Har Ghar Tiranga: ರಾಜ್ಯದ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ- ಸಿಎಂ ಬೊಮ್ಮಾಯಿ

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್ ರಾಜ್ಯದಲ್ಲಿ … Read more