ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…! ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು … Read more