ರಾಗಿ ಹೀಗೆ ಮಾಡಿ ತಿಂದ್ರೆ ದೇಹದ ಮೇಲೆ ಪರಿಣಾಮ ಏನಾಗತ್ತೆ ಗೊತ್ತಾ!

ರಾಗಿಯನ್ನು ‘ಸೂಪರ್ ಫುಡ್’ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದು ಇತರ ಧಾನ್ಯಗಳಿಗಿಂತ 10 ಪಟ್ಟು ಹೆಚ್ಚಿನ ಕ್ಯಾಲ್ಸಿಯಂ ಅಂಶವನ್ನು ಹೊಂದಿದೆ. ನಿಯಮಿತ ರಾಗಿ ಕಾಳುಗಳನ್ನು ಅದರಲ್ಲೂ ‘ಮೊಳಕೆಯೊಡೆದ ರಾಗಿ’ ಸೇವಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕಾಂಶದ ಪ್ರಯೋಜನಗಳನ್ನು ಪಡೆಯಬಹುದು.  ನೀವು ರಾಗಿಯನ್ನು ಏಕೆ ಮೊಳಕೆ ಬರಿಸಬೇಕು ಮತ್ತು ಇದನ್ನು ಸೇವಿಸುವುದರಿಂದ ಗರ್ಭಿಣಿ(Pregnant) ಮಹಿಳೆಯರಿಗೆ ಏನು ಪ್ರಯೋಜನವಿದೆ? ಮಗುವಿಗೆ ಹಾಲುಣಿಸಲು ತಾಯಂದಿರು ಮೊಳಕೆ ರಾಗಿಯನ್ನು ಏಕೆ ಸೇವಿಸಬೇಕು ಎನ್ನುವ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಅವುಗಳನ್ನು ತಿಳಿದು ಹೆಚ್ಚಿನ ಪ್ರಮಾಣದಲ್ಲಿ … Read more

ಪಪ್ಪಾಯಿ ಹಣ್ಣನ್ನು ನೀವು ತಿನ್ನುತ್ತಿರ? ಹಾಗಿದ್ದಲ್ಲಿ ತಪ್ಪದೆ ಈ ಮಾಹಿತಿ ನೋಡಿ!

ಆಹಾರ ಸೇವನೆ ಸಂದರ್ಭದಲ್ಲಿ ಹೆಚ್ಚು ಗಮನ ಹರಿಸಬೇಕು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವನೆ ಮಾಡಬೇಕು. ಹಲವು ಆರೋಗ್ಯ ಸಮಸ್ಯೆಗಳಿಗೂ ಪಪ್ಪಾಯ ರಾಮಬಾಣ. ಚಳಿಗಾಲದಲ್ಲಿ ಪಪ್ಪಾಯಿ ಹಣ್ಣನ್ನು ತಿಂದರೆ ವಾತ ಕಫದ ಕಾಟ ಇರಲ್ಲ. ಪಪ್ಪಾಯ ಹಣ್ಣು ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. 1, ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಉತ್ತಮವಾದ ಹಲವು ಅಂಶಗಳನ್ನು ಹೊಂದಿದೆ. ಹೀಗಾಗಿ ಇದನ್ನು ಮಕ್ಕಳಿಂದ ಹಿಡಿದು ವೃದ್ಧರು ಸಹ ಯಾವುದೇ ಹಿಂಜರಿಕೆ ಇಲ್ಲದೆ … Read more

ಮೊಳಕೆ ಕಾಳು ತಿನ್ನೋರಿಗೆ ಕಾದಿದೆ ಇಲ್ಲೊಂದು ಶಾಕಿಂಗ್ ಸುದ್ದಿ!

ಇತ್ತೀಚಿನ ದಿನಗಳಲ್ಲಿ ರಕ್ತ ಹೀನತೆ ರಕ್ತದ ಒತ್ತಡ ಹೆಚ್ಚಾಗಿ ಸುಸ್ತು ಆಯಾಸ ನಿಶಕ್ತಿ ಮತ್ತು ಕೆಲಸ ಮಾಡುವುದಕ್ಕೆ ಇಂಟ್ರೆಸ್ಟ್ ಇರುವುದಿಲ್ಲ. ಯಾವಾಗಾಲು ಮಂಕ್ ಆಗಿ ಇರುವುದು. ಇತ್ತೀಚಿನ ದಿನಗಳಲ್ಲಿ ತುಂಬಾ ಜನರಲ್ಲಿ ಕಂಡು ಬರುತ್ತಿದೆ. ಇನ್ನು ಮಕ್ಕಳಲ್ಲು ಈ ಸಮಸ್ಸೆ ಕಂಡು ಬರುತ್ತದೆ. ಅದರೆ ಹಿಂದಿನವರಿಗೆ ಈ ರೀತಿ ಸಮಸ್ಸೆ ತುಂಬಾನೇ ಕಡಿಮೆ ಇರುತ್ತಿತ್ತು. ಇದಕ್ಕಾಗಿ ಒಂದು ಪರಿಹಾರವನ್ನು ತಿಳಿಸಿಕೊಡುತ್ತೇವೆ. ಈ ಒಂದು ಪರಿಹಾರ ಮಾಡಿದರೆ ಸಾಕು ನಿಮ್ಮ ಎಲ್ಲಾ ರೀತಿಯ ಸಮಸ್ಸೆ ಕಂಡು ಬರುತ್ತದೆ. ಇದಕ್ಕೆ … Read more

ಬಾಳೆಗಿಡ ವಾಸ್ತು! ಮನೆಯಲ್ಲಿ ಬಾಳೆಗಿಡ ಬೆಳೆಸುವುದು ಶುಭವೋ ಅಶುಭವೋ? ನೆಡುವುದಾದರೆ ಯಾವ ದಿಕ್ಕಿನಲ್ಲಿ ಬೆಳೆಸಬೇಕು?

Banana Tree Vastu :ಭಾರತ ಸಂಸ್ಕೃತಿ ಹಾಗೂ ವಾಸ್ತು ಶಾಸ್ತ್ರದಲ್ಲಿ ಬಾಳೆ ಮರಕ್ಕೆ ವಿಶೇಷವಾದ ಸ್ಥಾನವಿದೆ. ಇದು ವಿಷ್ಣುವಿಗೆ ಸಂಬಂಧಿಸಿದ ಗಿಡ ಎಂದು ಪರಿಗಣಿಸಲಾಗಿದೆ. ಬಾಳೆ ಗಿಡದ ಪೂಜೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ ಮತ್ತು ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗುತ್ತದೆ.ಬಾಳೆ ಗಿಡ ಗುರು ಗ್ರಹಕ್ಕೆ ಸಂಬಂಧಿಸಿದೇ.ಬಾಳೆ ಮರದ ಎಲೆಗಳಿಗೆ ಆಚರಣೆಗಳಲ್ಲಿ ಸಮಾರಂಭಗಳಲ್ಲಿ ವಿಶೇಷವಾದ ಸ್ಥಾನವಿದೆ.ಈ ಬಾಳೆ ಎಲೆಯಲ್ಲಿ ಊಟ ಹಾಕುವುದು ಕೂಡ ಸಂಪ್ರದಾಯಗಳಲ್ಲಿ ವಿಶೇಷವಾಗಿ ಇರುತ್ತದೆ.ಈ ಬಾಳೆ ಎಲೆಯಲ್ಲಿ ಊಟ ಮಾಡುವಾಗ ಸಿಗುವ ತೃಪ್ತಿನೆ … Read more

ನೇರಳೆ ದ್ರಾಕ್ಷಿ ಹಣ್ಣು ಹೀಗೆ ಸೇವಿಸಿ ಹೃದಯಘಾತ ಜೀವನದಲ್ಲಿ ಬರಲ್ಲ!

ದ್ರಾಕ್ಷಿ ಹಣ್ಣನ್ನು ಚಿಕ್ಕಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ದ್ರಾಕ್ಷಿ ರುಚಿಯಾಗಿರುವುದು ಮಾತ್ರವಲ್ಲದೆ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯ ಪೋಷಕಾಂಶಗಳಿಂದ ಕೂಡಿದೆ. ದ್ರಾಕ್ಷಿಗಳಲ್ಲಿ ಸಾಮಾನ್ಯವಾಗಿ ಕಪ್ಪು ಹಾಗೂ ಹಸಿರು ಬಣ್ಣವನ್ನು ನೀವು ನೋಡಿರುತ್ತೀರಿ. ಎರಡೂ ವಿಭಿನ್ನ ರುಚಿಯನ್ನು ಹೊಂದಿರುತ್ತದೆ. ಕಪ್ಪು ದ್ರಾಕ್ಷಿ ಮತ್ತು ಹಸಿರು ದ್ರಾಕ್ಷಿಗಳ ನಡುವೆ ಆಯ್ಕೆ ಮಾಡುವ ಸ್ಥಿತಿ ಬಂದಾಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮವಾಗಿದ್ದು ಎನ್ನುವುದನ್ನು ತಿಳಿಯೋಣ. ​ಕಪ್ಪು ದ್ರಾಕ್ಷಿಗಳು​ ಇದು ಕಡು ನೇರಳೆ ಅಥವಾ ಬಹುತೇಕ ಕಪ್ಪು ಬಣ್ಣವನ್ನು ಹೊಂದಿರುವ … Read more

ದಿನವಿಡೀ ಸುಸ್ತು /ಆಯಾಸವಿಲ್ಲದೆ ಓಡಾಡಿಕೊಂಡು ಕೆಲಸ ಮಾಡಲು!ನಿಶಕ್ತಿ ಸುಸ್ತು ತಕ್ಷಣ ಮಾಯ

ಆಯುರ್ವೇದದಲ್ಲಿ ರಾಸಾಯನ ಎನ್ನುವುದು ಅದ್ಬುತ ಕಾನ್ಸೆಪ್ಟ್ ಇದೆ. ಬಹುಷಃ ಇದು ಅದ್ಬುತ ಎಂದು ಹೇಳಬಹುದು.ಏಕೆಂದರೆ ಶಕ್ತಿಯನ್ನು ಹೆಚ್ಚು ಮಾಡುವ ಮತ್ತು ಯಾವುದೇ ವ್ಯಾದಿ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ.ಈ ಸಾರಾಯನಾ ತೆಗೆದುಕೊಳ್ಳುವಾಗ ದೇಹ ತುಂಬಾ ಶುದ್ಧವಾಗಿ ಇರಬೇಕು. ಇದು ಕೇವಲ ನಮಗೆ ಸಿಗುವಂತಹ ಮೂರು ಪೌಡರ್ ಗಳ ಮಿಶ್ರಣ.ಇದನ್ನು ಯಾರು ಬೇಕಾದರೂ ಮಿಶ್ರಣ ಮಾಡಿಕೊಳ್ಳಬಹುದು. ಅಮೃತ ಬಳ್ಳಿ ನೆಲ್ಲಿಕಾಯಿ ಮತ್ತು ಮೋಕ್ಷರ ಕೂಡ ರಾಸಾಯನ ಅಂಶವನ್ನು ಹೊಂದಿದೆ. ಈ ಮೂರನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಪೌಡರ್ ಮಾಡಿ ಮಿಶ್ರಣ … Read more

ಇಂಗು ಪುಡಿ ಅಡುಗೆಯಲ್ಲಿ ಬಳಸುತ್ತೀರಾ ಹಾಗಾದರೆ ಈ ಮಾಹಿತಿ ನೋಡಿ!

ಸಾಂಪ್ರದಾಯಿಕ ಅಡುಗೆಯಿಂದ ಹಿಡಿದು ಚೈನೀಸ್ ನಂತಹ ಅಡುಗೆಯಲ್ಲಿ ಬಳಸುವ ಒಂದು ಪದಾರ್ಥವೆಂದರೆ ಅದು ಇಂಗು.ಈ ಒಂದು ಮಸಾಲೆಯನ್ನು ಬಳಸಿ ಯಾವುದಾದರು ಸಾಂಬಾರಿಗೆ ಒಗ್ಗರಣೆ ಸೇರಿಸಿದರೆ ಸಾಕು. ಅದರ ಘಮವೇ ಬದಲಾಗುತ್ತದೆ. ಆದರೆ ಇದೇ ಪದಾರ್ಥ ಆರೋಗ್ಯಕ್ಕೆ ಮ್ಯಾಜಿಕ್ ಮಾಡಬಹುದು.ಇಂಗು ಜೀರ್ಣಕ್ರಿಯೆಗೆ ಮತ್ತು ತೂಕ ನಷ್ಟಕ್ಕೆ ಉತ್ತಮವಾಗಿದ್ದು ಇದು ಬ್ಯಾಕ್ಟೀರಿಯ ವಿರೋಧಿ ಉರಿಯುತ್ತಾ ನಿವಾರಕ ಮತ್ತು ವೈರಾಣು ವಿರೋಧಿಗಳನ್ನು ಹೊಂದಿರುವುದರಿಂದ ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಬಹಳ ಒಳ್ಳೆಯದು. ಒಗ್ಗರಣೆಗೆ ಇಂಗನ್ನು ಸೇರಿಸುವುದನ್ನು ವರೆತುಪಡಿಸಿ ಅದನ್ನು ಸೇವಿಸುವ ಉತ್ತಮ ವಿಧಾನವೆಂದರೆ … Read more

ಪಲಾವ್ ಎಲೆಗಳ ಉಪಯೋಗ!

The use of Palau leaves :ತಯಾರಿಸಿದ ತಿಂಡಿಯಾ ರುಚಿಯನ್ನು ಹೆಚ್ಚಿಸಲು ಬಳಕೆ ಮಾಡುವ ಈ ಎಲೆಗಳು ಪರೋಕ್ಷವಾಗಿ ಆರೋಗ್ಯಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಒದಗಿಸುತ್ತದೆ. ಆಹಾರ ತಯಾರು ಮಾಡುವ ಸಮಯದಲ್ಲಿ ಒಗ್ಗರಣೆಯಲ್ಲಿ ಬಳಕೆಮಾಡುವ ಪಲಾವ್ ಎಲೆಗಳು ಸಾಕಷ್ಟು ಸ್ವಾದಿಷ್ಟಕರವಾದ ಮತ್ತು ಅಷ್ಟೇ ಹಗುರವಾದ ಆಹಾರವನ್ನು ತಿನ್ನಲು ನೀಡುತ್ತದೆ. ಪಲಾವ್ ಎಲೆಗಳ ಇನ್ನಿತರ ಲಾಭಗಳನ್ನು ಮತ್ತು ಪೌಷ್ಟಿಕಾಂಶಗಳ ವಿವರವನ್ನು ನಿಮಗೆ ತಿಳಿಸಿಕೊಡುತ್ತೇವೆ. 1, ಪಲಾವ್ ಎಲೆಯನ್ನು ಆಹಾರದಲ್ಲಿ ಸೇವಿಸುವುದರಿಂದ ರುಚಿಯನ್ನು ಹೆಚ್ಚಿಸುತ್ತದೆ. ಇದಕ್ಕೆ ಕಾರಣ ಅದರಲ್ಲಿರುವ … Read more

ಮನೆಯಲ್ಲಿ ಆನೆಯ ವಿಗ್ರಹ ಇಟ್ಟರೆ ಏನಾಗುತ್ತದೆ ಗೊತ್ತಾ?

Elephant idol at home :ಸಾಮಾನ್ಯವಾಗಿ ಮನೆಯ ಅಂದವನ್ನು ಹೆಚ್ಚಿಸಲು ಮನೆಗೆ ಅಲಂಕಾರಕ್ಕಾಗಿ ಸಾಕಷ್ಟು ಚಿತ್ರಪಟಗಳನ್ನು ಪ್ರತಿಮೆಗಳನ್ನು ಇರಿಸುತ್ತೇವೆ. ಅದರಂತೆಯೇ ಮನೆಯಲ್ಲಿ ಏನಾದರೂ ಆನೆಯ ಪ್ರತಿಮೆಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ ಎಂದು ಹೇಳಲಾಗುತ್ತದೆ, ಇದು ಮನೆಯಲ್ಲೇ ಇರುವ ಸಮಸ್ಯೆಗಳನ್ನು ಹೋಗಲಾಡಿಸಿ ಮನೆಗೆ ಅದೃಷ್ಟವನ್ನು ತಂದುಕೊಡುತ್ತದೆ ಎಂದು ಹೇಳಲಾಗುತ್ತದೆ, ಹಾಗಾದರೆ ಆನೆಯ ಪ್ರತಿಮೆಗಳನ್ನು ಮನೆಯಲ್ಲಿ ಇಡುವುದರಿಂದ ಯಾವ ಉಪಯೋಗಗಳು ಸಿಗುತ್ತದೆ, ಇದನ್ನು ಎಲ್ಲಿ ಇಡಬೇಕು ಯಾವ ರೀತಿ ಇರಬೇಕು ಎಂದು ನೋಡೋಣ. ಈ 5 … Read more

ಅವರೆಕಾಳು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕೇಂದರೆ ವೈದ್ಯಕೀಯ ಲೋಕದ ಅದ್ಬುತ ಇದು!

Kannada health News ಅವರೆಕಾಳಿನಲ್ಲಿ ಹಲವಾರು ಬಗೆಯ ವಿಟಮಿನ್ ಗಳು ಖನಿಜಾಂಶಗಳು ಪ್ರೊಟೀನ್ ಮತ್ತು ನಾರಿನಂಶವಿದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲದಲ್ಲಿ ಅವರೇಕಾಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಶೀತ ನೆಗಡಿಗೆ ಒಳ್ಳೆಯದು.ಇದರಿಂದ ಆರೋಗ್ಯದ ಲಾಭಗಳು ದೊರೆಯುತ್ತದೆ. ಹಾಗಾದರೆ ಅವರೆಕಾಳಿನಿಂದ ಸಿಗುವ ಆರೋಗ್ಯದ ಲಾಭದ ಬಗ್ಗೆ ತಿಳಿಯೋಣ. 1,ಇದು ಜೀರ್ಣಕ್ರಿಯೆಗೆ ಉತ್ತಮ.–ಅವರೆಕಾಳು ಸೇವನೆಯು ಜೀರ್ಣಕ್ರಿಯೆಗೆ ಉತ್ತಮ. ಇದರಲ್ಲಿರುವ ಫೈಬರ್ ಅಂಶ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.ಇದರಿಂದ ಕರುಳಿನ ಆರೋಗ್ಯವೂ ಸುಧಾರಿಸುತ್ತದೆ.ಇನ್ನು ಇದರಲ್ಲಿರುವ ನಾರಿನಾಂಶವು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. … Read more