆತ ತಿಂದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಇದನ್ನೂ ಓದಿ-JioFi … Read more