ಮಾರ್ಚ್ 7 ಭಯಂಕರ ಹುಣ್ಣಿಮೆ ಇದೆ 5 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ದುಡ್ಡಿನ ಸುರಿಮಳೆ ಸುರಿಯುತ್ತದೆ ಗುರುಬಲ

ಮೇಷ ರಾಶಿ : ಮನೆಯ ವಾತಾವರಣ ಉತ್ತಮವಾಗಿರುತ್ತದೆ. ಇಂದು ಕಲಿಕೆಗೆ ಅನುಕೂಲಕರ ದಿನವಾಗಿದೆ. ಆರ್ಥಿಕ ಕೆಲಸವೂ ಉತ್ತಮವಾಗಿರುತ್ತದೆ. ಶೈಕ್ಷಣಿಕ ಕಾರ್ಯಗಳು ಆಹ್ಲಾದಕರ ಫಲಿತಾಂಶಗಳನ್ನು ಪಡೆಯುತ್ತವೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಸಿಗಬಹುದು. ಎದುರಾಳಿಗಳ ಮೇಲೆ ಜಯ ಸಿಗಲಿದೆ. ಮನಸ್ಸಿನ ಏಕಾಗ್ರತೆಯ ಕೊರತೆಯಿಂದ ಅಧ್ಯಯನ ಮತ್ತು ಬರವಣಿಗೆಯಲ್ಲಿ ಅಡಚಣೆ ಉಂಟಾಗಬಹುದು. ವೃಷಭ ರಾಶಿ : ಪ್ರತಿಷ್ಠೆ ಹೆಚ್ಚಾಗಲಿದೆ. ಲಾಭದ ಅವಕಾಶವಿರುತ್ತದೆ. ಸ್ನೇಹಿತರನ್ನು ಭೇಟಿ ಮಾಡುವಿರಿ. ಬಟ್ಟೆ, ವಾಹನ ಮತ್ತು ಆಹಾರದಿಂದ ಉತ್ತಮ ಆನಂದವನ್ನು ಪಡೆಯುತ್ತೀರಿ. ಯಾವುದೇ ರೀತಿಯ ವಿವಾದದಲ್ಲಿ … Read more

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ ಎಚ್‍ಡಿಕೆ!

ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more