ಶ್ರೀಲಂಕಾದಂತೆ ಭಾರತದಲ್ಲಿಯೂ ಜನರು ಪ್ರಧಾನಿ ನಿವಾಸಕ್ಕೆ ನುಗ್ಗುತ್ತಾರೆ: ಒವೈಸಿ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಶ್ರೀಲಂಕಾದಂತೆ ಭಾರತದಲ್ಲಿಯೂ ಪ್ರಧಾನಿ ನಿವಾಸಕ್ಕೆ ಜನರು ನುಗ್ಗುತ್ತಾರೆ’ ಎಂದು ಎಚ್ಚರಿಕೆ ನೀಡಿದ್ದಾರೆ. ‘ವೋಟ್ ಬ್ಯಾಂಕ್ ರಾಜಕಾರಣದಿಂದ ಅಭಿವೃದ್ಧಿಯಾಗಿದೆ, ಆದರೆ ಮುಸ್ಲಿಮರು ಅಭಿವೃದ್ಧಿಯಾಗಲಿಲ್ಲ. ಏಕೆಂದರೆ ಮುಸ್ಲಿಮರನ್ನು ಮತಬ್ಯಾಂಕ್ ಎಂದು ಪರಿಗಣಿಸಲೇ ಇಲ್ಲ. ಇಂದು ಶಿಕ್ಷಣವೂ ಇಲ್ಲ, ಉದ್ಯೋಗವೂ ಇಲ್ಲ. ಸಂವಿಧಾನದಲ್ಲಿ ಏನನ್ನು ಬರೆಯಲಾಗಿದೆಯೋ ಅದನ್ನು ವ್ಯತಿರಿಕ್ತಗೊಳಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವಿದೆ. ಆದರೆ ವಾಸ್ತವ ಸ್ವರೂಪವನ್ನು ನೀಡಲು ನಮಗೆ ಸಾಧ್ಯವಾಗುತ್ತಿಲ್ಲ’ವೆಂದು ಓವೈಸಿ … Read more