ಕೇಂದ್ರ ವಿಭಾಗ ಪೊಲೀಸರ ಕಾರ್ಯಾಚರಣೆ: 30 ಪ್ರಕರಣಗಳಲ್ಲಿ 24 ಆರೋಪಿಗಳ ಬಂಧನ

ಬೆಂಗಳೂರು: ರಾಬರಿ, ಬೈಕ್ ಕಳ್ಳತನ ಹಾಗೂ ಕನ್ನ ಕಳವು ಪ್ರಕರಣ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 24 ಮಂದಿ ಆರೋಪಿಗಳನ್ನು ನಗರ ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 30 ಪ್ರಕರಣಗಳನ್ನ‌ ಪತ್ತೆ ಹಚ್ಚಿ 1.32 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಾಹನ ಸೇರಿ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಶೇಷಾದ್ರಿಪುರ, ವೈಯ್ಯಾಲಿಕಾವಲ್, ಎಸ್.ಜೆ.ಪಾರ್ಕ್,ಕಬ್ಬನ್ ಪಾರ್ಕ್, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಬರಿ ಹಾಗೂ ಕಳ್ಳತ‌ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು 24 ಆರೋಪಿಗಳನ್ನು … Read more

ಪೊಲೀಸರಿಂದ ಕಿರುಕುಳ ಆರೋಪ: ‘Worst Country’ ಎಂದು ಮಹಿಳೆ ಟ್ವೀಟ್!

ಬೆಂಗಳೂರು: ಪೊಲೀಸರು ಮನೆಗೆ ಬಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಇದು ‘Worst Country’ ಎಂದು ಟ್ವೀಟ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನೀಲ್ಮಾ ದಿಲೀಪನ್ ಎಂಬಾಕೆ ಮನೆಯಲ್ಲಿ ಹೆಚ್ಚು ಸದ್ದು-ಗದ್ದಲ ಮಾಡುತ್ತಾಳೆಂದು ಆರೋಪಿಸಿ ಅಕ್ಕ ಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಹಾಗೂ ನೀಲ್ಮಾ ದಿಲೀಪನ್ ಮನೆಯವರ ನಡುವೆ ಜಟಾಪಟಿಯಾಗಿದೆ. ಇದನ್ನೂ … Read more

ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ  ಬೆಚ್ಚಿಬೀಳಿಸುವಂತೆ ಮಾಡಿದ್ದ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ನಾಳೆ ಅಧಿಕಾರಿಗಳು  ನ್ಯಾಯಾಲಯಕ್ಕೆ  ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.  ಇನ್ನು 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನ ಉಲ್ಲೇಖಿಸಲಾಗಿದೆ. ಹಾಗೆಯೇ ಇಬ್ಬರು ಐ ವಿಟ್ನೆಸ್ ಗಳ 164 ಸ್ಟೇಟ್ಮೆಂಟ್ ಗಳನ್ನೂ ದಾಖಲಿಸಿಕೊಳ್ಳಲಾಗಿದೆ.  ಇದನ್ನೂ ಓದಿ- ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ … Read more