ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿ ಒಂದು ವರ್ಷ: ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡ ಬಿಸಿ ನಾಗೇಶ್

ಬೆಂಗಳೂರು: “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ‘ಒಂದು ವರ್ಷ’ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Vieo : ಕ್ಯಾಮೆರಾದಲ್ಲಿ ಸೆರೆಯಾಯಿತು ಪ್ರೀತಿಯ … Read more