ಈ ರಾಜ್ಯದ ಸರ್ಕಾರಿ ನೌಕರರಿಗೆ ಬಡ್ತಿ ನಿಷೇಧಿಸಿದ ಹೈಕೋರ್ಟ್!

ಜಾರ್ಖಂಡ್‌ನ ಸರ್ಕಾರಿ ಅಧಿಕಾರಿಗಳಿಗೆ ಅಲ್ಲಿನ ಹೈಕೋರ್ಟ್‌ ಶಾಕ್‌ ನ್ಯೂಸ್‌ ಒಂದನ್ನು ನೀಡಿದೆ. ರಾಜ್ಯದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಬಡ್ತಿ ನೀಡುವುದನ್ನು ನಿಷೇಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣವೇ ಜಾರಿಗೆ ಬರುವಂತೆ ಸೂಚಿಸಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಸರ್ಕಾರಿ ಅಧಿಕಾರಿಗೆ ಬಡ್ತಿ ಸಿಗುವುದಿಲ್ಲ. ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…! ಬಡ್ತಿಗೆ ತಡೆ ನೀಡಿ ಹೈಕೋರ್ಟ್ ಆದೇಶ: ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶ ಡಾ.ಎಸ್.ಎನ್.ಪಾಠಕ್ ಅವರ ಪೀಠವು ಸಾರ್ವಜನಿಕ ಹಿತಾಸಕ್ತಿ … Read more