Shiv Sena Crisis : ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾದ ಉದ್ಧವ್ ಠಾಕ್ರೆ ಕಿರಿಯ ಪುತ್ರ!

ಮುಂಬೈ : ಮಾಜಿ ಸಿಎಂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆ ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ತೇಜಸ್ ಹುಟ್ಟುಹಬ್ಬ, ಈ ಸಂದರ್ಭದಲ್ಲಿ ಉದ್ಧವ್ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ ತೇಜಸ್ ಠಾಕ್ರೆಗೆ ಶಿವಸೇನೆಯ ಯುವ ಘಟಕದ ಮುಖ್ಯಸ್ಥನಾಗಿ ಮಾಡಬಹುದು. ಈ ಊಹಾಪೋಹಗಳ ನಡುವೆ ಬಿಜೆಪಿ ನಾಯಕ ನೀಲೇಶ್ ರಾಣೆ ಅವರು ತೇಜಸ್ ಠಾಕ್ರೆ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡಿದ್ದಾರೆ. ತೇಜಸ್ ರಾಜಕೀಯದಲ್ಲಿ … Read more

Patra Chawl Scam Case : ಇಡಿ ಪ್ರಶ್ನೆಗೆ ದಂಗಾದ ಸಂಜಯ್ ರಾವುತ್ : 19 ಪ್ರಶ್ನೆಗಳ ಪಟ್ಟಿ ಇಲ್ಲಿದೆ ನೋಡಿ

Shivsena MP Sanjay Raut : ಶಿವಸೇನಾ ರಾಜ್ಯಸಭಾ ಸಂಸದ ಸಂಜಯ್ ರಾವತ್ ಬಂಧನದ ನಂತರ, ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಯಲ್ಲಿ, ಸಂಜಯ್ ರಾವತ್ ಅವರು ಇಡಿಯ ಹಲವು ಪ್ರಶ್ನೆಗಳಿಂದ ದಂಗಾಗಿದ್ದಾರೆ. ಇಡಿ ಕೇಳಿದ ಕೆಲ ಪ್ರಶ್ನೆಗಳಿಗೆ ಉತ್ತರಿಸದೆ ರಾವತ್ ತಡಬಡಿಸಿದ್ದಾರೆ. ಇಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಜೀ ಕನ್ನಡ ನ್ಯೂಸ್‌ಗೆ ವಿಶೇಷ ಮಾಹಿತಿ ಸಿಕ್ಕಿದೆ. ಮೂಲಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಇಡಿ ಸಂಜಯ್ ರಾವತ್ ಗೆ ಒಟ್ಟು … Read more

Patra Chawl Scam : ಪತ್ರಾ ಚಾಲ್ ಹಗರಣ ಪ್ರಕರಣ : ಸಂಜಯ್ ರಾವುತ್ ಇಡಿ ಕಸ್ಟಡಿಗೆ ಒಪ್ಪಿಸಿದ ಕೋರ್ಟ್!

 Sanjay Raut ED custody : ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವತ್ ಬಂಧನದ ನಂತರ, ಜಾರಿ ನಿರ್ದೇಶನಾಲಯ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿದೆ. ಮತ್ತೊಂದೆಡೆ, ಈ ವಿಚಾರಣೆಯ ಹೊರತಾಗಿ ಸಂಜಯ್ ರಾವತ್‌ಗೆ ನ್ಯಾಯಾಲಯದಿಂದ ಹಿನ್ನಡೆಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ, ಸಂಜಯ್ ರಾವತ್ ಅವರು ಇಡಿಯ ಹಲವು ಪ್ರಶ್ನೆಗಳಿಂದ ತೊಂದರೆಗೀಡಾಗಿದ್ದಾರೆ. ಮುಂದುವರಿದ ಇಡಿ ತನಿಖೆ ಈ ಹಿಂದೆ, ಶಿವಸೇನಾ … Read more