Kannada Health Tips :ಆಲೂಗಡ್ಡೆಯಲ್ಲಿ ಸೌಂದರ್ಯದ ಗುಣಗಳು ಏನು ಗೊತ್ತಾ?

Kannada Health Tips :ಇದು ಕೇವಲ ಹೊಟ್ಟೆಯ ಹಸಿವು ನೀಗಿಸಲು ಮಾತ್ರವಲ್ಲ, ಚರ್ಮ ಮತ್ತು ಕೂದಲ ಸೌಂದರ್ಯ ಹೆಚ್ಚಿಸಲೂ ನೆರವಾಗುತ್ತದೆ. ಇದೇ ಕಾರಣಕ್ಕೆ ಚರ್ಮದ ಮತ್ತು ಕೂದಲ ಪೋಷಣೆಗಾಗಿ ಮತ್ತು ನೈಸರ್ಗಿಕ ಸೌಂದರ್ಯ ಪಡೆಯಲು ಆಲೂಗಡ್ಡೆಯನ್ನು ಅಲಕ್ಷಿಸುವಂತೆಯೇ ಇಲ್ಲ. ಅದೆಲ್ಲಾ ಸರಿ, ಆಲೂಗಡ್ಡೆಯ ಇಷ್ಟೆಲ್ಲಾ ಗುಣಗಳನ್ನು ಪಡೆದುಕೊಳ್ಳುವುದಾದರೂ ಹೇಗೆ? ಬನ್ನಿ, ಆಲೂಗಡ್ಡೆಯನ್ನು ಬಳಸಿ ಸೌಂದರ್ಯವನ್ನು ಹೇಗೆ ಅದ್ಭುತವಾಗಿ ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ನೋಡೋಣ…Do you know the beauty qualities of potatoes? ಕಣ್ಣುಗಳ ಕಪ್ಪು ವರ್ತುಲವನ್ನು ನಿವಾರಿಸಲು-ಕಣ್ಣುಗಳ … Read more

ಮಾರ್ಚ್ 13 ಸೋಮವಾರ ಇಂದಿನಿಂದ 11ವರ್ಷಗಳ ನಂತರ 5 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುಕ್ರದೆಸೆ ಶನಿದೇವನ ಕೃಪೆಯಿಂದ

Kannada News :ಮೇಷ: ಈ ರಾಶಿಯ ಜನರು ಇಂದು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸಬಹುದು. ತಲೆನೋವು, ಕೀಲು ನೋವು, ಬೆನ್ನು ನೋವು ಮುಂತಾದ ಸಣ್ಣಪುಟ್ಟ ಸಮಸ್ಯೆಗಳಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ ಕಾಳಜಿ ವಹಿಸಬೇಕು. ಇದಕ್ಕಾಗಿ ನೀವು ಯೋಗ ಮತ್ತು ವ್ಯಾಯಾಮವನ್ನು ಮಾಡುತ್ತೀರಿ. ಇದರಿಂದ ನೀವು ಆರೋಗ್ಯವಾಗಿರಲು ಸಹಾಯ ಮಾಡಬಹುದು. ಇದಲ್ಲದೆ, ಈ ರಾಶಿಯ ಜನರು ಇಂದು ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. ಇದರಿಂದ ನೀವು ಆರೋಗ್ಯವಾಗಿರಲು ಸಹಾಯ ಮಾಡಬಹುದು. ವೃಷಭ: ಈ … Read more

ಮುಂದಿನ 24 ಗಂಟೆ ಒಳಗಾಗಿ 250 ವರ್ಷಗಳ ಬಳಿಕ 7 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುರು ರಾಜಯೋಗ ಬೇಡ ಅಂದು ದುಡ್ಡು

Horoscope Today 12 March 2023 :ಮೇಷ: ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ಪಾರ್ಟಿ ಅಥವಾ ಪಿಕ್ನಿಕ್‌ನಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ಆದಾಯದಲ್ಲಿ ಹೆಚ್ಚಳವಾಗಬಹುದು. ಅಪಾಯಕಾರಿ ಕೆಲಸಗಳಲ್ಲೂ ಯಶಸ್ಸು ಸಿಗಲಿದೆ. ವಿದೇಶ ಪ್ರವಾಸದ ಅವಕಾಶಗಳು ಒದಗಿ ಬರುತ್ತವೆ. ಮನೆಯಲ್ಲಿ ಉದ್ವಿಗ್ನ ವಾತಾವರಣವಿರುತ್ತದೆ. ಹಣದ ವ್ಯವಹಾರಗಳನ್ನು ತಪ್ಪಿಸಿ. ವೃಷಭ: ಕೋಪವನ್ನು ನಿಯಂತ್ರಿಸಿ. ಮನಸ್ಸು ಚಂಚಲವಾಗಿ ಉಳಿಯುತ್ತದೆ. ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ತಂದೆಯೊಂದಿಗಿನ ಸಂಬಂಧವು ಪ್ರೀತಿಯಿಂದ ಕೂಡಿರುತ್ತದೆ ಮತ್ತು ಪ್ರಯೋಜನಕಾರಿಯಾಗಿರುತ್ತದೆ. ಮನೆಯಲ್ಲಿ ಐಷಾರಾಮಿ ವಾತಾವರಣವಿರುತ್ತದೆ. ಹೆಂಡತಿಯನ್ನು ಸಂತೋಷವಾಗಿರಿಸಿ ಮತ್ತು … Read more

Mangal Planet Transit In Taurus:ಮಂಗಳ ಗ್ರಹ ಸಂಕ್ರಮಣ ಈ 4 ರಾಶಿಗಳಿಗೆ ಅದೃಷ್ಟ!

Mangal Planet Transit In Taurus:ಮಂಗಳ ಗ್ರಹ ಸಂಕ್ರಮಣ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ರಾಶಿಚಕ್ರ ಚಿಹ್ನೆಗಳನ್ನು ಬದಲಾಯಿಸುವ ಮೂಲಕ ಶುಭ ಮತ್ತು ಅಶುಭ ಯೋಗಗಳನ್ನು ಮಾಡುತ್ತವೆ. ಮಂಗಳ ಗ್ರಹಗಳ ಕಮಾಂಡರ್ ಮಾರ್ಚ್ 13 ರಂದು ಮಿಥುನ ರಾಶಿಯಲ್ಲಿ ಸಾಗಲಿದ್ದಾನೆ. ಅದಕ್ಕೆ ತದ್ವಿರುದ್ಧವಾದ ರಾಜಯೋಗ ಸೃಷ್ಟಿಯಾಗಲಿದೆ. ಮತ್ತೊಂದೆಡೆ, ಈ ರಾಜಯೋಗದ ರಚನೆಯೊಂದಿಗೆ, 4 ರಾಶಿಚಕ್ರ ಚಿಹ್ನೆಗಳಿಗೆ ಸೇರಿದ ಜನರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗಬಹುದು. ಇದರೊಂದಿಗೆ ಹಠಾತ್ ಹಣದ ಲಾಭದ ಸಾಧ್ಯತೆಗಳೂ ಸೃಷ್ಟಿಯಾಗುತ್ತಿವೆ. ಈ ಅದೃಷ್ಟದ ರಾಶಿಗಳು … Read more

3 ರಾಶಿಯವರಿಗೆ ಕುಬೇರನ ಕೃಪೆ ಸಿಗಲಿದೆ!

ಈ ಒಂದು  ರಾಶಿಯವರಿಗೆ ಮುನ್ನೂರ ವರ್ಷಗಳವರೆಗೂ ಕೂಡ ಇವರ ಮನೆಯಲ್ಲಿ ಮುಂದಿನ ದಿನಗಳಲ್ಲಿ ಮನೆಯಲ್ಲಿ ದುಡ್ಡಿನ ಸುರಿಮಳೆ ಸರಿಯುತ್ತದೆ ಹೌದು ಸ್ನೇಹಿತರೆ ಈ ಒಂದು ಭಯಂಕರವಾದ ಅಂತಹ ಅಂದರೆ ತಾರೀಖಿನಿಂದ ಇಂದಿನಿಂದ ಕೆಲವೊಂದು ರಾಶಿಯವರಿಗೆ ಕುಬೇರ ಸ್ವಾಮಿಯ ಕೃಪಾಕಟಾಕ್ಷದಿಂದ ಈ ಮೂರು ರಾಶಿಯವರಿಗೂ ಕೂಡ ದಿವ್ಯದೃಷ್ಟಿ ಆರಂಭವಾಗುತ್ತದೆ ಆದ್ದರಿಂದ. ನಿಮ್ಮ ಜೀವನದಲ್ಲಿ ಮಹತ್ತರ ಒಂದು ದಿನಗಳನ್ನು ಕಾಣಬಹುದು. ಸ್ನೇಹಿತರೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲಾ ರೀತಿಯ ಲಾಭಗಳು ಸಿಗಲಿದೆ ಅಂತ ಇವತ್ತಿನ ಮಾಹಿತಿಯಲ್ಲಿ … Read more

‘ಜೆಡಿಎಸ್​ನವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗ್ತಾರೆ’

ಕೋಲಾರ: ಜೆಡಿಎಸ್ ಪಕ್ಷದವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗುತ್ತಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ದ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಕೆ.ವೈ.ನಂಜೇಗೌಡ ಮಾತನಾಡಿದ್ದಾರೆ. ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ನಂಜೇಗೌಡ, ‘ಈ ಹಿಂದೆಯೇ ಜೆಡಿಎಸ್ ನವರು ಬಿಜೆಪಿಯವರಿಗೆ ಮಾರಾಟವಾಗಿದ್ದರು. ಜೆಡಿಎಸ್ ಅವರಿಗೆ 20-25 ಸೀಟ್ ಬಂದ್ರೆ ಕತೆ ಮುಗೀತು. ಅವರು ಮತ್ತೆ ಬಿಜೆಪಿ ಜೊತೆ ಹೋಗ್ತಾರೆ. ಇದರಲ್ಲಿ … Read more

ಪೊಲೀಸರಿಂದ ಕಿರುಕುಳ ಆರೋಪ: ‘Worst Country’ ಎಂದು ಮಹಿಳೆ ಟ್ವೀಟ್!

ಬೆಂಗಳೂರು: ಪೊಲೀಸರು ಮನೆಗೆ ಬಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಇದು ‘Worst Country’ ಎಂದು ಟ್ವೀಟ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನೀಲ್ಮಾ ದಿಲೀಪನ್ ಎಂಬಾಕೆ ಮನೆಯಲ್ಲಿ ಹೆಚ್ಚು ಸದ್ದು-ಗದ್ದಲ ಮಾಡುತ್ತಾಳೆಂದು ಆರೋಪಿಸಿ ಅಕ್ಕ ಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಹಾಗೂ ನೀಲ್ಮಾ ದಿಲೀಪನ್ ಮನೆಯವರ ನಡುವೆ ಜಟಾಪಟಿಯಾಗಿದೆ. ಇದನ್ನೂ … Read more

ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ  ಬೆಚ್ಚಿಬೀಳಿಸುವಂತೆ ಮಾಡಿದ್ದ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ನಾಳೆ ಅಧಿಕಾರಿಗಳು  ನ್ಯಾಯಾಲಯಕ್ಕೆ  ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.  ಇನ್ನು 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನ ಉಲ್ಲೇಖಿಸಲಾಗಿದೆ. ಹಾಗೆಯೇ ಇಬ್ಬರು ಐ ವಿಟ್ನೆಸ್ ಗಳ 164 ಸ್ಟೇಟ್ಮೆಂಟ್ ಗಳನ್ನೂ ದಾಖಲಿಸಿಕೊಳ್ಳಲಾಗಿದೆ.  ಇದನ್ನೂ ಓದಿ- ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ … Read more

Crime News: ಅನುಮಾನಸ್ಪಾದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ!

ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ತಾಯಿ-ಮಗಳು ಸೂಸೈಡ್ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. Written by – VISHWANATH HARIHARA | Edited by – Puttaraj K Alur | Last Updated : Aug 8, 2022, 04:19 PM IST Source link

Har Ghar Tiranga: ರಾಜ್ಯದ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ- ಸಿಎಂ ಬೊಮ್ಮಾಯಿ

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್ ರಾಜ್ಯದಲ್ಲಿ … Read more