ಪೇರಳೆ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಯಾವುದೇ ತಿನ್ನಬೇಡಿ ಯಾಕೇಂದರೆ ಅಪಾಯ ಎಚ್ಚರ!

ಮಧುಮೇಹ ಬಂದರೆ ಆಹಾರ ಪದ್ಧತಿಗಳು ತಕ್ಷಣ ಬದಲಾಗುತ್ತದೆ. ಅದರೆ ಜೀವನ ಪದ್ಧತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಸಾಕು ಯಾವುದೇ ರೋಗವನ್ನು ನಿಯಂತ್ರಣದಲ್ಲಿ ಇಡಬಹುದು. ನಿಯಮಿತವಾಗಿ ವಾಕಿಂಗ್, ವ್ಯಾಯಾಮ, ಜಾಗಿಂಗ್, ಪೌಷ್ಟಿಕಾಂಶ ಆಹಾರವುಳ್ಳ ಸೇವನೆ.ತಿಂಗಳಿಗೊಮ್ಮೆ ಮಧುಮೆಹ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದರಿಂದ ಕಡಿಮೆ ಮಾಡಿಕೊಳ್ಳಬಹುದು. ಸಿಹಿಯಾದ ಆಹಾರ ಮಧುಮೆಹಿಗಳಿಗೆ ಅಪಾಯಕಾರಿ.ಅದರೆ ಸಿಹಿಯಾದ ಹಣ್ಣುಗಳು ಅತ್ಯುತ್ತಮವಾದದ್ದು. 1,ಸೀಬೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಈ ಹಣ್ಣು ಫೈಬರ್ ಯಿಂದ ತುಂಬಿದೆ.ಮುಖ್ಯವಾಗಿ ಮಧುಮೇಹ ಹೊಂದಿರುವವರು ಈ ಹಣ್ಣನ್ನು ಸೇವನೆ ಮಾಡಬಹುದು. ನಿಯಮಿತವಾಗಿ ಈ ಹಣ್ಣಿನ … Read more

ದಿನಾಲೂ 1ಬಾಳೆಹಣ್ಣು ಚಮತ್ಕರ ನೋಡಿ!

ಬಾಳೆಹಣ್ಣು ವಿಶ್ವದ ಎಲ್ಲಾ ಭಾಗದಲ್ಲೂ ಸುಲಭವಾಗಿ ಸಿಗುತ್ತದೆ. ದಿನಕ್ಕೊಂದು ಬಾಳೆಹಣ್ಣು ತಿಂದರೆ ಸಾಕು ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ.ಇದು ದೇಹಕ್ಕೆ ತಕ್ಷಣ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೇ. ಬಾಳೆಹಣ್ಣಿನಲ್ಲಿ ಸೇಬು ಗಿಂತಲೂ ಹೆಚ್ಚು ಪೋಷಕಾಂಶ ಇದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಇದರಲ್ಲಿ ಪೊಟ್ಯಾಷಿಯಂ ಇರುವುದರಿಂದ ಇದು ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ.ಇದರಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುವುದರಿಂದ ಹಲ್ಲು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ನಾರಿನಂಶ ಅಧಿಕವಾಗಿರುವುದರಿಂದ ಮಲಬದ್ಧತೆ ನಿವಾರಿಸುತ್ತದೆ. ಬಾಳೆಹಣ್ಣಿನಲ್ಲಿ ಸಿರೋಟಿನ್ … Read more

ಹೈ ಕೊಲೆಸ್ಟ್ರಾಲ್ ಬಗ್ಗೆ ನಿಮ್ಮ ಕೂದಲೂ ನೀಡುತ್ತೆ ಸಂಕೇತ

ಅಧಿಕ ಕೊಲೆಸ್ಟ್ರಾಲ್ ಲಕ್ಷಣಗಳು: ದೇಹಕ್ಕೆ ಕೊಲೆಸ್ಟ್ರಾಲ್ ಕೂಡ ಅಗತ್ಯ. ನಮ್ಮ ದೇಹದಲ್ಲಿ ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಂಬ ಎರಡು ವಿಧಗಳಿವೆ. ಇದು ನಮ್ಮ ಅಪಧಮನಿಗಳಲ್ಲಿ ಕಂಡುಬರುವ ಜಿಗುಟಾದ ವಸ್ತುವಾಗಿದೆ, ಈ ಮೂಲಕ ದೇಹದಲ್ಲಿ ಆರೋಗ್ಯಕರ ಕೋಶಗಳು ಉತ್ಪತ್ತಿಯಾಗುತ್ತವೆ. ಉತ್ತಮ ಕೊಲೆಸ್ಟ್ರಾಲ್ ಸಹಾಯದಿಂದ, ಇದು ಜೀವಸತ್ವಗಳು, ಹಾರ್ಮೋನುಗಳು ಮತ್ತು ಜೀರ್ಣಕ್ರಿಯೆಗೆ ದ್ರವದ ಉತ್ಪಾದನೆಯಲ್ಲಿ ಸಹಾಯ ಮಾಡುತ್ತದೆ. ಇದಕ್ಕೆ ವಿರುದ್ಧವಾಗಿ, ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ತುಂಬಾ ಹೆಚ್ಚಿದ್ದರೆ, ಅದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ … Read more