Puneeth Rajkumar Rakhi: ರಕ್ಷಾ ಬಂಧನಕ್ಕೆ ಮಾರುಕಟ್ಟೆಗೆ ಬಂತು “ಅಪ್ಪು ರಾಖಿ”

Appu Rakhi: ಸದ್ಯ ಎಲ್ಲೆಲ್ಲೂ ರಕ್ಷಾ ಬಂಧನದ ತಯಾರಿ ಜೋರಾಗಿದೆ. ಮಾರುಕಟ್ಟೆಯಲ್ಲಿ ತರಹೇವಾರಿ ರಾಖಿಗಳು ಬಂದಿವೆ. ಸಹೋದರ-ಸಹೋದರಿಯರ ಬಾಂಧವ್ಯದ ಸಂಕೇತವಾಗಿರುವ ರಕ್ಷಾ ಬಂಧನದ ಪ್ರಯುಕ್ತ ರಾಜ್ಯದ ಅನೇಕ ಕಡೆಗಳಲ್ಲಿ ಪುನೀತ್ ರಾಜ್​ಕುಮಾರ್​ ಫೋಟೋ ಇರುವ ರಾಖಿಗಳು ಮಾರುಕಟ್ಟೆಗೆ ಬಂದಿವೆ. ಅಪ್ಪು ಮೇಲಿನ ಅಭಿಮಾನದಿಂದ ಜನ ಈ ರಾಖಿಗಳನ್ನು ಕೊಳ್ಳುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್ ಅವರು ಇಹಲೋಕ ತ್ಯಜಿಸಿ ಹಲವು ತಿಂಗಳುಗಳು ಕಳೆದರೂ ಅವರು ಜನಮಾನಸದಲ್ಲಿ ಅಜಾರಾಮರರಾಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಅನೇಕ ಉದಾಹರಣೆಗಳು ಸಿಗುತ್ತಿವೆ. ಪ್ರತಿ ವಿಶೇಷ … Read more

ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…! ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು … Read more

Video: ಅಪ್ಪು ಬಗ್ಗೆ ಎರಡು ವರ್ಷದ ಮುದ್ದು ಮಗು ಹೇಳಿದ್ದೇನು ಗೊತ್ತೇ?

ಬೆಂಗಳೂರು: ಅಪ್ಪು ಅಂದ್ರೆ ಆಕಾಶ,ಪುನೀತ್ ಅಂದ್ರೆ ದೇವ್ರು, ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಡಾ.ಪುನೀತ್ ರಾಜಕುಮಾರ್ ನಮ್ಮ ಜೊತೆಯಲ್ಲಿ ಇಲ್ಲದೇ ಇರಬಹುದು, ಆದ್ರೆ ನಾವು ಉಸಿರಾಡೋ ಗಾಳಿ,ಬೆಳಕು ಎಲ್ಲವೂ ಪುನೀತ್ ಮಯವಾಗಿದೆ ಮಕ್ಕಳಿಗೂ ಅಪ್ಪು ಅಂದ್ರೆ ಪ್ರಾಣ. ಊಟ ಮಾಡಿಸುವಾಗ ಅಪ್ಪು ಫೋಟೋ, ಡ್ಯಾನ್ಸ್ ಮತ್ತು ಹಾಡನ್ನ ತೋರಿಸಿದ್ರೆ ಸಾಕು ಹೊಟ್ಟೆ ತುಂಬಾ ಊಟ ಮಾಡೋ ಲೆವೆಲ್ಲಿಗೆ ಮಕ್ಕಳು ಇಷ್ಟ ಪಡೋ ಜೀವ ಪುನೀತ್ ಮಾತ್ರ. ಅಪ್ಪು ಇಲ್ಲ ಅನ್ನೋದನ್ನ ಅರಗಿಸಿಕೊಳ್ಳೋದು ಇಂದಿಗೂ ಕಠಿಣವೇ ಬಿಡಿ.ಜಸ್ಟ್ … Read more