KS Eshwarappa : ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ‌ ಒಂದಾಗುವ ಪ್ರಶ್ನೆ ಇಲ್ಲ’

ಶಿವಮೊಗ್ಗ : ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡಿ. ರಾಷ್ಟ್ರದ್ರೋಹಿಗಳಿಗೆ ಬೆಂಬಲಿಸಬೇಡಿ. ಅವರ ಪಕ್ಷದಲ್ಲಿ ಸಂತೋಷಪಡುವವರು ಸಂತೋಷಪಟ್ಟಿದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ … Read more