ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ ಎಚ್‍ಡಿಕೆ!

ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more