ಪೇರಳೆ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಯಾವುದೇ ತಿನ್ನಬೇಡಿ ಯಾಕೇಂದರೆ ಅಪಾಯ ಎಚ್ಚರ!

ಮಧುಮೇಹ ಬಂದರೆ ಆಹಾರ ಪದ್ಧತಿಗಳು ತಕ್ಷಣ ಬದಲಾಗುತ್ತದೆ. ಅದರೆ ಜೀವನ ಪದ್ಧತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಸಾಕು ಯಾವುದೇ ರೋಗವನ್ನು ನಿಯಂತ್ರಣದಲ್ಲಿ ಇಡಬಹುದು. ನಿಯಮಿತವಾಗಿ ವಾಕಿಂಗ್, ವ್ಯಾಯಾಮ, ಜಾಗಿಂಗ್, ಪೌಷ್ಟಿಕಾಂಶ ಆಹಾರವುಳ್ಳ ಸೇವನೆ.ತಿಂಗಳಿಗೊಮ್ಮೆ ಮಧುಮೆಹ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದರಿಂದ ಕಡಿಮೆ ಮಾಡಿಕೊಳ್ಳಬಹುದು. ಸಿಹಿಯಾದ ಆಹಾರ ಮಧುಮೆಹಿಗಳಿಗೆ ಅಪಾಯಕಾರಿ.ಅದರೆ ಸಿಹಿಯಾದ ಹಣ್ಣುಗಳು ಅತ್ಯುತ್ತಮವಾದದ್ದು. 1,ಸೀಬೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಈ ಹಣ್ಣು ಫೈಬರ್ ಯಿಂದ ತುಂಬಿದೆ.ಮುಖ್ಯವಾಗಿ ಮಧುಮೇಹ ಹೊಂದಿರುವವರು ಈ ಹಣ್ಣನ್ನು ಸೇವನೆ ಮಾಡಬಹುದು. ನಿಯಮಿತವಾಗಿ ಈ ಹಣ್ಣಿನ … Read more

1 ಬಾರಿ ಹಚ್ಚಿ ಸಾಕು, ಉದರಿದ ಕೂದಲು ಮತ್ತೆ ಡಬಲ್ ಆಗಿ ಬೆಳೆಯಲು ಮನೆಮದ್ದು !

Kannada health tips :ದಟ್ಟವಾಗಿ ಕೂದಲು ಬೆಳೆಯುವುದಕ್ಕೆ ಬೇಕಾಗುವ ಒಂದು ಹೇರ್ ಆಯಿಲ್ ಅನ್ನು ತಿಳಿಸಿಕೊಡುತ್ತೇವೆ.ಇದರಲ್ಲಿ ಕೂದಲ ಬೆಳವಣಿಗೆ ಆಗಲು ಎಲ್ಲಾ ನ್ಯೂಟ್ರೀಯಟ್ ಗಳು ಇವೇ. ಇವುಗಳಲ್ಲಿ ಬಳಸಿದ ಎಲ್ಲಾ ಪದಾರ್ಥಗಳು ಕೂದಲಿನ ಎಂತಹದೆ ಸಮಸ್ಸೆ ಇದ್ದರು ಕೂಡ ಕಡಿಮೆ ಮಾಡಿ ಕೂದಲು ದಟ್ಟವಾಗಿ ಬೆಳೆಯಲು ಸಹಾಯವಾಗುತ್ತದೆ.ತುಂಬಾ ವೇಗವಾಗಿ ಕೂದಲು ಬೆಳೆಯುತ್ತದೆ. ಬೇಕಾಗುವ ಮೊದಲ ಪದಾರ್ಥ-ಮೆಂತೆ,ಕಪ್ಪು ಜೇರಿಗೆ,ಹಸಿ ಶುಂಠಿ,ಈರುಳ್ಳಿ-ಒಂದು ಚಮಚ ಮೆಂತೆ ಕಾಳು, ಒಂದು ಚಮಚ ಕಪ್ಪು ಜೀರಿಗೆ, ಅರ್ಧ ಇಂಚು ಹಸಿ ಶುಂಠಿ,2 ಈರುಳ್ಳಿ ಕಟ್ … Read more

Health Tips: ಮೂತ್ರಪಿಂಡದ ಆರೋಗ್ಯ ರಕ್ಷಣೆಗೆ ಇಲ್ಲಿವೆ ಮೂರು ಹೆಲ್ದಿ ಡ್ರಿಂಕ್ಸ್

Kidney Health: ಮೂತ್ರಪಿಂಡವು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ, ಇದು ದೇಹದಲ್ಲಿ ಇರುವ ಕೊಳೆಯನ್ನು ಸ್ವಚ್ಛಗೊಳಿಸಲು ನಮಗೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಕೊಳೆಯನ್ನೂ ಸಹ ಸ್ವಚ್ಛಗೊಳಿಸಲು ಇದು ಸಹಕರಿಸುತ್ತದೆ. ಹೀಗಿರುವಾಗ, ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಹಲವಾರು ಸಮಸ್ಯೆಗಳ ಅಪಾಯ ಎದುರಾಗುತ್ತದೆ. ಆದ್ದರಿಂದ ಕಿಡ್ನಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕಿಡ್ನಿ ಆರೋಗ್ಯವಾಗಿರಲು ನೀವು ಬಯಸುತ್ತಿದ್ದರೆ, ನಿಂಬೆಯನ್ನು ಸೇವಿಸಿ. ನಿಂಬೆಹಣ್ಣಿನ ಸೇವನೆಯಿಂದ ಕಿಡ್ನಿಯಲ್ಲಿರುವ ಕೊಳೆ ಶುದ್ಧವಾಗುತ್ತದೆ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ನಿಂಬೆಯನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, … Read more